Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

21/05/2025 1:27 PM

ಜಗತ್ತಿನ ಮುಂದೆ ಪಾಕ್​ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು

21/05/2025 1:24 PM

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದ ‘ಹುಲಿ ಕುಣಿತ’ ನೋಡುಗರ ಕಣ್ಮನ ಸೆಳೆಯುತ್ತದೆ : ಮನ್ ಕೀ ಬಾತ್ ನಲ್ಲಿ ಹಾಡಿ ಹೊಗಳಿದ ಪ್ರಧಾನಿ ಮೋದಿ
INDIA

BIG NEWS : ಕರ್ನಾಟಕದ ‘ಹುಲಿ ಕುಣಿತ’ ನೋಡುಗರ ಕಣ್ಮನ ಸೆಳೆಯುತ್ತದೆ : ಮನ್ ಕೀ ಬಾತ್ ನಲ್ಲಿ ಹಾಡಿ ಹೊಗಳಿದ ಪ್ರಧಾನಿ ಮೋದಿ

By kannadanewsnow0523/02/2025 1:24 PM

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 119ನೇ ಮನ್​ ಕಿ ಬಾತ್​ ಸಂಚಿಕೆ ರವಿವಾರ ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಅದರಲ್ಲೂ ಕರ್ನಾಟಕದ “ಹುಲಿ ಕುಣಿತವನ್ನು” ಪ್ರಧಾನಿ ಮೋದಿ ಅವರು ಇದೆ ವೇಳೆ ಹಾಡಿ ಹೊಗಳಿದ್ದಾರೆ.

ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್​​​​ಟಿ ಅರಣ್ಯವಿದೆ. ಬಿಆರ್​​​​ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ.

ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದರು.

ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿಗೆ ಮೋದಿ ಕಳವಳ

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆಯಲ್ಲಿ ಎಣ್ಣೆಯನ್ನು ಆದಷ್ಟು ಕಡಿಮೆ ಬಳಸುವುದರಿಂದ ಬೊಜ್ಜಿನ ಸಮಸ್ಯೆಯಿಂದ ಪಾರಾಗಬಹುದು ಎಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕಿ ಬಾತ್’ ನ 119 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.ಮಕ್ಕಳಲ್ಲಿ ಬೊಜ್ಜಿನ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿ, ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ ಎಂದು ಹೇಳಿದ್ದಾರೆ.

ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜನ ಸಮಸ್ಯೆ ಶೇ. 4ರಷ್ಟು ಇದೆ. ಶೇ. 10 ಕಡಿಮೆ ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು ಎಂದರು.

Share. Facebook Twitter LinkedIn WhatsApp Email

Related Posts

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

21/05/2025 1:27 PM2 Mins Read

ಜಗತ್ತಿನ ಮುಂದೆ ಪಾಕ್​ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು

21/05/2025 1:24 PM1 Min Read

BREAKING : ಅಶೋಕ ವಿವಿ ಪ್ರೊಫೆಸರ್ಗೆ ಮಧ್ಯಂತರ ಜಾಮೀನು, ತನಿಖೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

21/05/2025 12:45 PM1 Min Read
Recent News

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

21/05/2025 1:27 PM

ಜಗತ್ತಿನ ಮುಂದೆ ಪಾಕ್​ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು

21/05/2025 1:24 PM

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM

ಗಾಝಾದಲ್ಲಿ ಇಸ್ರೇಲಿ ದಾಳಿ: 85 ಫೆಲೆಸ್ತೀನೀಯರ ಸಾವು | Israel -Hamas War

21/05/2025 1:02 PM
State News
KARNATAKA

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

By kannadanewsnow5721/05/2025 1:13 PM KARNATAKA 1 Min Read

ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ…

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM

ಸಹಕಾರಿ ಕೃಷಿ ಸಂಘಗಳು ರೈತರಂತೆಯೇ ವಿದ್ಯುತ್ ಸಬ್ಸಿಡಿಗೆ ಅರ್ಹವಾಗಿವೆ: ಕರ್ನಾಟಕ ಹೈಕೋರ್ಟ್

21/05/2025 12:30 PM

‘ಸ್ಥಳೀಯ ಭಾಷೆಯನ್ನು ಗೌರವಿಸಿ’: ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ SBI ವ್ಯವಸ್ಥಾಪಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

21/05/2025 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.