Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಹಲವೆಡೆ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಕಟ್? | Power Cut

12/09/2025 6:52 PM

ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

12/09/2025 6:48 PM

Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro

12/09/2025 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಫೈನಾನ್ಸ್’ನವರು ಬಲವಂತವಾಗಿ ವಸೂಲಿಗಿಳಿದ್ರೆ ಸಾಲ ಮನ್ನಾ: ವಿಧಾನಸಭೆಯಲ್ಲಿ ‘ಮಸೂದೆ’ ಮಂಡನೆ
KARNATAKA

‘ಫೈನಾನ್ಸ್’ನವರು ಬಲವಂತವಾಗಿ ವಸೂಲಿಗಿಳಿದ್ರೆ ಸಾಲ ಮನ್ನಾ: ವಿಧಾನಸಭೆಯಲ್ಲಿ ‘ಮಸೂದೆ’ ಮಂಡನೆ

By kannadanewsnow0907/03/2025 7:37 AM

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ(ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ಗುರುವಾರದಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳೋದಕ್ಕೆ ಅವಕಾಶವಿದೆ.

ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಅಥವಾ ಲೇವಾದೇವಿದಾರರು ಸಾಲಗಾರನಿಂದ ಬಲವಂತದ ವಸೂಲಿಗೆ ಪ್ರಯತ್ನಿಸೋದನ್ನು ನಿಷೇಧಿಸಲಾಗಿದೆ. ಒಂದೊಮ್ಮೆ ಸಾಲ ಪಡೆದಿರುವ ಸಮಾಜದ ದುರ್ಬಲ ವರ್ಗದವರ ಬಲಿ ಬಲವಂತ ಮಾಡಿ ಸಾಲಗಾರ ಪಡೆದಿರುವ ಸಾಲ ಹಾಗೂ ಬಡ್ಡಿ ಮನ್ನಾ ಆಗಿದೆ ಎಂದು ಭಾವಿಸಬೇಕು ಎಂಬ ಮಹತ್ವದ ಅಂಶವನ್ನು ವಿಧೇಯಕ ಒಳಗೊಂಡಿದೆ.

ಇದಷ್ಟೇ ಅಲ್ಲದೇ ಇಂಥಹ ಸಂಸ್ಥೆ ಅಥವಾ ಲೇವಾದೇವಿದಾರ ಸಾಲ, ಬಡ್ಡಿ ವಸೂಲಿಗೆ ಹೂಡುವ ಯಾವುದೇ ದಾವೆ ಅಥವಾ ವ್ಯವಹಾರವನ್ನು ನ್ಯಾಯಾಲಯಗಳು ಪುರಸ್ಕರಿಸಬಾರದು. ಸಾಲಗಾರ ಅಥವಾ ಆತನೊಂದಿಗೆ ಯಾರ ವಿರುದ್ಧವಾದರೂ ಜಂಟಿಯಾಗಿ ದಾವೆ ಹೂಡಿದ್ದರೇ ತಕ್ಷಣದಿಂದ ರದ್ದಾಗಬೇಕು. ಇನ್ನೂ ಯಾವುದೇ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಸಾಲಕ್ಕೆ ಅಡಮಾನ ಇಟ್ಟುಕೊಂಡಿದ್ದರೇ ಅಂತಹ ಆಸ್ತಿ, ವಸ್ತುಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದಾಗಿ ಸ್ಪಷ್ಟ ಪಡಿಸಿದೆ.

ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರೀಕ’ರಿಗೆ ಗುಡ್ ನ್ಯೂಸ್: ‘ವಯೋ ವಂದನಾ ಯೋಜನೆ’ ಜಾರಿ

ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಹಲವೆಡೆ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಕಟ್? | Power Cut

12/09/2025 6:52 PM2 Mins Read

ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

12/09/2025 6:48 PM1 Min Read

Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro

12/09/2025 6:38 PM1 Min Read
Recent News

ಬೆಂಗಳೂರಿನ ಹಲವೆಡೆ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಕಟ್? | Power Cut

12/09/2025 6:52 PM

ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

12/09/2025 6:48 PM

Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro

12/09/2025 6:38 PM

ಧರ್ಮಸ್ಥಳ ಕೇಸ್: ಸೆ.16ಕ್ಕೆ ಬುರುಡೆ ಚಿನ್ನಯ್ಯ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

12/09/2025 6:33 PM
State News
KARNATAKA

ಬೆಂಗಳೂರಿನ ಹಲವೆಡೆ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಕಟ್? | Power Cut

By kannadanewsnow0912/09/2025 6:52 PM KARNATAKA 2 Mins Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆವಿ ಹೆಚ್.ಎ.ಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 13.09.2025 (ಶನಿವಾರ) ರಂದು…

ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

12/09/2025 6:48 PM

Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro

12/09/2025 6:38 PM

ಧರ್ಮಸ್ಥಳ ಕೇಸ್: ಸೆ.16ಕ್ಕೆ ಬುರುಡೆ ಚಿನ್ನಯ್ಯ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

12/09/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.