Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಹಾರದ ಚುನಾವಣೆಯಲ್ಲಿ ವಿಪಕ್ಷಗಳು ಧೂಳಿಪಟ, ಮತ್ತೆ NDA ಸರ್ಕಾರ ಅಸ್ಥಿತ್ವಕ್ಕೆ: ಪ್ರಧಾನಿ ಮೋದಿ

14/11/2025 9:14 PM

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

14/11/2025 8:44 PM

BREAKING: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

14/11/2025 7:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ : ಬಸವರಾಜ್ ಅಂಬಿ ಹೇಳಿಕೆ
KARNATAKA

BIG NEWS : ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ : ಬಸವರಾಜ್ ಅಂಬಿ ಹೇಳಿಕೆ

By kannadanewsnow0503/03/2025 3:54 PM

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉದ್ಯಮಿ ಬಸವರಾಜ್ ಅಂಬಿ ನನ್ನ ಅಪಹರಣಕ್ಕೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ. ಅಂದು ಕಾರು ರಿಪೇರಿ ಮಾಡಿಸಲು ನಾನು ಸಾಂಗ್ಲಿಗೆ ತೆರಳಿದ್ದೆ. ಚಿಕ್ಕೋಡಿಗೆ ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ನನ್ನನ್ನು ಅಪಹರಿಸಿದರು. ಗೋವಾ ಘಾಟ್ ನಲ್ಲಿ ಕಾರನು ಪ್ರಪಾತಕ್ಕೆ ತಳ್ಳುವ ಬೆದರಿಕೆ ಹಾಕಿದರು.ಬಳಿಕ ಮನೆಗೆ ಕರೆ ಮಾಡಿ 5 ಕೋಟಿ ಹಣ ಕೇಳುವಂತೆ ಹೇಳಿದರು.

ದಿನಕ್ಕೆ ಮೂರರಿಂದ ನಾಲ್ಕು ಕಾರುಗಳನ್ನು ಬದಲಾಯಿಸಿ ಸುತ್ತಿಸಿದರು. ಕರ್ನಾಟಕ ಮಹಾರಾಷ್ಟ್ರ ಗೋವಾ ರಾಜ್ಯಗಳಲ್ಲಿ ನನ್ನನ್ನು ಸುತ್ತಾಡಿಸಿದರು. ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಣ ಕೂಡ ರೆಡಿ ಮಾಡಿಕೊಳ್ಳಲು ಪತ್ನಿಗೆ ನಾನು ಹೇಳಿದ್ದೆ ಪೊಲೀಸರು ಲೊಕೇಶನ್ ಆಧರಿಸಿ ಪತ್ತೆ ಹಚ್ಚಿ ನನ್ನನ್ನು ರಕ್ಷಿಸಿದ್ದಾರೆ ಎಂದು ರಾಜಾಪುರದಲ್ಲಿ ಕಿಡ್ನಾಪ್ ಆಗಿದ್ದ ಬಸವರಾಜ್ ಅಂಬಿ ಹೇಳಿಕೆ ನೀಡಿದರು.

ಪ್ರಕರಣದ ಕಿಂಗ್ ಪಿನ್ ಸೇರಿ 6 ಆರೋಪಿಗಳು ಅರೆಸ್ಟ್

ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ‌ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ. ಘಟಪ್ರಭಾ ಪೊಲೀಸರು ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಸೇರಿದಂತೆ 6 ಆರೋಪಿಗಳನ್ನು ಬಂಧಿಸಿದ್ದಾರೆ.

ಫೆಬ್ರವರಿ 4ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು.

ಕಿಡ್ನಾಪ್ ಕೇಸ್ ನಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅಪ್ತೆ ಅರೆಸ್ಟ್ ಮಂಜುಳಾ ರಾಮನಗಟ್ಟಿಳನ್ನು ಅರೆಸ್ಟ್ ಮಾಡಿದ್ದು ಈಕೆ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಳೆ. ಫೆಬ್ರವರಿ 14ರಂದು ಉದ್ಯಮಿ ಬಸವರಾಜ ಅಂಬಿ ಅಪಹರಣ ಬಸವರಾಜ್ ಅಂಬಿ ಕಿಡ್ನಾಪ್ ಆಗಿತ್ತು.

ಕಿಡ್ಯಾಪ್ ಮಾಡಿ 5 ಕೋಟಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು. ಪ್ರಕರಣ ಸಂಬಂಧ ಇದೀಗ ಪೊಲೀಸರು 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತನಿಖೆ ಬೆಳೆ ಕಿಂಗ್ ಪಿನ್ ಮಂಜುಳ ಹೆಸರು ಬಹಿರಂಗವಾಗಿದೆ ತಾಂತ್ರಿಕ ಸಾಕ್ಷಿ ಆರೋಪಿಗಳ ಹೇಳಿಕೆ ಆಧರಿಸಿ ಇದೀಗ ಅವರನ್ನು ರೆಸ್ಟ್ ಮಾಡಲಾಗಿದೆ ಘಟಪ್ರಭಾ ಪೊಲೀಸರು ಮಂಜುಳಾ ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

14/11/2025 8:44 PM1 Min Read

BREAKING: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

14/11/2025 7:40 PM1 Min Read

BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಸಾಲುಮರದ ತಿಮ್ಮ ಪಾರ್ಥೀವ ಶರೀರ ಅಂತ್ಯಕ್ರಿಯೆ

14/11/2025 7:10 PM1 Min Read
Recent News

BREAKING: ಬಿಹಾರದ ಚುನಾವಣೆಯಲ್ಲಿ ವಿಪಕ್ಷಗಳು ಧೂಳಿಪಟ, ಮತ್ತೆ NDA ಸರ್ಕಾರ ಅಸ್ಥಿತ್ವಕ್ಕೆ: ಪ್ರಧಾನಿ ಮೋದಿ

14/11/2025 9:14 PM

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

14/11/2025 8:44 PM

BREAKING: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

14/11/2025 7:40 PM

‘ಕಟ್ಟಾ ಸರ್ಕಾರ್ ಎಂದಿಗೂ ಹಿಂತಿರುಗುವುದಿಲ್ಲ’ : ಬಿಹಾರದ ವಿಜಯ ಭಾಷಣದಲ್ಲಿ ‘ಪ್ರಧಾನಿ ಮೋದಿ’ ‘RJD’ ಮೇಲೆ ದಾಳಿ

14/11/2025 7:39 PM
State News
KARNATAKA

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0914/11/2025 8:44 PM KARNATAKA 1 Min Read

ಬೆಂಗಳೂರು:  ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ‌ ಜಾಲ…

BREAKING: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

14/11/2025 7:40 PM

BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಸಾಲುಮರದ ತಿಮ್ಮ ಪಾರ್ಥೀವ ಶರೀರ ಅಂತ್ಯಕ್ರಿಯೆ

14/11/2025 7:10 PM

ನಿಮ್ಮ ಹಣಕಾಸು ಸಮಸ್ಯೆ ದೂರಾಗಲು ಶುಕ್ರವಾರದಂದು ಈ ಸುಲಭ ಪರಿಹಾರವನ್ನು ಮಾಡಿ

14/11/2025 5:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.