Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

06/01/2026 2:18 PM

ಚಾಮರಾಜನಗರ : ಏಕಾಏಕಿ ಕುಸಿದು ಬಿದ್ದ ಅಂಗನವಾಡಿಯ ಮೇಲ್ಚಾವಣಿ : ಮಕ್ಕಳಿಲ್ಲದ ಕಾರಣ ತಪ್ಪಿದ ಭಾರಿ ಅನಾಹುತ!

06/01/2026 2:01 PM

ALERT : ಮಹಿಳೆಯರೇ ಎಚ್ಚರ : `ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

06/01/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWSS: ಡಿಸೆಂಬರ್ ಅಂತ್ಯದೊಳಗೆ ಡಿಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ: ಕಾಂಗ್ರೆಸ್ ಶಾಸಕ ಭವಿಷ್ಯ
KARNATAKA

BIG NEWSS: ಡಿಸೆಂಬರ್ ಅಂತ್ಯದೊಳಗೆ ಡಿಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ: ಕಾಂಗ್ರೆಸ್ ಶಾಸಕ ಭವಿಷ್ಯ

By kannadanewsnow0902/03/2025 3:50 PM

ಬೆಂಗಳೂರು: ನಾನು ರಕ್ತದಲ್ಲಿ ಬೇಕಾದ್ರೂ ಬರೆದುಕೊಡ್ತೀನಿ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗೋದು ಗ್ಯಾರಂಟಿ ಎಂಬುದಾಗಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿ.ಕೆ ಶಿವಕುಮಾರ್ ಡಿಸೆಂಬರ್ ಅಂತ್ಯಗೊಳಗೆ ಮುಖ್ಯಮಂತ್ರಿಯಾಗುತ್ತಾರೆ. ಅಲ್ಲದೇ ಮುಂದಿನ 5 ವರ್ಷಗಳ ಕಾಲ ಅವರೇ ಈ ರಾಜ್ಯದ ಮುಖ್ಯಮಂತ್ರಿಯಾಗಿರಲಿದ್ದೆ ಎಂಬುದಾಗಿ ಹೇಳಿದರು.

ನಮಗೆ ಬೇರೆ ಪಕ್ಷದ ಶಾಸಕರ ಅಗತ್ಯವಿಲ್ಲ. ಏಕೆಂದರೇ ನಮ್ಮ ಪಕ್ಷದಲ್ಲೇ ಬೇಕಾದಷ್ಟು ಶಾಸಕರಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊದಲು ಸಚಿವ ಕೆ.ಎನ್ ರಾಜಣ್ಣ ಅವರ ಬಾಯಿ ಮುಚ್ಚಿಸಬೇಕು ಎಂಬುದಾಗಿ ಆಗ್ರಹಿಸಿದರು.

ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ರಾಜಕೀಯ ವಿದ್ಯಮಾನಗಳ ಸಂಪೂರ್ಣ ಮಾಹಿತಿ ಗೊತ್ತಿದೆ. ಡಿಕೆ ಶಿವಕುಮಾರ್ ಕಾರ್ಯ ವೈಖರಿ ಹೇಗೆ ಎಂಬುದಾಗಿಯೂ ತಿಳಿದಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಹಣವನ್ನು ವ್ಯಹಿಸಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ ಶಿವಕುಮಾರ್ 140 ಶಾಸಕರ ಬೆಂಬಲದೊಂದಿಗೆ ಸಿಎಂ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದರು.

ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಫೈರ್ ಫ್ಲೈ ಏರೋಸ್ಪೇಸ್ ನ ಬ್ಲೂ ಘೋಸ್ಟ್ ಪ್ರೋಬ್ | Blue Ghost probe

BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!

Share. Facebook Twitter LinkedIn WhatsApp Email

Related Posts

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

06/01/2026 2:18 PM1 Min Read

ಚಾಮರಾಜನಗರ : ಏಕಾಏಕಿ ಕುಸಿದು ಬಿದ್ದ ಅಂಗನವಾಡಿಯ ಮೇಲ್ಚಾವಣಿ : ಮಕ್ಕಳಿಲ್ಲದ ಕಾರಣ ತಪ್ಪಿದ ಭಾರಿ ಅನಾಹುತ!

06/01/2026 2:01 PM1 Min Read

ALERT : ಮಹಿಳೆಯರೇ ಎಚ್ಚರ : `ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

06/01/2026 1:45 PM1 Min Read
Recent News

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

06/01/2026 2:18 PM

ಚಾಮರಾಜನಗರ : ಏಕಾಏಕಿ ಕುಸಿದು ಬಿದ್ದ ಅಂಗನವಾಡಿಯ ಮೇಲ್ಚಾವಣಿ : ಮಕ್ಕಳಿಲ್ಲದ ಕಾರಣ ತಪ್ಪಿದ ಭಾರಿ ಅನಾಹುತ!

06/01/2026 2:01 PM

ALERT : ಮಹಿಳೆಯರೇ ಎಚ್ಚರ : `ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

06/01/2026 1:45 PM

ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!!

06/01/2026 1:37 PM
State News
KARNATAKA

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

By kannadanewsnow0506/01/2026 2:18 PM KARNATAKA 1 Min Read

ಮೈಸೂರು : ಡಿ ದೇವರಾಜು ಅರಸು ಅವರ ನಂತರ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ದೇವರಾಜ್ ಅವರ…

ಚಾಮರಾಜನಗರ : ಏಕಾಏಕಿ ಕುಸಿದು ಬಿದ್ದ ಅಂಗನವಾಡಿಯ ಮೇಲ್ಚಾವಣಿ : ಮಕ್ಕಳಿಲ್ಲದ ಕಾರಣ ತಪ್ಪಿದ ಭಾರಿ ಅನಾಹುತ!

06/01/2026 2:01 PM

ALERT : ಮಹಿಳೆಯರೇ ಎಚ್ಚರ : `ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

06/01/2026 1:45 PM

ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!!

06/01/2026 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.