Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM

BREAKING: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

17/05/2025 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರಂಗಿ ಹೋಬಳಿಯ ಈ ಗ್ರಾಮಗಳಿಗೆ ‘ಸಮರ್ಪಕ ವಿದ್ಯುತ್’ ಪೂರೈಸಿ: ಹೆಸ್ಕಾಂ ಎಂಡಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಪತ್ರ
KARNATAKA

ಭಾರಂಗಿ ಹೋಬಳಿಯ ಈ ಗ್ರಾಮಗಳಿಗೆ ‘ಸಮರ್ಪಕ ವಿದ್ಯುತ್’ ಪೂರೈಸಿ: ಹೆಸ್ಕಾಂ ಎಂಡಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಪತ್ರ

By kannadanewsnow0908/03/2025 7:00 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ನಾಗವಳ್ಳಿ ಸೇರಿದಂತೆ ಇತರೆ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ರೈತರು, ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ರೈತರ ಬೆಳೆ ಒಣಗುತ್ತಿದೆ. ಕುಡಿಯೋದಕ್ಕೆ ನೀರಿಗೆ ಸಮಸ್ಯೆ ಉಂಟಾಗಿದೆ. ಈ ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಹೆಸ್ಕಾಂ ಎಂಡಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವಂತ ಅವರು, ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಗವಳ್ಳಿ, ನೆಲಹರಿ, ಗುಡ್ಡೆ ಹಿತ್ತು, ಬಾಳಿಗಾ ಗ್ರಾಮಗಳಲ್ಲಿ ಸುಮಾರು ಸಾವಿರಕ್ಕಿಂತ ಹೆಚ್ಚು ರೈತ ಕುಟುಂಬಗಳು ವಾಸವಿದ್ದು, ಬಹುತೇಕ ಕುಟುಂಬಗಳು ಕೃಷಿ ಮತ್ತು ತೋಟಗಾರಿಕೆಗೆ ಅವಲಂಬಿತರಾಗಿದ್ದಾರೆ ಎಂದಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸರಿಯಾದ ರೀತಿಲ್ಲಿ ವಿದ್ಯುತ್ ಕಲ್ಪಿಸದೇ ಇರುವುದರಿಂದ ಬಹುತೇಕ ಬೆಳೆಗಳು ನಾಶದ ಅಂಚಿನಲ್ಲಿದೆ. ಜೊತೆಗೆ ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಓದಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾಗರ ತಾಲ್ಲೂಕು, ಭಾರಂಗಿ ಹೋಬಳಿ, ನಾಗವಳಿ, ಭಾಗಕ್ಕೆ ಭಟ್ಕಳ ಭಾಗದಿಂದ ಬರುವ ವಿದ್ಯುತ್ ಸಂಪರ್ಕವನ್ನು ಮಾರ್ಚ್ ತಿಂಗಳಿನಲ್ಲಿ ವಿದ್ಯಾರ್ಥಿಗಳ ಪರೀಕ್ಷೆಯ ಹಿತದೃಷ್ಟಿಯಿಂದ ಸಂಜೆ 6-00 ರಿಂದ ರಾತ್ರಿ 10-00 ಗಂಟೆವರೆಗೆ ಸಿಂಗಲ್‌ ಫೇಸ್ ವಿದ್ಯುತ್ ನೀಡುವಂತೆ ನಾಗವಳಿ ಹಾಗೂ ಸುತ್ತಮುತ್ತಲಿನ ಹಿತರಕ್ಷಣಾ ವೇದಿಕೆ ಅಧ್ಯಕ್ಷರು/ಸದಸ್ಯರು ಮನವಿ ಸಲ್ಲಿಸಿದ್ದರು ಎಂಬುದಾಗಿ ಹೇಳಿದ್ದಾರೆ.

ಸದರಿ ಮನವಿಯನ್ನು ಪರಿಗಣಿಸಿ, ಸಾಗರ ತಾಲ್ಲೂಕು, ಭಾರಂಗಿ ಹೋಬಳಿ, ನಾಗವಳ್ಳಿ, ಭಾಗಕ್ಕೆ ಭಟ್ಕಳ ಭಾಗದಿಂದ ಬರುವ ವಿದ್ಯುತ್ ಸಂಪರ್ಕವನ್ನು ಮಾರ್ಚ್ ತಿಂಗಳಿನಲ್ಲಿ ವಿದ್ಯಾರ್ಥಿಗಳ ಪರೀಕ್ಷೆಯ ಹಿತದೃಷ್ಟಿಯಿಂದ ಸಂಜೆ 6-00 ರಿಂದ ರಾತ್ರಿ 10-00 ಗಂಟೆವರೆಗೆ ಸಿಂಗಲ್‌ ಫೇಸ್ ವಿದ್ಯುತ್ ನೀಡುವಂತೆ ಹೆಸ್ಕಾಂ ಎಂಡಿಯವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೋರಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

Share. Facebook Twitter LinkedIn WhatsApp Email

Related Posts

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM1 Min Read

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ : ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ದುರ್ಮರಣ!

17/05/2025 5:05 PM1 Min Read
Recent News

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM

BREAKING: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

17/05/2025 5:05 PM

BREAKING : ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ : ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ದುರ್ಮರಣ!

17/05/2025 5:05 PM
State News
KARNATAKA

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

By kannadanewsnow0517/05/2025 5:21 PM KARNATAKA 1 Min Read

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ, ಕದನ ನಡೆಯುತ್ತಿದ್ದರ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಒಂದು ವಾರದ…

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM

BREAKING : ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ : ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ದುರ್ಮರಣ!

17/05/2025 5:05 PM

BREAKING: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

17/05/2025 5:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.