Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!

10/11/2025 11:43 AM

BIG NEWS : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ : ಸಿಎಂ ವಿರುದ್ಧ ಬಿಜೆಪಿ ನಾಯಕರಿಂದ ಪ್ರತಿಭಟನೆ

10/11/2025 11:37 AM

BREAKING : US ಬಿಕ್ಕಟ್ಟು ಶಮನ: ಫೆಡರಲ್ ಫಂಡಿಂಗ್ ಮಸೂದೆ ಪಾಸ್,ಐತಿಹಾಸಿಕ ಸ್ಥಗಿತ ಅಂತ್ಯದತ್ತ ನಿರ್ಣಾಯಕ ಹೆಜ್ಜೆ!

10/11/2025 11:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0905/03/2025 8:45 PM

ಚಿತ್ರದುರ್ಗ : 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು

ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ ವಿತರಣೆ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಶಿವರಾಜ್ ತಂಡರಗಿ

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!

10/11/2025 11:43 AM2 Mins Read

BIG NEWS : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ : ಸಿಎಂ ವಿರುದ್ಧ ಬಿಜೆಪಿ ನಾಯಕರಿಂದ ಪ್ರತಿಭಟನೆ

10/11/2025 11:37 AM1 Min Read

KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಎ.ಎನ್ ಆಯ್ಕೆ

10/11/2025 11:22 AM1 Min Read
Recent News

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!

10/11/2025 11:43 AM

BIG NEWS : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ : ಸಿಎಂ ವಿರುದ್ಧ ಬಿಜೆಪಿ ನಾಯಕರಿಂದ ಪ್ರತಿಭಟನೆ

10/11/2025 11:37 AM

BREAKING : US ಬಿಕ್ಕಟ್ಟು ಶಮನ: ಫೆಡರಲ್ ಫಂಡಿಂಗ್ ಮಸೂದೆ ಪಾಸ್,ಐತಿಹಾಸಿಕ ಸ್ಥಗಿತ ಅಂತ್ಯದತ್ತ ನಿರ್ಣಾಯಕ ಹೆಜ್ಜೆ!

10/11/2025 11:32 AM

KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಎ.ಎನ್ ಆಯ್ಕೆ

10/11/2025 11:22 AM
State News
KARNATAKA

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!

By kannadanewsnow5710/11/2025 11:43 AM KARNATAKA 2 Mins Read

ಬೆಂಗಳೂರು : ರೋಗವು ಮುಂದುವರಿಯುವ ಮೊದಲು ಸರಿಯಾದ ಸಮಯದಲ್ಲಿ ಔಷಧಿ ತೆಗೆದುಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ, ನಿಮ್ಮ ಆರೋಗ್ಯ ಮತ್ತಷ್ಟು…

BIG NEWS : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ : ಸಿಎಂ ವಿರುದ್ಧ ಬಿಜೆಪಿ ನಾಯಕರಿಂದ ಪ್ರತಿಭಟನೆ

10/11/2025 11:37 AM

KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಎ.ಎನ್ ಆಯ್ಕೆ

10/11/2025 11:22 AM

BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ

10/11/2025 11:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.