Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ದೇವಸ್ಥಾನಗಳ ನೌಕರರಿಗೆ ಖುಷಿಸುದ್ದಿ: ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ಪಾವತಿ
KARNATAKA

GOOD NEWS: ರಾಜ್ಯದ ದೇವಸ್ಥಾನಗಳ ನೌಕರರಿಗೆ ಖುಷಿಸುದ್ದಿ: ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ಪಾವತಿ

By kannadanewsnow0924/02/2025 5:27 PM

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಖುಷಿ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಸಂಚಿತ ನಿಧಿಯಿಂದಲೇ ವೇತನ ಪಾವತಿಸಲು ನಿರ್ಧರಿಸಲಾಗಿದೆ.#Temple @RLR_BTM pic.twitter.com/WVY6ImWwRu

— DIPR Karnataka (@KarnatakaVarthe) February 24, 2025

ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಲ್ಲೇಖಿತ(1)ರ ಪ್ರಸ್ತಾವನೆ ಕುರಿತು, ಉಲ್ಲೇಖಿತ(2)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ಪಾವತಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಅಧಿಕಾರಿ/ಸಿಬ್ಬಂದಿಗಳ ವೇತನಕ್ಕೆ ಅನುದಾನವನ್ನು ಲೆಕ್ಕ ಶೀರ್ಷಿಕೆ:2250-00-102-4-00 ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮಾದಾಯ ದತ್ತಿಗಳು ಅಡಿ ಒದಗಿಸಲಾಗುವುದು. DDO ರವರು ಈ ಲೆಕ್ಕಶೀರ್ಷಿಕೆ ಅನ್ನು ಮ್ಯಾಪ್ ಮಾಡಿಕೊಳ್ಳುವಂತೆ ಹಾಗೂ ಈ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು HRMS ನಲ್ಲಿ ದಾಖಲಿಸುವಂತೆ ತಿಳಿಸಿದೆ. ಈ ರೀತಿ ಮ್ಯಾಪ್ ಮಾಡಿ HRMS ಪುಕ್ರಿಯೆ ಮುಗಿದ ನಂತರ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದಲ್ಲಿ ಪುನರ್-ವಿನಿಯೋಗದ ಮೂಲಕ ಹೆಚ್ಚುವರಿ ಒದಗಿಸಲಾಗುವುದೆಂದು ಆರ್ಥಿಕ ಇಲಾಖೆಯು ತಿಳಿಸಿರುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕ ಇಲಾಖೆಯು ಸೂಚಿಸಿರುವಂತೆ ಜರೂರಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಮತ್ತು ಈ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪುಸ್ತಾವನೆಯನ್ನು ಸಲ್ಲಿಸಲು ಅನುವಾಗುವಂತೆ ಪೂರ್ಣವಿವರಗಳೊಂದಿಗೆ ಮಾಹಿತಿ ಸಲ್ಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿಗೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದಿಂದ ಧನ್ಯವಾದ

ಇನ್ನೂ ಈ ಆದೇಶಕ್ಕೆ ಕಾರಣಕರ್ತರಾದ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ, ಪ್ರಧಾನ ಕಾರ್ಯದರ್ಶಿ, ಆಯುಕ್ತರು ಎಲ್ಲರಿಗೂ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀವತ್ಸ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು ಇರುತ್ತದೆ. ಆದರೆ ಹಿಂದಿನ ಅದಿಕಾರಿಗಳ ಹಣದಾಹ. ದುರ್ಬುದ್ದಿಯಿಂದ ಕಾಯ್ದೆ ನಿಯಮ, ಕಾನೂನು ಅರಿವಿಲ್ಲದ ಅದಿಕಾರಿಗಳಿಂದ ಇದುವರೆಗೂ ಕೋಟ್ಯಾಂತರ ರೂಪಾಯಿ ಹಣ ದುರ್ಬಳಕೆಯಾಗುತ್ತಿತ್ತು. ಈ ಬಗ್ಗೆ ನಮ್ಮ ಸಂಘವು 2020 ರಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೂ ಮುಜರಾಯಿ ಸಚಿವರಿಗೂ. ಮುಖ್ಯ ಕಾರ್ಯದರ್ಶಿಗಳಿಗೂ ಆರ್ಥಿಕ ಇಲಾಖೆಯ ಪ್ರಧಾನಕಾರ್ಯದರ್ಶಿಗಳಿಗೂ, ಮುಜರಾಯಿ ಇಲಾಖೆಯ ಪ್ರ.ಕಾರ್ಯದರ್ಶಿಗಳಿಗೂ ಮನವಿ ಮಾಡಿತ್ತು ಎಂಬ ಎಂದಿದ್ದಾರೆ.

ನಮ್ಮ ಸಂಘದ ಮನವಿಗೆ 131 ಅದಿಕಾರಿ ಸಿಬ್ಬಂದಿಗಳಿಗೆ ಸರ್ಕಾರದಿಂದಲ್ಲೆ ವೇತನ ಇತರೆ ಸೌಲಭ್ಯಗಳನ್ನು ಪಡೆಯಲು ಆರ್ಥಿಕ ಇಲಾಖೆಯವರು ಆದೇಶ ಮಾಡಿದ್ದಾರೆ. ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ಆಸಕ್ತಿ ಮತ್ತು ಪ್ರಯತ್ನದಿಂದ ಒಂದು ಅತ್ಯಂತ ಮಹತ್ವದ ಆದೇಶ ಹೊರಬಿದ್ದಿದ್ದು ದೇವಾಲಯಗಳ ಕೋಟ್ಯಾಂತರ ರೂಪಾಯಿ ಉಳಿಸಿದ ಕೆಲಸವಾಗಿದೆ ಎಂದು ಹೇಳಿದ್ದಾರೆ.

BIG NEWS: ಇದೇ ಮೊದಲ ಬಾರಿಗೆ ‘ದೈಹಿಕ ಶಿಕ್ಷಕ’ರಿಗೂ ‘ಸರ್ಕಾರಿ ನೌಕರರ ಕ್ರೀಡಾಕೂಟ’ದಲ್ಲಿ ಭಾಗವಹಿಸಲು ಅವಕಾಶ

BREAKING : ಬೆಂಗಳೂರಲ್ಲಿ ‘RTO’ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್!

Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM1 Min Read

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM2 Mins Read

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM2 Mins Read
Recent News

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM
State News
KARNATAKA

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

By kannadanewsnow0906/11/2025 10:13 PM KARNATAKA 1 Min Read

ಮಂಡ್ಯ : ಆರೋಪಿಯೊಬ್ಬನಿಂದ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ…

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

06/11/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.