Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

01/07/2025 9:23 AM

ಪಿಶಾಚಿಗಳ ಕಿರು ಪರಿಚಯ : ಭೂಲೋಕದ ಅತ್ಯಂತ ಹೇಯ ಜನ್ಮ ಅದು `ಪಿಶಾಚಿ ಜನ್ಮ’.!

01/07/2025 9:19 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ನಟಿ ರನ್ಯಾ ರಾವ್’ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ‘ED ಎಂಟ್ರಿ’: ಬೆಂಗಳೂರು, ಮುಂಬೈನ ಹಲವೆಡೆ ದಾಳಿ
KARNATAKA

BIG NEWS: ‘ನಟಿ ರನ್ಯಾ ರಾವ್’ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ‘ED ಎಂಟ್ರಿ’: ಬೆಂಗಳೂರು, ಮುಂಬೈನ ಹಲವೆಡೆ ದಾಳಿ

By kannadanewsnow0913/03/2025 3:07 PM

ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಇಂದು ಈ ಪ್ರಕರಣ ಸಂಬಂಧ ಇಸಿಐಆರ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿದ್ದು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದೆ.

ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, ಭಾರತದಿಂದ ಅಕ್ರಮವಾಗಿ ಹಣ ವರ್ಗಾವಣೆ ಬಗ್ಗೆಯೂ ತನಿಖೆ ನಡೆಸುತ್ತಿದೆ. ಅಲ್ಲದೇ ಇದು ದೃಢಪಟ್ಟಿದೆ ಎನ್ನಲಾಗುತ್ತಿದೆ.

ಹವಾಲಾ ದಂಧೆಯ ಮೂಲಕ ಭಾರತದಿಂದ ದುಬೈಗೆ ಹಣ ಹೋಗುತ್ತಿರೋದನ್ನು ಪತ್ತೆ ಹಚ್ಚಿರುವಂತ ಇಡಿ ಅಧಿಕಾರಿಗಳು, ಬಳಿಕ ಚಿನ್ನದ ಗಟ್ಟಿಯ ರೂಪದಲ್ಲಿ ಬೆಂಗಳೂರಿಗೆ ವಾಪಾಸ್ ಬರುವ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ವಿದೇಶದಲ್ಲಿರುವವರಿಗೆ ಅಕ್ರಮವಾಗಿ ಹಣ ವರ್ಗಾವಣೆ ಹಾಗೂ ಅಕ್ರವಾಗಿ ಚಿನ್ನ ಕಳ್ಳ ಸಾಗಾಣಿಕೆ ಸಂಬಂಧ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ಈ ಸಂಬಂಧ ಸಿಬಿಐ ಅಧಿಕಾರಿಗಳು ದಾಖಲಿಸಿರುವಂತ ಎಫ್ಐಆರ್ ಬಗ್ಗೆಯೂ ಇಡಿ ಅಧಿಕಾರಿಗಳಿಂದ ಇಸಿಐಆರ್ ನಲ್ಲಿ ಉಲ್ಲೇಖಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ISRO ಸ್ಪೇಸ್ ಡಾಕಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ | Isro

ಪಾರ್ಕಿಂಗ್ ವಿಚಾರವಾಗಿ ನೆರೆಹೊರೆಯವರೊಂದಿಗೆ ಜಗಳ: ಡಯಾಲಿಸಿಸ್ ವಿಜ್ಞಾನಿ ಸಾವು | Scientist dies

Share. Facebook Twitter LinkedIn WhatsApp Email

Related Posts

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

01/07/2025 9:23 AM2 Mins Read

ಪಿಶಾಚಿಗಳ ಕಿರು ಪರಿಚಯ : ಭೂಲೋಕದ ಅತ್ಯಂತ ಹೇಯ ಜನ್ಮ ಅದು `ಪಿಶಾಚಿ ಜನ್ಮ’.!

01/07/2025 9:19 AM2 Mins Read

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM2 Mins Read
Recent News

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

01/07/2025 9:23 AM

ಪಿಶಾಚಿಗಳ ಕಿರು ಪರಿಚಯ : ಭೂಲೋಕದ ಅತ್ಯಂತ ಹೇಯ ಜನ್ಮ ಅದು `ಪಿಶಾಚಿ ಜನ್ಮ’.!

01/07/2025 9:19 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM
State News
KARNATAKA

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

By kannadanewsnow5701/07/2025 9:23 AM KARNATAKA 2 Mins Read

ಕಳೆದ ಕೆಲವು ವರ್ಷಗಳಲ್ಲಿ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಪ್ರತಿದಿನ ಬೆಳಕಿಗೆ ಬರುತ್ತಲೇ ಇವೆ. ಈ…

ಪಿಶಾಚಿಗಳ ಕಿರು ಪರಿಚಯ : ಭೂಲೋಕದ ಅತ್ಯಂತ ಹೇಯ ಜನ್ಮ ಅದು `ಪಿಶಾಚಿ ಜನ್ಮ’.!

01/07/2025 9:19 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.