Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ‘SSC MTS ನೇಮಕಾತಿ’ಯಲ್ಲಿ ಭಾರಿ ಹೆಚ್ಚಳ, ಈಗ 5464 ಬದಲಿಗೆ 8021 ಹುದ್ದೆಗಳ ನೇಮಕ!

10/09/2025 6:51 PM

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

10/09/2025 6:38 PM

ಐಸಿಸಿ ಮಹಿಳಾ ವಿಶ್ವಕಪ್ 2025ರ ಎಲ್ಲಾ 8 ತಂಡಗಳು ಪ್ರಕಟ | ICC Womens World Cup 2025

10/09/2025 6:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘NHM ನೌಕರ’ರ ಜೊತೆಗಿನ ‘ಸಚಿವ ದಿನೇಶ್ ಗುಂಡೂರಾವ್’ ಮಾತುಕತೆ ಸಕ್ಸಸ್: ಪ್ರತಿಭಟನೆ ವಾಪಾಸ್ | NHM Worker Protest
KARNATAKA

BREAKING: ‘NHM ನೌಕರ’ರ ಜೊತೆಗಿನ ‘ಸಚಿವ ದಿನೇಶ್ ಗುಂಡೂರಾವ್’ ಮಾತುಕತೆ ಸಕ್ಸಸ್: ಪ್ರತಿಭಟನೆ ವಾಪಾಸ್ | NHM Worker Protest

By kannadanewsnow0901/03/2025 7:35 PM

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ಮಾತುಕತೆ ಸಕ್ಸಸ್ ಆಗಿದ್ದು, ತಮ್ಮ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ಸಮಾನ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ NHM ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕೀಯರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದರು. ನರ್ಸ್ ಬೇಡಿಕೆಗಳಿಗೆ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, ಸರ್ಕಾರ ತನ್ನ ನಿಲುವು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ಇನ್ನು ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೃಪಾಂಕ ನೀಡುವ ಮೂಲಕ ಆದ್ಯತೆ ನೀಡಲಾಗುವುದು. ಅಲ್ಲದೇ ಅಂತರ್ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ ಸಚಿವರು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಸಚಿವರ ಭರವಸೆ ಹಿನ್ನೆಲೆಯಲ್ಲಿ NHM ಶುಶ್ರೂಷಕೀಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BIG NEWS: ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’

BREAKING : ‘BBMP’ ಕಛೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ : ರಜೆ ಹಾಕಿದ್ರೆ ‘HIV’ ಬಂದಿದ್ಯ ಅಂತ ಕೇಳ್ತಾನೆ ಈ ಅಧಿಕಾರಿ!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

10/09/2025 6:38 PM1 Min Read

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆಗೆ ಸಂಸದ ಬೊಮ್ಮಾಯಿ ಆಗ್ರಹ

10/09/2025 6:13 PM2 Mins Read

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/09/2025 5:58 PM2 Mins Read
Recent News

Good News ; ‘SSC MTS ನೇಮಕಾತಿ’ಯಲ್ಲಿ ಭಾರಿ ಹೆಚ್ಚಳ, ಈಗ 5464 ಬದಲಿಗೆ 8021 ಹುದ್ದೆಗಳ ನೇಮಕ!

10/09/2025 6:51 PM

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

10/09/2025 6:38 PM

ಐಸಿಸಿ ಮಹಿಳಾ ವಿಶ್ವಕಪ್ 2025ರ ಎಲ್ಲಾ 8 ತಂಡಗಳು ಪ್ರಕಟ | ICC Womens World Cup 2025

10/09/2025 6:36 PM

BREAKING : ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಮಾಜಿ ನ್ಯಾ. ‘ಸುಶೀಲಾ ಕರ್ಕಿ’ ನೇಮಕ |Sushila Karki

10/09/2025 6:13 PM
State News
KARNATAKA

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

By kannadanewsnow0910/09/2025 6:38 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ…

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆಗೆ ಸಂಸದ ಬೊಮ್ಮಾಯಿ ಆಗ್ರಹ

10/09/2025 6:13 PM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/09/2025 5:58 PM

ಮದ್ದೂರಲ್ಲಿ ಅದ್ದೂರಿಯಾಗಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ: ಬಿಜೆಪಿ ಮುಖಂಡ ಎಸ್.ಪಿ ಸ್ವಾಮಿ

10/09/2025 5:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.