Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳೇ ಗಮನಿಸಿ : `ಮೆಚ್ಯೂರಿಟಿ ಹಣ’ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!
KARNATAKA

BIG NEWS : ‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳೇ ಗಮನಿಸಿ : `ಮೆಚ್ಯೂರಿಟಿ ಹಣ’ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!

By kannadanewsnow5708/03/2025 5:16 AM

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9945888425, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421, ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

BIG NEWS: 'Bhagya Lakshmi' scheme beneficiaries pay attention: Do this without fail to get `maturity money'!
Share. Facebook Twitter LinkedIn WhatsApp Email

Related Posts

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM3 Mins Read

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM1 Min Read
Recent News

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

BREAKING: ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

25/03/2026 8:01 PM
State News
KARNATAKA

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

By kannadanewsnow5725/03/2026 8:20 PM KARNATAKA 2 Mins Read

ಲೈಂಗಿಕ ಕ್ರಿಯೆಯು ಕೇವಲ ದೈಹಿಕ ಸುಖವನ್ನಷ್ಟೇ ಅಲ್ಲದೆ, ದೇಹ ಮತ್ತು ಮನಸ್ಸಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು…

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM

‘SSLC ಉತ್ತರ ಪತ್ರಿಕೆ’ಗಳ ಮೌಲ್ಯಮಾಪನ: ಶಿಕ್ಷಕರಿಗೆ ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ

25/03/2026 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.