Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ಹಿರಿಯ ಸಾಹಿತಿ `ಡಾ. ಪಂಚಾಕ್ಷರಿ ಹಿರೇಮಠ’ ಇನ್ನಿಲ್ಲ | Dr. Panchakshari Hiremath passes away
KARNATAKA

BREAKING : ಕನ್ನಡದ ಹಿರಿಯ ಸಾಹಿತಿ `ಡಾ. ಪಂಚಾಕ್ಷರಿ ಹಿರೇಮಠ’ ಇನ್ನಿಲ್ಲ | Dr. Panchakshari Hiremath passes away

By kannadanewsnow5715/03/2025 7:36 AM

ಧಾರವಾಡ : ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ (92) ಅವರು ನಿಧನರಾಗಿದ್ದಾರೆ.

ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಡಾ. ಪಂಚಾಕ್ಷರಿ ಹಿರೇಮಠ (92) ಶುಕ್ರವಾರ ನಿಧನ ಹೊಂದಿದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933ರ ಜ. 6ರಂದು ಜನಿಸಿದ ಪಂಚಾಕ್ಷರಿ ಹಿರೇಮಠ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅಪ್ಪಟ ದೇಶಪ್ರೇಮಿ, ಸ್ವಾತಂತ್ರ‍್ಯ ಹೋರಾಟಗಾರ ಹಾಗೂ ಬಹುಭಾಷಾ ವಿಶಾರದರು. ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ವಾಗ್ಮಿಯಾಗಿದ್ದರು.

ಹಿರೇಮಠರ ಅಂತ್ಯಕ್ರಿಯೆ ಮಾರ್ಚ್ 15 ರ ಇಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಹಿರೇಮಠರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊAಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಸಾಹಿತಿ, ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹೈದರಾಬಾದ್ -ಕರ್ನಾಟಕ ವಿಮೋಚನಾ ಚಳವಳಿ ಮತ್ತು ಸ್ವಾತಂತ್ರ್ಯ ಹೋರಾಟ ಸ್ಮರಿಸಿ ನುಡಿ ನಮನ ಸಲ್ಲಿಸಿದ್ದಾರೆ. ಬಹುಭಾಷಾ ವಿದ್ವಾಂಸರಾಗಿದ್ದ ಡಾ. ಹಿರೇಮಠ ಅವರು ಕನ್ನಡಕ್ಕೆ ವಿವಿಧ ಭಾಷೆಯ ಕೃತಿಗಳನ್ನು ಅನುವಾದ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಮೇರು ಸಾಹಿತಿಯಾಗಿದ್ದಾರೆ. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

BREAKING : Senior Kannada writer `Dr. Panchakshari Hiremath' no more
Share. Facebook Twitter LinkedIn WhatsApp Email

Related Posts

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM2 Mins Read

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM2 Mins Read

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM2 Mins Read
Recent News

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM
State News
KARNATAKA

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

By kannadanewsnow0908/04/2026 6:42 PM KARNATAKA 2 Mins Read

ಬೆಂಗಳೂರು: ಪತ್ರಿಕೋದ್ಯಮದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ, ಶತಮಾನೋತ್ಸವದ ಸಂಭ್ರಮದತ್ತ ದಾಪುಗಾಲು ಹಾಕುತ್ತಿರುವ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.