Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಕೇಂದ್ರ ಸರ್ಕಾರ ತಡೆ ನೀಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

10/11/2025 7:40 AM

BIG NEWS : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ’ : ಹೈಕೋರ್ಟ್ ಮಹತ್ವದ ಆದೇಶ

10/11/2025 7:37 AM

ALERT : ರಾತ್ರಿಯಿಡೀ ಫ್ರಿಜ್ ನಲ್ಲಿಟ್ಟ ಆಹಾರ ಸೇವಿಸುವವರೇ ಎಚ್ಚರ : ಅಪಾಯಕಾರಿ ಸೋಂಕಿನಿಂದ ಕಾಲು ಕಳೆದುಕೊಂಡ ಯುವಕ.!

10/11/2025 7:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರ ಗಮನಕ್ಕೆ: ‘ಕೃಷಿ ಭಾಗ್ಯ ಯೋಜನೆ’ಯಡಿ ಅರ್ಜಿ ಆಹ್ವಾನ
KARNATAKA

ರೈತರ ಗಮನಕ್ಕೆ: ‘ಕೃಷಿ ಭಾಗ್ಯ ಯೋಜನೆ’ಯಡಿ ಅರ್ಜಿ ಆಹ್ವಾನ

By kannadanewsnow0901/03/2025 7:00 PM

ಬಳ್ಳಾರಿ : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿಂದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 ರಿಂದ 1000 ಅಡಿಯವರೆಗೆ ಕೊಳವೆ ಬಾವಿ ಕೊರೆಯಲು ಆರ್ಥಿಕವಾಗಿ ಹೆಚ್ಚು ವೆಚ್ಚ ಮಾಡುತ್ತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲ ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಕೃಷಿ ಭಾಗ್ಯ ಯೋಜನೆಯ ಕೃಷಿ ಹೊಂಡ ಹಾಗೂ ಇನ್ನಿತರೆ ಘಟಕಗಳಲ್ಲಿ ಹೂಡಿಕೆಯನ್ನು ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ.

ಕಳೆದ ವರ್ಷ ಕೃಷಿ ಭಾಗ್ಯ ಯೋಜನೆಯು ಕೇವಲ ಮಳೆಯಾಶ್ರಿತ ಪ್ರದೇಶಕ್ಕೆ ಸೀಮಿತವಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅಚ್ಚುಕಟ್ಟು ಪ್ರದೇಶಕಕ್ಕೂ ವಿಸ್ತರಿಸಲಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಭಾಗ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಕೆಂಪು ಮಣ್ಣಿನಲ್ಲಿ ರೈತರು ಖಡ್ಡಾಯವಾಗಿ ಟಾರ್ಪಲ್ ಹೊದಿಕೆ ಹಾಗೂ ತಂತಿಬೇಲಿಯನ್ನು (ಈeಟಿಛಿiಟಿg ಕೆಂಪು ಮತ್ತು ಕಪ್ಪು ಭೂಮಿ) ಎಲ್ಲಾ ಕೃಷಿ ಹೊಂಡಗಳಿಗೆ ಖಡ್ಡಾಯವಾಗಿ ಸಹಾಯಧನದಡಿ ಅಳವಡಿಸಿಕೊಳ್ಳಬೇಕಾಗುತ್ತದೆ. ಅದಲ್ಲದೇ ಕೃಷಿ ಹೊಂಡ ಮಾಡಿಸಿಕೊಂಡ ಎಲ್ಲಾ ಫಲಾನುಭವಿಗಳಿಗೆ ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿ ಘಟಕಗಳಿಗೆ ಕೂಡ ಸಹಾಯಧನ ಲಭ್ಯವಿರುತ್ತದೆ.

ಒಟ್ಟಾರೆ ಸದರಿ ಯೋಜನೆಯಡಿ ಆರು ಘಟಕಗಳಾದ ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿಗೆ ಸಹಾಯಧನದ ಲಭ್ಯವಿದ್ದು, ಎಲ್ಲಾ ರೈತಭಾಂದವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ರೈತ ಬಾಂಧವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ವೀರಶೈವ, ಲಿಂಗಾಯತರ ನೈಜ ಸಂಖ್ಯೆ ತಿಳಿಯಲು ‘ಖಾಸಗಿ ಜಾತಿ ಜನಗಣತಿ’: ಸಚಿವ ಈಶ್ವರ್ ಖಂಡ್ರೆ ಘೋಷಣೆ

BREAKING : ‘BBMP’ ಕಛೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ : ರಜೆ ಹಾಕಿದ್ರೆ ‘HIV’ ಬಂದಿದ್ಯ ಅಂತ ಕೇಳ್ತಾನೆ ಈ ಅಧಿಕಾರಿ!

Share. Facebook Twitter LinkedIn WhatsApp Email

Related Posts

BREAKING : `ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಕೇಂದ್ರ ಸರ್ಕಾರ ತಡೆ ನೀಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

10/11/2025 7:40 AM1 Min Read

BIG NEWS : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ’ : ಹೈಕೋರ್ಟ್ ಮಹತ್ವದ ಆದೇಶ

10/11/2025 7:37 AM1 Min Read

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

10/11/2025 7:21 AM1 Min Read
Recent News

BREAKING : `ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಕೇಂದ್ರ ಸರ್ಕಾರ ತಡೆ ನೀಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

10/11/2025 7:40 AM

BIG NEWS : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ’ : ಹೈಕೋರ್ಟ್ ಮಹತ್ವದ ಆದೇಶ

10/11/2025 7:37 AM

ALERT : ರಾತ್ರಿಯಿಡೀ ಫ್ರಿಜ್ ನಲ್ಲಿಟ್ಟ ಆಹಾರ ಸೇವಿಸುವವರೇ ಎಚ್ಚರ : ಅಪಾಯಕಾರಿ ಸೋಂಕಿನಿಂದ ಕಾಲು ಕಳೆದುಕೊಂಡ ಯುವಕ.!

10/11/2025 7:35 AM

SHOCKING : ರಷ್ಯಾದ `ಸೇನಾ ಹೆಲಿಕಾಪ್ಟರ್’ ಪತನಗೊಂಡು 5 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

10/11/2025 7:35 AM
State News
KARNATAKA

BREAKING : `ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಕೇಂದ್ರ ಸರ್ಕಾರ ತಡೆ ನೀಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow5710/11/2025 7:40 AM KARNATAKA 1 Min Read

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಬಳಿಯಲ್ಲಿ ನಿರ್ಮಿಸುತ್ತಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರವು ತಡೆ…

BIG NEWS : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ’ : ಹೈಕೋರ್ಟ್ ಮಹತ್ವದ ಆದೇಶ

10/11/2025 7:37 AM

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

10/11/2025 7:21 AM

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.