ಬೆಂಗಳೂರು: ಕರ್ನಾಟಕದ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಬಳಸುವಂತ ಪ್ಲಾಸ್ಟಿಕ್ ನಿಷೇಧಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ.
ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ.
ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ.… pic.twitter.com/LFGfVmRavU
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 27, 2025
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ
BREAKING : ರಾಜ್ಯಕ್ಕೂ ಕಾಲಿಟ್ಟ ‘ಹಕ್ಕಿ ಜ್ವರ’ : ರಾಯಚೂರಲ್ಲಿ ಪಕ್ಷಿಗಳು ನಿಗೂಢ ಸಾವು, ಜನರಲ್ಲಿ ಹೆಚ್ಚಿದ ಆತಂಕ!