Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ ಯೋಜನೆ’: ಉಳಿತಾಯದ ಜೊತೆಗೆ ಭರ್ಜರಿ ಲಾಭ!

05/03/2026 7:43 AM

ಸಾಮಾನ್ಯರಿಗೆ ಎಟುಕದ ಕ್ಯಾನ್ಸರ್ ಚಿಕಿತ್ಸೆ: ಕೇವಲ 6 ತಿಂಗಳ ಮದ್ದಿಗೆ ₹60 ಲಕ್ಷ! ಭಾರತೀಯ ರೋಗಿಗಳ ಪಾಲಿಗೆ ಮರೀಚಿಕೆಯಾದ ಆಧುನಿಕ ಔಷಧಗಳು

05/03/2026 7:33 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

05/03/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಚಿಕಿತ್ಸೆಗಳು ಸೇರ್ಪಡೆಗೆ ಸರ್ಕಾರ ಆದೇಶ.!
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಚಿಕಿತ್ಸೆಗಳು ಸೇರ್ಪಡೆಗೆ ಸರ್ಕಾರ ಆದೇಶ.!

By kannadanewsnow5725/02/2025 6:26 AM

ಬೆಂಗಳೂರು : ರಾಜ್ಯದ ಜನತೆಯ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳನ್ನು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ Unspecified Surgical Package ಅಡಿ ಸೇರ್ಪಡೆಗೊಳಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಈ ಷರತ್ತುಬದ್ಧ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 856 ವೆಚ್ಚ-5/2018, ದಿನಾಂಕ: 17-01-2019 ರಲ್ಲಿ ನೀಡಿರುವ ಸಹಮತಿ ಮೇರೆಗೆ ಮೇಲೆ ಓದಲಾದ ಕ್ರಮಾಂಕ (2) ರ ಪತ್ರದಲ್ಲಿ ಆಯುಷ್ಠಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1658 ಚಿಕಿತ್ಸಾ ವಿಧಾನದಲ್ಲಿ Unspecified Surgical Package ಅನ್ನು ಸೇರಿಸಲಾಗಿರುತ್ತದೆ

ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ. 2 : 36 (3AU1.00001) ថ

ಮೇಲೆ ಓದಲಾದ ಕ್ರಮಾಂಕ (3)ರ ಏಕ-ಕಡತದಲ್ಲಿ ಮಕ್ಕಳಲ್ಲಿ ಕಂಡು ಬರುವಂತಹ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳಿಗಾಗಿ NHM-RBSK ಕಾರ್ಯಕ್ರಮದಡಿಯಲ್ಲಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ( SAST) ವತಿಯಲ್ಲಿ ಅವಕಾಶವಿಲ್ಲದೇ ಇರುವುದರಿಂದ, ಸದರಿ Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-Ark ಯೋಜನೆಯ Unspecified Surgical Package ಅಡಿಯಲ್ಲಿ ಅಳವಡಿಸಿಕೊಂಡು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯಗತಗೊಳಿಸಲು ಅನುಮೋದನೆ ಕೋರಿರುತ್ತಾರೆ.

Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-ArK ಯೋಜನೆಯಡಿ ಸೇರ್ಪಡೆ ಮಾಡಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಆಕುಕ 530 ಸಿಜಿಇ 2024 , №: 21.02.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಜನರಿಗೆ Spinal Deformities ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ unspecified surgical package Spinal Deformities (scoliosis, kyphosis, lordosis, etc) ಚಿಕಿತ್ಸಾ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ ಮುಖಾಂತರ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳು:-

1) Spinal Deformities ಚಿಕಿತ್ಸಾ ವಿಧಾನಗಳಿಗೆ ತಜ್ಞ ವೈದ್ಯರ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ಶಸ್ತ್ರ ಚಿಕಿತ್ಸೆಗೆ ರೂ.1.5 ಲಕ್ಷಗಳನ್ನು ನಿಗಧಿಪಡಿಸಲಾಗಿದ್ದ, ಸದರಿ ಪ್ಯಾಕೇಜ್ ಹಾಗೂ ದರದ ನಿಗದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವುದು.

2)ಸದರಿ ಚಿಕಿತ್ಸಾ ವಿಧಾನಗಳಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ನೋಂದಾವಣೆ ಮಾಡಲು ನಿಗಧಿಪಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

3) ಪ್ರಸ್ತಾಪಿತ ಚಿಕಿತ್ಸಾ ವಿಧಾನಗಳಿಗೆ ಪ್ರಸ್ತುತ ವಿಧಾನಗಳಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅನುಮೋದಿತ ಪ್ಯಾಕೇಜ್ ದರದ ಶೇ.75 ರಷ್ಟು ಪಾವತಿಸತಕ್ಕದ್ದು.

4) ಸರ್ಕಾರಿ ಆದೇಶ ಸಂಖ್ಯೆ: ಆಕುಕ 69 ಸಿಜಿಇ 2018, ದಿನಾಂಕ: 15.11.2018 ರಲ್ಲಿನ ಉಳಿದ ಎಲ್ಲಾ ಅಂಶಗಳು ಸದರಿ ಚಿಕಿತ್ಸಾ ವಿಧಾನಗಳಿಗೂ ಅನ್ವಯವಾಗುತ್ತವೆ.

5 ) ಪ್ರಸ್ತಾಪಿತ ಕಾರ್ಯವಿಧಾನದ ಅಂದಾಜು ವೆಚ್ಚವು ಸಮಂಜಸವಾಗಿರತಕ್ಕದ್ದು ಮತ್ತು ಅದರ ಒಟ್ಟಾರೆ ಆರ್ಥಿಕ ಪರಿಣಾಮಗಳನ್ನು ಬಜೆಟ್‌ನಲ್ಲಿ ಒದಗಿಸಲಾದ ಅನುದಾನದಿಂದ ಪೂರೈಸತಕ್ಕದ್ದು.

6) ಸದರಿ ಪ್ಯಾಕೇಜ್ ಅಡಿಯಲ್ಲಿ ಯಾವುದೇ ಚಿಕಿತ್ಸಾ ಕ್ರಮವನ್ನು ಸೇರಿಸುವ ಅಥವಾ ಅನುಮೋದನೆ ನೀಡಿರುವ ಚಿಕಿತ್ಸಾಕ್ರಮಗೆಳನ್ನು ಕೈಬಿಡುವ ಸಂದರ್ಭ ಉಂಟಾದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 665 EXP-5 2024, ದಿನಾಂಕ: 25.11.2024 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

Good news for the people of the state: Government orders inclusion of more treatments under `Ayushman Bharat-Arogya Yojana'!
Share. Facebook Twitter LinkedIn WhatsApp Email

Related Posts

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ ಯೋಜನೆ’: ಉಳಿತಾಯದ ಜೊತೆಗೆ ಭರ್ಜರಿ ಲಾಭ!

05/03/2026 7:43 AM2 Mins Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

05/03/2026 7:28 AM1 Min Read

ಮೊಣಕಾಲು ನೋವಿಗೆ ಈ ಎಲೆಗಳೇ ಮದ್ದು: ನೋವು-ಊತಕ್ಕೆ ರಾಮಬಾಣ ಈ ಮನೆಮದ್ದು!

05/03/2026 7:28 AM1 Min Read
Recent News

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ ಯೋಜನೆ’: ಉಳಿತಾಯದ ಜೊತೆಗೆ ಭರ್ಜರಿ ಲಾಭ!

05/03/2026 7:43 AM

ಸಾಮಾನ್ಯರಿಗೆ ಎಟುಕದ ಕ್ಯಾನ್ಸರ್ ಚಿಕಿತ್ಸೆ: ಕೇವಲ 6 ತಿಂಗಳ ಮದ್ದಿಗೆ ₹60 ಲಕ್ಷ! ಭಾರತೀಯ ರೋಗಿಗಳ ಪಾಲಿಗೆ ಮರೀಚಿಕೆಯಾದ ಆಧುನಿಕ ಔಷಧಗಳು

05/03/2026 7:33 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

05/03/2026 7:28 AM

ಮೊಣಕಾಲು ನೋವಿಗೆ ಈ ಎಲೆಗಳೇ ಮದ್ದು: ನೋವು-ಊತಕ್ಕೆ ರಾಮಬಾಣ ಈ ಮನೆಮದ್ದು!

05/03/2026 7:28 AM
State News
KARNATAKA

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ ಯೋಜನೆ’: ಉಳಿತಾಯದ ಜೊತೆಗೆ ಭರ್ಜರಿ ಲಾಭ!

By kannadanewsnow0905/03/2026 7:43 AM KARNATAKA 2 Mins Read

ಬೆಂಗಳೂರು: ಭಾರತ ಸರ್ಕಾರದ ಅತ್ಯಂತ ಯಶಸ್ವಿ ಉಳಿತಾಯ ಯೋಜನೆಗಳಲ್ಲಿ ಒಂದಾದ ‘ಸುಕನ್ಯಾ ಸಮೃದ್ಧಿ ಯೋಜನೆ’ (Sukanya Samriddhi Yojana) ಇಂದು…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

05/03/2026 7:28 AM

ಮೊಣಕಾಲು ನೋವಿಗೆ ಈ ಎಲೆಗಳೇ ಮದ್ದು: ನೋವು-ಊತಕ್ಕೆ ರಾಮಬಾಣ ಈ ಮನೆಮದ್ದು!

05/03/2026 7:28 AM

ಪೋಷಕರಿಗೆ ಬಿಗ್ ಶಾಕ್ : ರಾಜ್ಯದ ಖಾಸಗಿ ಶಾಲೆಗಳಲ್ಲಿ ಈ ವರ್ಷವೂ ಶೇ.15ರಷ್ಟು ಶುಲ್ಕ ಏರಿಕೆ ಸಾಧ್ಯತೆ !

05/03/2026 7:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.