Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

06/08/2025 3:22 PM

BREAKING : 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯ ; CBSE ಅಧಿಕೃತ ಸುತ್ತೋಲೆ.!

06/08/2025 3:21 PM
bottle cap

ನೀವು ಯಾವ ರೀತಿಯ ನೀರನ್ನು ಕುಡಿಯುತ್ತಿದ್ದೀರಿ ಎಂದು ಬಾಟಲಿಯ ಮುಚ್ಚಳ ಹೇಳುತ್ತದೆ..!

06/08/2025 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

By kannadanewsnow0927/02/2025 4:49 PM

ಬೆಂಗಳೂರು: ವಿವಿಧ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಕೆಳಕಂಡ ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಿರುವುದಾಗಿ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

A) ಅಸನ್ಸೋಲ್ ವಿಭಾಗದಲ್ಲಿ ಪಾದಚಾರಿ ಮೇಲ್ಸೇತುವೆ (ಫೂಟ್ ಓವರ್ ಬ್ರಿಡ್ಜ್) ಕಾಮಗಾರಿ ನಡೆಯುತ್ತಿರುವುದರಿಂದ, ಫೆಬ್ರವರಿ 28, 2025 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17321 ವಾಸ್ಕೋ-ಡ-ಗಾಮಾ–ಜಸಿದಿಃ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜಸಿದಿಃ ನಿಲ್ದಾಣದ ಬದಲಿಗೆ ಮಧುಪುರದಲ್ಲಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಮಧುಪುರ ಮತ್ತು ಜಸಿದಿಃ ನಿಲ್ದಾಣಗಳ ನಡುವಿನ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆಯು ತಿಳಿಸಿದೆ.

B) ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದ ಐಲ್ಯಾಂಡ್ ಪ್ಲಾಟ್ಫಾರ್ಮ್ 12 ಮತ್ತು 13ರ ವಿಸ್ತರಣೆಗಾಗಿ ಟ್ರಾಫಿಕ್ ಮತ್ತು ಪವರ್ ಬ್ಲಾಕ್ಗಳ ಕಾರಣದಿಂದಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ಸೂಚಿಸಿದೆ. ವಿವರಗಳು ಈ ಕೆಳಗಿನಂತಿವೆ:

1. ಮಾರ್ಚ್ 1, 2025 ರಂದು ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 11140 ಹೊಸಪೇಟೆ–ಸಿಎಸ್ಎಂಟಿ ಮುಂಬೈ ಡೈಲಿ ಎಕ್ಸ್ ಪ್ರೆಸ್ ರೈಲು ಮುಂಬೈ ಬದಲಿಗೆ ಪುಣೆಯವರೆಗೂ ಮಾತ್ರ ಸಂಚರಿಸಲಿದೆ. ಪುಣೆ ಮತ್ತು ಸಿಎಸ್ಎಂಟಿ ಮುಂಬೈ ನಡುವಿನ ಪ್ರಯಾಣ ರದ್ದಾಗಿದೆ.

2. ಮಾರ್ಚ್ 2, 2025 ರಂದು ರೈಲು ಸಂಖ್ಯೆ 11301 ಸಿಎಸ್ಎಂಟಿ ಮುಂಬೈ–ಕೆಎಸ್ಆರ್ ಬೆಂಗಳೂರು ಉದ್ಯಾನ ಎಕ್ಸ್ ಪ್ರೆಸ್ ರೈಲು ಸಿಎಸ್ಎಂಟಿ ಮುಂಬೈ ಬದಲಿಗೆ ಪುಣೆಯಿಂದ ಪ್ರಾರಂಭವಾಗಲಿದೆ. ಸಿಎಸ್ಎಂಟಿ ಮುಂಬೈ ಮತ್ತು ಪುಣೆ ನಡುವಿನ ಪ್ರಯಾಣ ರದ್ದಾಗಿದೆ.

BREAKING: ಕರ್ನಾಟಕದ ‘ಹೋಟೆಲ್’ಗಳಲ್ಲಿ ಇಡ್ಲಿ ತಯಾರಿಕೆಗೆ ‘ಪ್ಲಾಸ್ಟಿಕ್ ಬಳಕೆ’ ನಿಷೇಧ: ಸಚಿವ ದಿನೇಶ್ ಗುಂಡೂರಾವ್

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

06/08/2025 3:21 PM1 Min Read

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM2 Mins Read

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM1 Min Read
Recent News

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

06/08/2025 3:22 PM

BREAKING : 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯ ; CBSE ಅಧಿಕೃತ ಸುತ್ತೋಲೆ.!

06/08/2025 3:21 PM
bottle cap

ನೀವು ಯಾವ ರೀತಿಯ ನೀರನ್ನು ಕುಡಿಯುತ್ತಿದ್ದೀರಿ ಎಂದು ಬಾಟಲಿಯ ಮುಚ್ಚಳ ಹೇಳುತ್ತದೆ..!

06/08/2025 3:21 PM

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

06/08/2025 3:21 PM
State News
KARNATAKA

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

By kannadanewsnow0906/08/2025 3:21 PM KARNATAKA 1 Min Read

ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಸಕ್ಕರೆನಾಡು ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.…

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ.ಕುನ್ಹಾ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

06/08/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.