Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನದಂತೆ ಈಗ ‘ಬೆಳ್ಳಿ ಸಾಲ’ ಪಡೆಯ್ಬೋದು.! ‘RBI’ ಹೊಸ ಸುತ್ತೋಲೆ, ನಿಯಮಗಳ ಮಾಹಿತಿ ಇಲ್ಲಿದೆ!

08/11/2025 9:10 PM

BREAKING : ಅಫ್ಘಾನಿಸ್ತಾನದ ವಸತಿ ಪ್ರದೇಶ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ; 6 ನಾಗರಿಕರು ಸಾವು

08/11/2025 9:03 PM

ಐಷಾರಾಮಿ ಕಾರುಗಳು, 1.01 ಕೋಟಿ: ಬಂಗಾಳದಲ್ಲಿ ಬಹುದೊಡ್ಡ ಮಾನವ ಕಳ್ಳಸಾಗಣೆ ದಂಧೆ ED ಬಯಲು

08/11/2025 8:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO
KARNATAKA

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO

By kannadanewsnow5705/03/2025 1:57 PM

ಬೆಂಗಳೂರು :ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್‌ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ  ಎಂದು ಹೇಳಿದ್ದಾರೆ.

‘ಪ್ರಗತಿಪಥ’ ಎಂಬ ವಿನೂತನ ಕಾರ್ಯಕ್ರಮದಡಿ ₹5,000 ಕೋಟಿ ಖರ್ಚು ಮಾಡಿ, ಎಲ್ಲ ಶಾಸಕರಿಗೆ ಕನಿಷ್ಠ 15 ಕಿಮೀ ರಸ್ತೆ ಅಭಿವೃದ್ಧಿ ಅವಕಾಶ ಕೊಡಬೇಕು ಸಂಕಲ್ಪ ಇಟ್ಟುಕೊಂಡಿದ್ದೇವೆ. ಇದಕ್ಕೆ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಮ್ಮತಿ ಸಿಕ್ಕಿದೆ. ಈ ತಿಂಗಳ ಒಳಗೆ ಇದರ ಎಲ್ಲ ಮಾನದಂಡಗಳನ್ನು ಕಾರ್ಯಕಾರಿ ಎಂಜಿನಿಯರ್‌ಗೆ ತಲುಪಿಸಿ, ಎಲ್ಲ ಶಾಸಕರ ಆದ್ಯತೆ ಮೇರೆಗೆ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

https://kannadanewsnow.com/kannada/wp-content/uploads/2025/03/WhatsApp-Video-2025-03-05-at-1.50.09-PM.mp4

ಹಾಗೆಯೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಾಲ್ಕನೆಯ ಹಂತದ ಮಾನದಂಡಗಳನ್ನು ಪ್ರಕಟಿಸಲಾಗಿದ್ದು, ನಮ್ಮ ರಾಜ್ಯದಲ್ಲಿ ದೊಡ್ಡ ಗ್ರಾಮಗಳಿಗೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಸ್ತೆಗಳು ಮಂಜೂರು ಆಗಿವೆ. ಆದರೆ ಇದರ ಮಾನದಂಡಗಳನ್ನು ಸರಳೀಕರಣ ಮಾಡಬೇಕು ಎಂದು ಕೋರಿ ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದು ಸಾಧ್ಯವಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದ ಪರವಾಗಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡುತ್ತೇನೆ. ಅವರು ಮಾನದಂಡ ಬದಲಾವಣೆ ಮಾಡದ ಕಾರಣ ‘ಪ್ರಗತಿ ಪಥ’ ಮತ್ತು ‘ಕಲ್ಯಾಣ ಪಥ’ ಯೋಜನೆಗಳನ್ನು ತಂದಿದ್ದೇವೆ. ಇದರೊಂದಿಗೆ ಗ್ರಾಮ ಸಡಕ್ ಯೋಜನೆ ಕೂಡ ಬಂದರೆ ರಾಜ್ಯದ ಗ್ರಾಮಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕ್ರಾಂತಿ ನಡೆಯಲಿದೆ.

BIG NEWS: Good news for the farmers of the state: The government has implemented a new scheme for `Land Path`!
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM3 Mins Read

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

08/11/2025 8:26 PM2 Mins Read

ರೈತರಿಗೆ ಉಪಯುಕ್ತ ಮಾಹಿತಿ: ಕೃಷಿಯಲ್ಲಿ ಈ ಸಲಹೆ ಪಾಲಿಸಿ, ಅತ್ಯುತ್ತಮ ಇಳುವರಿ ಪಡೆಯಿರಿ

08/11/2025 7:39 PM9 Mins Read
Recent News

ಚಿನ್ನದಂತೆ ಈಗ ‘ಬೆಳ್ಳಿ ಸಾಲ’ ಪಡೆಯ್ಬೋದು.! ‘RBI’ ಹೊಸ ಸುತ್ತೋಲೆ, ನಿಯಮಗಳ ಮಾಹಿತಿ ಇಲ್ಲಿದೆ!

08/11/2025 9:10 PM

BREAKING : ಅಫ್ಘಾನಿಸ್ತಾನದ ವಸತಿ ಪ್ರದೇಶ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ; 6 ನಾಗರಿಕರು ಸಾವು

08/11/2025 9:03 PM

ಐಷಾರಾಮಿ ಕಾರುಗಳು, 1.01 ಕೋಟಿ: ಬಂಗಾಳದಲ್ಲಿ ಬಹುದೊಡ್ಡ ಮಾನವ ಕಳ್ಳಸಾಗಣೆ ದಂಧೆ ED ಬಯಲು

08/11/2025 8:45 PM

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM
State News
KARNATAKA

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

By kannadanewsnow0908/11/2025 8:33 PM KARNATAKA 3 Mins Read

ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 2025-28ನೇ ಅವಧಿಯ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ…

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

08/11/2025 8:26 PM

ರೈತರಿಗೆ ಉಪಯುಕ್ತ ಮಾಹಿತಿ: ಕೃಷಿಯಲ್ಲಿ ಈ ಸಲಹೆ ಪಾಲಿಸಿ, ಅತ್ಯುತ್ತಮ ಇಳುವರಿ ಪಡೆಯಿರಿ

08/11/2025 7:39 PM

‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

08/11/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.