Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ಲಾರಿ ಹರಿದು ಸಾವು!

09/09/2025 1:40 PM

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!

09/09/2025 1:25 PM

BREAKING: ನೇಪಾಳ ಪ್ರತಿಭಟನೆ: ರಾಷ್ಟ್ರಪತಿ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಸರ್ವಪಕ್ಷ ಸಭೆ ಕರೆದ ಪ್ರಧಾನಿ

09/09/2025 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ’60 ಲಕ್ಷ ದೇವರ ಹುಂಡಿ ಹಣ’ವನ್ನೇ ಪತ್ನಿ ಖಾತೆಗೆ ವರ್ಗಾಯಿಸಿದ ‘ಅಧಿಕಾರಿ ಸಸ್ಪೆಂಡ್’
KARNATAKA

BIG NEWS: ’60 ಲಕ್ಷ ದೇವರ ಹುಂಡಿ ಹಣ’ವನ್ನೇ ಪತ್ನಿ ಖಾತೆಗೆ ವರ್ಗಾಯಿಸಿದ ‘ಅಧಿಕಾರಿ ಸಸ್ಪೆಂಡ್’

By kannadanewsnow0920/02/2025 3:04 PM

ಚಿಕ್ಕಬಳ್ಳಾಪುರ: ರಾಜ್ಯದಲ್ಲೊಂದು ವಿಚಿತ್ರ ಘಟನೆ ಎನ್ನುವಂತೆ ದೇವರ ಹುಂಡಿಯ ಖಾತೆಯಲ್ಲಿದ್ದಂತ 60 ಲಕ್ಷ ಹಣವನ್ನೇ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇಂತಹ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿದೆ.

ದೊಡ್ಡಬಳ್ಳಾಪುರದ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ ಪೆಕ್ಟರ್ ಹೇಮಂತ್ ಕುಮಾರ್ ಎಂಬುವರೇ ಈ ರೀತಿಯ ಕೃತ್ಯವೆಸಗಿರುವಂತ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಸಾಸಲು ಹೋಬಳಿಗೆ ಬರುವ ಮೊದಲು ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲೇ ಸುಮಾರು 60 ಲಕ್ಷ ದೇವಸ್ಥಾನದ ಹುಂಡಿಯ ಹಣವನ್ನೇ ಪತ್ನಿ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

2023ರಿಂದ ಈವರೆಗೆ ಇಬ್ಬರು ತಹಶೀಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಹಾಗೂ ಸೀಲ್ ಪೋರ್ಜರಿ ಮಾಡಿ ಹೇಮಂತ್ ಕುಮಾರ್, 60 ಲಕ್ಷ ಹಣವನ್ನು ಹಲವು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ರೆವೆನ್ಯೂ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಗೊಂಡರೂ ಮುಜರಾಯಿ ಇಲಾಖೆಯ ಚೆಕ್ ಬುಕ್ ವಾಪಾಸ್ ನೀಡದೇ, ಅದರಿಂದಲೂ ಹಣ ಡ್ರಾ ಮಾಡಿಕೊಂಡ ಆರೋಪ ಹೇಮಂತ್ ವಿರುದ್ಧ ಕೇಳಿ ಬಂದಿದೆ.

ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ತಹಶೀಲ್ದಾರ್ ಇಲಾಖೆ ಖಾತೆಯಲ್ಲಿನ ಹಣ ತಾಳೆಯಾಗದೇ ಲೂಟಿಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಹೇಮಂತ್ ಬಂದಿಸಿ, ಜೈಲಿಗಟ್ಟಿದ್ದಾರೆ.

ಅಚ್ಚರಿ ಎನ್ನುವಂತೆ ಇಲಾಖೆಗೆ ವಂಚಿಸಿದಂತ ಹಣದಿಂದಲೇ ಹೇಮಂತ್ ಕುಮಾರ್ ಮನೆಯನ್ನು ಕಟ್ಟಿದ್ದೇನೆ ಎಂಬುದಾಗಿ ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಬಂಧಿತ ಆರೋಪಿಯನ್ನು ಕಂದಾಯ ಇಲಾಖೆಯು ಸೇವೆಯಿಂದ ಅಮಾನತುಗೊಳಿಸಲಾಗಿದೆ.

BIG NEWS: ಕರ್ನಾಟಕ ‘SSLC, ದ್ವಿತೀಯ PUC ಪರೀಕ್ಷೆ-1’ರ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಕೋಲಾರದ ವೇಮಗಲ್ ನಲ್ಲಿ 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ

Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ಲಾರಿ ಹರಿದು ಸಾವು!

09/09/2025 1:40 PM1 Min Read

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!

09/09/2025 1:25 PM1 Min Read

Vastu Tips : ನಿಮ್ಮ ಮನೆಯಲ್ಲಿ ತಾಮ್ರದ ಸೂರ್ಯನನ್ನು ಈ ದಿಕ್ಕಿನಲ್ಲಿ ಇರಿಸಿದ್ರೆ ಸಿಗಲಿವೆ ಅನೇಕ ಪ್ರಯೋಜನಗಳು.!

09/09/2025 1:09 PM1 Min Read
Recent News

ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ಲಾರಿ ಹರಿದು ಸಾವು!

09/09/2025 1:40 PM

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!

09/09/2025 1:25 PM

BREAKING: ನೇಪಾಳ ಪ್ರತಿಭಟನೆ: ರಾಷ್ಟ್ರಪತಿ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಸರ್ವಪಕ್ಷ ಸಭೆ ಕರೆದ ಪ್ರಧಾನಿ

09/09/2025 1:10 PM

Vastu Tips : ನಿಮ್ಮ ಮನೆಯಲ್ಲಿ ತಾಮ್ರದ ಸೂರ್ಯನನ್ನು ಈ ದಿಕ್ಕಿನಲ್ಲಿ ಇರಿಸಿದ್ರೆ ಸಿಗಲಿವೆ ಅನೇಕ ಪ್ರಯೋಜನಗಳು.!

09/09/2025 1:09 PM
State News
KARNATAKA

ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ಲಾರಿ ಹರಿದು ಸಾವು!

By kannadanewsnow0509/09/2025 1:40 PM KARNATAKA 1 Min Read

ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ…

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!

09/09/2025 1:25 PM

Vastu Tips : ನಿಮ್ಮ ಮನೆಯಲ್ಲಿ ತಾಮ್ರದ ಸೂರ್ಯನನ್ನು ಈ ದಿಕ್ಕಿನಲ್ಲಿ ಇರಿಸಿದ್ರೆ ಸಿಗಲಿವೆ ಅನೇಕ ಪ್ರಯೋಜನಗಳು.!

09/09/2025 1:09 PM

BREAKING : 2025-26ನೇ ಸಾಲಿನ `SSLC-ಅರ್ಧವಾರ್ಷಿಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ : ಸೆ.12ರಿಂದ ಎಕ್ಸಾಂ ಆರಂಭ | SSLC

09/09/2025 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.