Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಪುರುಷರು ಮತ್ತು ಮಹಿಳೆಯರು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು ಗೊತ್ತಾ?

21/11/2025 12:08 PM

Dlehi Blast: ಮಾನವ ಬಾಂಬ್ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಡಾ.ಶಾಹೀನ್: ದುರ್ಬಲ ಮುಸ್ಲಿಂ ಹುಡುಗಿಯರೇ ಟಾರ್ಗೆಟ್

21/11/2025 12:04 PM

ಮಂತ್ರಿಗಿರಿ ಬೇಡ ಅನ್ನಲು ನಾನೇನು ಸನ್ಯಾಸಿ ಅಲ್ಲ ರಾಜಕಾರಣಿ : ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ

21/11/2025 11:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶನಿವಾರದಂದು `ಹನುಮಾನ್ ದೇವರ’ ಆರು ಪವರ್ ಫುಲ್ ಪಂತ್ರಗಳನ್ನು ಹೇಳಿದ್ರೆ ನಿಮ್ಮ ಕಷ್ಟಗಳು ದೂರವಾಗುವುದು.!
KARNATAKA

ಶನಿವಾರದಂದು `ಹನುಮಾನ್ ದೇವರ’ ಆರು ಪವರ್ ಫುಲ್ ಪಂತ್ರಗಳನ್ನು ಹೇಳಿದ್ರೆ ನಿಮ್ಮ ಕಷ್ಟಗಳು ದೂರವಾಗುವುದು.!

By kannadanewsnow5712/03/2025 8:35 AM

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು.

ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ.

ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ.

ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಓಂ ನಮೋ ಭಗವತೇ ಆಂಜನಾಯಾಯೇ ಮಹಾಬಲಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ರೋಗ ಭಯ ನಾಶವಾಗಿ ನೀವು ಆರೋಗ್ಯವಂತರಾಗುತ್ತೀರಿ.

ಓಂ ನಮೋ ಭಗವತೇ ಹನುಮತೇ ನಮಃ- ಜೀವನದಲ್ಲಿ ಶಾಂತಿ, ಯಶಸ್ಸು, ಸಂತೋಷವಿರಬೇಕೆಂದರೆ ಈ ಮಂತ್ರವನ್ನು ತಪ್ಪದೇ ಜಪಿಸಿ.

If you recite the six powerful mantras of Lord Hanuman on Saturday your troubles will go away!
Share. Facebook Twitter LinkedIn WhatsApp Email

Related Posts

ಗಮನಿಸಿ : ಪುರುಷರು ಮತ್ತು ಮಹಿಳೆಯರು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು ಗೊತ್ತಾ?

21/11/2025 12:08 PM1 Min Read

ಮಂತ್ರಿಗಿರಿ ಬೇಡ ಅನ್ನಲು ನಾನೇನು ಸನ್ಯಾಸಿ ಅಲ್ಲ ರಾಜಕಾರಣಿ : ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ

21/11/2025 11:52 AM1 Min Read

BIG NEWS : ಸಾರ್ವಜನಿಕರೇ ಗಮನಿಸಿ : `ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ನೆರವು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

21/11/2025 11:42 AM5 Mins Read
Recent News

ಗಮನಿಸಿ : ಪುರುಷರು ಮತ್ತು ಮಹಿಳೆಯರು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು ಗೊತ್ತಾ?

21/11/2025 12:08 PM

Dlehi Blast: ಮಾನವ ಬಾಂಬ್ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಡಾ.ಶಾಹೀನ್: ದುರ್ಬಲ ಮುಸ್ಲಿಂ ಹುಡುಗಿಯರೇ ಟಾರ್ಗೆಟ್

21/11/2025 12:04 PM

ಮಂತ್ರಿಗಿರಿ ಬೇಡ ಅನ್ನಲು ನಾನೇನು ಸನ್ಯಾಸಿ ಅಲ್ಲ ರಾಜಕಾರಣಿ : ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ

21/11/2025 11:52 AM

BREAKING: ನೌಗಾಮ್ ಪೊಲೀಸ್ ಠಾಣೆ ಸ್ಫೋಟದ ತನಿಖೆಗೆ ಉನ್ನತ ಮಟ್ಟದ ಸಮಿತಿ

21/11/2025 11:45 AM
State News
KARNATAKA

ಗಮನಿಸಿ : ಪುರುಷರು ಮತ್ತು ಮಹಿಳೆಯರು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು ಗೊತ್ತಾ?

By kannadanewsnow5721/11/2025 12:08 PM KARNATAKA 1 Min Read

ನಮ್ಮ ಆಹಾರದಲ್ಲಿ ನೀರು ಬಹಳ ಮುಖ್ಯ. ನಾವು ಒಂದು ದಿನ ಆಹಾರವಿಲ್ಲದೆ ಬದುಕಬಹುದು. ಆದರೆ. ನಾವು ನೀರಿಲ್ಲದೆ ಬದುಕಲು ಸಾಧ್ಯವಿಲ್ಲ.ಪುರುಷರು…

ಮಂತ್ರಿಗಿರಿ ಬೇಡ ಅನ್ನಲು ನಾನೇನು ಸನ್ಯಾಸಿ ಅಲ್ಲ ರಾಜಕಾರಣಿ : ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ

21/11/2025 11:52 AM

BIG NEWS : ಸಾರ್ವಜನಿಕರೇ ಗಮನಿಸಿ : `ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ನೆರವು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

21/11/2025 11:42 AM

BIG NEWS : ಚಿನ್ನಸ್ವಾಮಿ ಕಾಲ್ತುಳಿತ ದುರಂತ ಕೇಸ್ : ನ್ಯಾ.ಕುನ್ಹಾ ವರದಿ ಪ್ರಶ್ನಿಸಿದ ‘DNA’ ನೆಟ್ವರ್ಕ್ ಅರ್ಜಿ ವಜಾ

21/11/2025 11:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.