Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

28/10/2025 8:55 AM

2025ರ ಪಟ್ಟಿಯಲ್ಲಿ 22 ನಕಲಿ ಭಾರತೀಯ ವಿಶ್ವವಿದ್ಯಾಲಯಗಳು: ಎಚ್ಚರಿಕೆ ನೀಡಿದ UGC

28/10/2025 8:52 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ತಾಯಿಗೆ ಬೈದಿದ್ದಕ್ಕೆ ಯುವಕನ ಹತ್ಯೆಗೈದ ಮಗ.!

28/10/2025 8:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಅಮಾನತ್ತು ಆದೇಶ ತೆರವು
KARNATAKA

BIG NEWS: ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಅಮಾನತ್ತು ಆದೇಶ ತೆರವು

By kannadanewsnow0910/03/2025 8:15 PM

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯ ವಲಯದಲ್ಲಿನ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ.ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರ ಅಮಾನತು ಆದೇಶವನ್ನು ತೆರವುಗೊಳಿಸಲಾಗಿದೆ.

ಈ ಕುರಿತಂತೆ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಾಗರ ವಲಯದ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಸುಂದರಮೂರ್ತಿ ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಉಳ್ಳೂರು ಗಸ್ತು(ಪ್ರಭಾರ) ಇವರನ್ನು ಕರ್ತವ್ಯ ನಿರ್ಲಕ್ಷತನ ಹಾಗೂ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತ್ತು ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಈ ಮೂವರು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಅಮಾನತು ಆದೇಶವನ್ನು ಹಿಂಪಡೆದು, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ (ವರ್ಗೀಕರಣ, ನಿಯಂತ್ರಣ, ಅಪೀಲು) 1957ರ ನಿಯಮ 10(5) (ಸಿ) ಅನ್ವಯ ಸೇವೆಗೆ ಪುನರ್ ನೇಮಕ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಅರಣ್ಯ ಅಧಿಕಾರಿಗಳ ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗಳ ನಿಯಂತ್ರಣ) ಕಾಯ್ದೆ 2016ರನ್ವಯ ನೌಕರರ ಸ್ಥಳ ನಿಯುಕ್ತಿಯನ್ನು ಕಂಟಿಜೆಂಟ್ ಅಡಿಯಲ್ಲಿ ಅರ್ಜಿ ಸಲ್ಲಿಸಿ ನಿಯುಕ್ತಿ ಆದೇಶ ಪಡೆಯಬೇಕಾಗಿದೆ. ಹೀಗಾಗಿ ಸಂತೋಷ್ ಕುಮಾರ್.ಎನ್ ಇವರನ್ನು ಲೀಗಲ್ ಮತ್ತು ಐಸಿಟಿ ಘಟಕ, ಕೋಗಾರು ವನ್ಯಜೀವಿ ವಲಯ ಇಲ್ಲಿನ ಖಾಲಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕವಾಗಿ ಷರತ್ತಿಗೆ ಒಳಪಟ್ಟು ಸ್ಥಳ ನಿಯುಕ್ತಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಸುಂದರಮೂರ್ತಿ ಎನ್ ಜಿ ಅವರನ್ನು ಖಾಲಿ ಇದ್ದಂತ ಆನವಟ್ಟಿಯ ಜಡೆ ಶಾಖೆಗೆ ಉಪ ವಲಯ ಅರಣ್ಯಾಧಿಕಾರಿಯಾಗಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರನ್ನು ಸೊರಬ ವಲಯದ ಉಳವಿ ಗಸ್ತು ಇಲ್ಲಿನ ಖಾಲಿ ಹುದ್ದೆಗೆ ಷರತ್ತುಗಳಿಗೆ ಒಳಪಟ್ಟು ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಈ ಮೂವರು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ( ಅರಣ್ಯ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗಳ ನಿಯಂತ್ರಣ) ಕಾಯ್ದೆ, 2016ರನ್ವಯ ನೌಕರರಿಗೆ ನಿಯೋಜಿಸಲಾದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸಿದಲ್ಲಿ ಹಾಗೂ ಇತರೆ ಮೂಲಗಳಿಂದ ಯಾವುದೇ ಉಪ ವಲಯ ಅರಣ್ಯಾಧಿಕಾರಿ ಮತ್ತು ಗಸ್ತು ಅರಣ್ಯ ಪಾಲಕರುಗಳು ಸ್ಥಳ ನಿಯುಕ್ತಿಗೊಂಡಲ್ಲಿ ಈ ಮೇಲ್ಕಂಡ ಆದೇಶವು ಕೂಡಲೇ ರದ್ದಾಗುವುದು. ಅಲ್ಲದೇ ನೌಕರರನ್ನು ನಿಯಂತ್ರಣಾಧಿಕಾರಿಗಳು ಕೂಡಲೇ ಮೂಲ ಸ್ಥಳಕ್ಕೆ ಕಾರ್ಯ ವಿಮುಕ್ತಗೊಳಿಸುವುದು ಅಂತ ಷರತ್ತಿನಲ್ಲಿ ತಿಳಿಸಿ, ಅಮಾತ್ತಿನಿಂದ ಸೇವೆಗೆ ಪುನರ್ ನೇಮಕ ಮಾಡಿ ಆದೇಶಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BREAKING NEWS: ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ತಾಯಿಗೆ ಬೈದಿದ್ದಕ್ಕೆ ಯುವಕನ ಹತ್ಯೆಗೈದ ಮಗ.!

28/10/2025 8:37 AM1 Min Read
vidhana soudha

ರಾಜ್ಯದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

28/10/2025 8:14 AM1 Min Read

ALERT : `ಫ್ರಿಡ್ಜ್’ ಪಕ್ಕದಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

28/10/2025 8:09 AM2 Mins Read
Recent News

ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

28/10/2025 8:55 AM

2025ರ ಪಟ್ಟಿಯಲ್ಲಿ 22 ನಕಲಿ ಭಾರತೀಯ ವಿಶ್ವವಿದ್ಯಾಲಯಗಳು: ಎಚ್ಚರಿಕೆ ನೀಡಿದ UGC

28/10/2025 8:52 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ತಾಯಿಗೆ ಬೈದಿದ್ದಕ್ಕೆ ಯುವಕನ ಹತ್ಯೆಗೈದ ಮಗ.!

28/10/2025 8:37 AM

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ನಾಮನಿರ್ದೇಶನ ಮಾಡುವ ದೇಶಗಳ ಪಟ್ಟಿಗೆ ಜಪಾನ್ ಸೇರ್ಪಡೆ: ಶ್ವೇತಭವನ

28/10/2025 8:37 AM
State News
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ತಾಯಿಗೆ ಬೈದಿದ್ದಕ್ಕೆ ಯುವಕನ ಹತ್ಯೆಗೈದ ಮಗ.!

By kannadanewsnow5728/10/2025 8:37 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ತಾಯಿಗೆ ಬೈದಿದ್ದಕ್ಕೆ ಸಂಬಂಧಿ ಯುವಕನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಉಲ್ಲಾಳ…

vidhana soudha

ರಾಜ್ಯದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

28/10/2025 8:14 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

28/10/2025 8:09 AM

ರಾಜ್ಯದ ಪೊಲೀಸ್ ಸಿಬ್ಬಂದಿಗಳ `ಸ್ಲೋಚ್ ಕ್ಯಾಪ್’ ಗೆ ಗುಡ್ ಬೈ : ಇಂದು ಹೊಸ `ಪಿ-ಕ್ಯಾಪ್’ ವಿತರಣೆ.!

28/10/2025 7:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.