Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ರಷ್ಯಾ ವಿಜ್ಞಾನಿಗಳಿಂದ ಹೊಸ `ವ್ಯಾಕ್ಸಿನ್’ ಪರೀಕ್ಷೆ ಯಶಸ್ವಿ.!

07/09/2025 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಂಸ ತಿನ್ನುವ ಸೋಂಕಿನಿಂದ ಬಳಲುತ್ತಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಯಶಸ್ವಿ ಚಿಕಿತ್ಸೆ
KARNATAKA

ಮಾಂಸ ತಿನ್ನುವ ಸೋಂಕಿನಿಂದ ಬಳಲುತ್ತಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಯಶಸ್ವಿ ಚಿಕಿತ್ಸೆ

By kannadanewsnow0919/02/2025 5:32 PM

ಬೆಂಗಳೂರು: ಫ್ಯಾಸಿಟಿಸ್ ಎಂಬ ಮಾಂಸ ತಿನ್ನುವ ಸೋಂಕಿನಿಂದ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಫೋರ್ಟಿಸ್ ಆಸ್ಪತ್ರೆಯಲ್ಲಿ , ಸರ್ಜಿಕಲ್‌ ಗ್ಯಾಸ್ಟ್ರೋಲಾಜಿ ಹಿರಿಯ ಸಲಹೆಗಾರ ಡಾ. ಸಂತೋಷ್ ಎಂ.ಪಿ, ಅವರ ತಂಡ ಈ ಯಶಸ್ವಿ ಚಿಕಿತ್ಸೆಯನ್ನು ನಡೆಸಿದೆ. ಈ ಕುರಿತು ಮಾತನಾಡಿದ ಡಾ. ಸಂತೋಷ್‌, 50 ವರ್ಷದ ರವಿ (ಹೆಸರು ಬದಲಾಗಿದೆ) ಎಂಬ ಪೊಲೀಸ್‌ ಅಧಿಕಾರಿಯು ತೀವ್ರ ಕಾಲಿನ ಊತದಿಂದ ಬಳಲುತ್ತಿದ್ದರು, ಇದರ ಜೊತೆಗೆ, ಅತಿಯಾದ ನೋವು ಜ್ವರವನ್ನು ಹೊಂದಿದ್ದರು.

ಈ ಹಿಂದೆಯೇ ಅವರು ಹೃದಯ ಸಮಸ್ಯೆ ಹೊಂದಿದ್ದ ಇವರಿಗೆ ಮಧಮೇಹದ ಇತಿಹಾಸವೂ ಇತ್ತು. ಹೃದಯ ಕಾಯಿಲೆಗಾಗಿ ಅನೇಕ ಚಿಕಿತ್ಸೆಗೆ ಒಳಗಾಗಿದ್ದ ಅವರ ಸ್ಥಿತಿ, ಈ ಕಾಲಿನ ಊತ ಹಾಗೂ ಸೋಂಕಿನಿಂದ ಹದಗೆಡುತ್ತಾ ಬರುತ್ತಿತ್ತು. ಅವರ ಕೀಲುಗಳು ಮತ್ತು ಮೂಳೆಗಳಿಗೂ ಈ ಸೋಂಕು ಹರಡಿತು. ಅವರ ಪೊಲೀಸ್‌ ವೃತ್ತಿಯಲ್ಲಿ ಕಾಲು ಅತಿ ಅವಶ್ಯಕವಾದ್ದರಿಂದ ಎಚ್ಚತ್ತೆಕೊಂಡ ಅವರು, ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ರವಿ ಅವರಿಗೆ ನೆಕ್ರೋಟೈಸಿಂಗ್ ಫ್ಯಾಸಿಟಿಸ್ ಮೂಲಕ ಸಂಕೀರ್ಣವಾದ ಮಧುಮೇಹದ ಪಾದದಿಂದ ಬಳಲುತ್ತಿರುವುದು ಗಮನಕ್ಕೆ ಬಂತು.ಇದು ಜೀವಕ್ಕೆ ಅಪಾಯಕಾರಿ ಸೋಂಕಾಗಿದ್ದು, ಮೃದು ಅಂಗಾಂಶಗಳನ್ನು ವೇಗವಾಗಿ ಹಾನಿಗೊಳಿಸುತ್ತದೆ, ಅಷ್ಟೇ ಅಲ್ಲದೆ, ಮೂಳೆಗಳಿಗೂ ಹರಡುತ್ತದೆ. ಹೀಗಾಗಿ ಅವರಿಗೆ ಕೂಡಲೇ. ಪ್ರತಿಜೀವಕಗಳು ಮತ್ತು ವ್ಯಾಕ್ಯೂಮ್‌ ಅಸಿಸ್ಟೆಡ್‌ ಕ್ಲೋಸರ್‌ (ವಿಎಸಿ) ಚಿಕಿತ್ಸೆಯನ್ನು ಶಿಫಾರಸು ಮಾಡಿದೆವು, ಈ ವಿಧಾನದ ನೂತನವಾಗಿದ್ದು, ಸೋಂಕನ್ನು ನಿಯಂತ್ರಿಸಿ, ವೇಗವಾಗಿ ಗುಣಪಡಿಸಲು ಸಹಕರಿಸುತ್ತದೆ.

ಒಂದು ತಿಂಗಳ ಅವಧಿಯಲ್ಲಿ, ರವಿ ಅವರಿಗೆ ಮೂರು ಶಸ್ತ್ರಚಿಕಿತ್ಸೆ ನಡೆಸಿ, ಪ್ರತಿಯೊಂದೂ ಸೋಂಕನ್ನೂ ತೆಗೆದುಹಾಕುವ ಕ್ರಿಯೆ ನಡೆಸಲಾಯಿತು. ಅವರ ಅಂತಿಮ ಶಸ್ತ್ರಚಿಕಿತ್ಸೆಯ ನಂತರ, ರವಿಯ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಿದರು.

GOOD NEWS: SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು BMTC ಬಸ್ಸಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM1 Min Read

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM3 Mins Read

ಕರ್ನಾಟಕದಲ್ಲಿ ‘ವಿವಾಹ ನೋಂದಣಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ | Marriage Certificate

07/09/2025 3:29 PM2 Mins Read
Recent News

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ರಷ್ಯಾ ವಿಜ್ಞಾನಿಗಳಿಂದ ಹೊಸ `ವ್ಯಾಕ್ಸಿನ್’ ಪರೀಕ್ಷೆ ಯಶಸ್ವಿ.!

07/09/2025 3:33 PM

ಕರ್ನಾಟಕದಲ್ಲಿ ‘ವಿವಾಹ ನೋಂದಣಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ | Marriage Certificate

07/09/2025 3:29 PM
State News
KARNATAKA

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

By kannadanewsnow5707/09/2025 3:43 PM KARNATAKA 1 Min Read

ದಾವಣಗೆರೆ : ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ ಮುಸುಕುಧಾರಿ ಗ್ಯಾಂಗ್…

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM

ಕರ್ನಾಟಕದಲ್ಲಿ ‘ವಿವಾಹ ನೋಂದಣಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ | Marriage Certificate

07/09/2025 3:29 PM

ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ

07/09/2025 2:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.