Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!
KARNATAKA

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!

By kannadanewsnow5721/02/2025 2:47 PM

ಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ.

ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ.

ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ

ಆಸ್ತಿಗೆ   ಸಂಬಂಧಿಸಿದಂತೆ  ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ:10.09.2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ (ಆಸ್ತಿ ತೆರಿಗೆ 02 ಪಟ್ಟು ಮೊತ್ತದ ದಂಡದೊAದಿಗೆ), ಮಾಲೀಕರ ಫೋಟೋ ಮತ್ತು ಸ್ವತ್ತಿನ (4 ಪಾರ್ಶ್ವಗಳನ್ನು ತೋರಿಸುವಂತೆ ಪಡೆದ) ಫೋಟೋ, ಸರ್ಕಾರದ ಇಲಾಖೆಗಳಿಂದ ವಿತರಿಸಿದ ಗುರುತಿನ ಚೀಟಿ.

ಮೇಲ್ಕಂಡ ದಾಖಲೆಗಳನ್ನು ಸಲ್ಲಿಸಿ ಬಿ-ಖಾತಾ ಪಡೆಯಬಹುದು. ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ನೇರವಾಗಿ ಸಂಬಂಧಿಸಿದಂತೆ  ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿ, ತಮ್ಮ ಆಸ್ತಿಗಳನ್ನು ಬಿ-ಖಾತೆಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕಲ್ಪಿಸಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ಸಹಾಯವಾಣಿ ಕೇಂದ್ರ

ಬಳ್ಳಾರಿ ಮಹಾನಗರ ಪಾಲಿಕೆಯ ವೀರೇಶಯ್ಯ(ಮೊ.7019141268), ಅಬ್ದುಲ್ ಖಾದರ್ ಎಸ್.ಕೆ(ಮೊ.9845469264), ಕೆ.ವೆಂಕಟೇಶ್(ಮೊ.9986174981).

ಸಿರುಗುಪ್ಪ ನಗರಸಭೆಯ ರಾಜಭಕ್ಷ ಮೊ.9036525396, ಕಂಪ್ಲಿ ಪುರಸಭೆಯ ಸಿ.ಪ್ರಶಾಂತ್ ಮೊ.9916907008, ಸಂಡೂರು ಪುರಸಭೆಯ ದಿನಕರ್ ಮೊ.7899696662, ಕುರುಗೋಡು ಪುರಸಭೆಯ ಮೋಹನ್ ಶಾಸ್ತಿçà ಮೊ.9980865286, ಕುರೇಕುಪ್ಪ ಪುರಸಭೆಯ ರವಿ.ಎಂ ಮೊ.8880949944, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯ ಸುಬ್ರಮಣ್ಯಂ ಮೊ.9980863962, ಕುಡತಿನಿ ಪಟ್ಟಣ ಪಂಚಾಯಿತಿಯ ಬಸವರಾಜ ಮೊ.9844772449 ಗೆ ಸಂಪರ್ಕಿಸಬಹುದು.

BIG NEWS: 'Property' owners should note: Allow you to get 'B-Khata' by paying tax.
Share. Facebook Twitter LinkedIn WhatsApp Email

Related Posts

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM1 Min Read

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM2 Mins Read

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM1 Min Read
Recent News

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM
State News
KARNATAKA

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

By kannadanewsnow0517/06/2025 2:04 PM KARNATAKA 1 Min Read

ಬೆಂಗಳೂರು : ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣದ ಆರೋಪದ ಹಿನ್ನೆಲೆ ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ…

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

BREAKING : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಕೇಸ್ : ಮಾಜಿ ಸಂಸದ ಡಿ.ಕೆ. ಸುರೇಶ್ ಗೆ `ED’ ಅಧಿಕಾರಿಗಳಿಂದ ಸಮನ್ಸ್

17/06/2025 1:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.