Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಠಾಣ್ ಕೋಟ್ ನಲ್ಲಿ ಭಾರತದ ಆಕಾಶ್ ಮಿಸೈಲ್ ನಿಂದ ಪಾಕಿಸ್ತಾನದ JF-17 ಜೆಟ್ ವಿಮಾನ ಧ್ವಂಸ

09/05/2025 11:14 AM

ಭಾರತ-ಪಾಕ್ ಯುದ್ಧ: ಅಂತರರಾಷ್ಟ್ರೀಯ ಪಾಲುದಾರರಲ್ಲಿ ‘ಹೆಚ್ಚಿನ ಸಾಲ’ ಕೇಳಿದ ಪಾಕಿಸ್ತಾನ | India-Pak war

09/05/2025 11:09 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ‘ವಿಕ್ಟೋರಿಯಾ ಆಸ್ಪತ್ರೆ ವೈದ್ಯ’ಗೆ ಷೋಕಾಸ್‌ ನೋಟಿಸ್‌
KARNATAKA

BIG NEWS: ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ‘ವಿಕ್ಟೋರಿಯಾ ಆಸ್ಪತ್ರೆ ವೈದ್ಯ’ಗೆ ಷೋಕಾಸ್‌ ನೋಟಿಸ್‌

By kannadanewsnow0916/03/2025 4:27 PM

ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ ಮನೆಗೆ ತೆರಳಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌, ಇದು ಇಲಾಖೆಗೆ ತೀವ್ರ ಮುಜುಗರ ತರುವ ವಿಷಯವಾಗಿದ್ದು, ಕೂಡಲೇ ವೈದ್ಯೆ ಪ್ರಿಯದರ್ಶಿನಿಗೆ ಷೋಕಾಸ್‌ ನೋಟಿಸ್‌ ನೀಡಿ, ವಿವರಣೆ ಪಡೆಯಿರಿ ಎಂದು ಸೂಚಿಸಿದರು. ಇದರ ಬೆನ್ನಲ್ಲೇ ಈಗ ಡಿಎಂಇ ಡಾ. ಸುಜಾತಾ ರಾಥೋಡ್ ನೋಟಿಸ್‌ ಜಾರಿ ಮಾಡಿದ್ದಾರೆ.

ವೃದ್ಧ ಅತ್ತೆ-ಮಾವಂದಿರ ಮೇಲೆ ನಡೆದಿರುವ ಹಲ್ಲೆ ವೀಡಿಯೋ ಮೇರೆಗೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ವರ್ತನೆಯು ಸರ್ಕಾರಿ ವೈದ್ಯಾಧಿಕಾರಿಗೆ ತರವಲ್ಲದ್ದಾಗಿದೆ. ಆದ್ದರಿಂದ ಪ್ರಕರಣದ ಕುರಿತು ಲಿಖಿತ ಸಮಜಾಯಿಷಿ ನೀಡಲು ನೋಟಿಸ್‌ ಜಾರಿ ನೀಡಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೊಹಮದ್‌ ಮೋಶಿನ್‌ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ ವಯೋವೃದ್ಧ ಪೋಷಕರನ್ನು ಬಿಟ್ಟು ಹೋಗುತ್ತಿರುವ, ಆಸ್ತಿ ಬರೆಯಿಸಿಕೊಂಡು ಇಲ್ಲಿಗೆ ತಂದು ಬಿಡುತ್ತಿದ್ದ ಪ್ರಕರಣಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದ ಪ್ರಧಾನ ಕಾರ್ಯದರ್ಶಿಗಳು, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಕುರಿತು ಕೆಲವು ಶಿಫಾರಸುಗಳುನ್ನು ನೀಡಿದ್ದರು.

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹಾಗೂ ಸುಧಾರಣೆ ತರಲು ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸದಾ ಬದ್ಧರಾಗಿದ್ದಾರೆ.

SHOCKING NEWS: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!

Share. Facebook Twitter LinkedIn WhatsApp Email

Related Posts

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM1 Min Read

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM1 Min Read
Recent News

BREAKING : ಪಠಾಣ್ ಕೋಟ್ ನಲ್ಲಿ ಭಾರತದ ಆಕಾಶ್ ಮಿಸೈಲ್ ನಿಂದ ಪಾಕಿಸ್ತಾನದ JF-17 ಜೆಟ್ ವಿಮಾನ ಧ್ವಂಸ

09/05/2025 11:14 AM

ಭಾರತ-ಪಾಕ್ ಯುದ್ಧ: ಅಂತರರಾಷ್ಟ್ರೀಯ ಪಾಲುದಾರರಲ್ಲಿ ‘ಹೆಚ್ಚಿನ ಸಾಲ’ ಕೇಳಿದ ಪಾಕಿಸ್ತಾನ | India-Pak war

09/05/2025 11:09 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM
State News
KARNATAKA

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

By kannadanewsnow0509/05/2025 11:00 AM KARNATAKA 4 Mins Read

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ…

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.