Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!
KARNATAKA

ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!

By kannadanewsnow8918/03/2025 6:57 AM
kannada astrology ganapathi

ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಗಂಡು-ಹೆಣ್ಣು ಎರಡು ಈ ಸೃಷ್ಟಿಯ ಅವಿಭಾಗ್ಯ ಅಂಗವಾಗಿದ್ದು ಗಂಡು ಹೆಣ್ಣು ಇದ್ದರೆ ಮಾತ್ರ ಜೀವ ಸೃಷ್ಟಿ ಸಾಧ್ಯ. ಇಂತಹ ಒಂದು ಬಾಂಧವ್ಯಕ್ಕೆ ಬೆಸುಗೆ ಹಾಕುವುದೇ ಮದುವೆ ಒಂದು ಗಂಡಿಗೆ ಹಾಗೂ ಹೆಣ್ಣಿಗೆ ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯ ಆಗಿರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಈಗಿನ ಕಾಲದಲ್ಲಿ ಈ ಮದುವೆಗೆ ಅರ್ಥವೇ ಇಲ್ಲದಂತಾಗಿದೆ ಪ್ರೀತಿಸಿ ಮದುವೆಯಾದರು ಅಥವಾ ಅರೆಂಜ್ ಮ್ಯಾರೇಜ್ ಆದರೂ ಕೇವಲ ನಾಲ್ಕು ದಿನದ ಆಟ ಅನ್ನುವಂತಾಗಿದೆ.

ಇದಕ್ಕೆ ಪೂರಕ ಎನ್ನುವ ಹಾಗೆ ಮದುವೆಯಾದ ಪುರುಷರು ಮತ್ತೊಬ್ಬರ ಹೆಂಡತಿಯ ಕಡೆಗೆ ಆಕರ್ಷಣೆ ಆಗುತ್ತಾರೆ. ಈ ರೀತಿ ಆಗುವುದು ಯಾಕೆ ಗೊತ್ತಾ ಎನ್ನುವುದನ್ನು ನಾವಿಲ್ಲಿ ತಿಳಿಯೋಣ. ಜಗತ್ತು ಎನ್ನುವುದು ಒಂದು ವಿಸ್ಮಯ ಜಗತ್ತಿನ ಸೃಷ್ಟಿಯಲ್ಲಿ ಭಾಗವಾದ ಮಾನವ ಜನ್ಮ ಕೂಡ ಒಂದು ಅದ್ಭುತವೇ ಈ ಗಂಡು ಹೆಣ್ಣು ಪರಸ್ಪರ ಆಕರ್ಷಣೆಗೆ ಒಳಗಾಗುವುದು ನೈಸರ್ಗಿಕ ಪ್ರಕ್ರಿಯೆ ಎಂದು ಹೇಳಬಹುದು.

ಮನುಷ್ಯ ಜೀವನವನ್ನು ಧರ್ಮಾರ್ಥ ಕಾಮಾ ಮೋಕ್ಷಾಗಳಿಂದ ಪುರುಷಾರ್ಥಗಳಲ್ಲಿ ಅರ್ಥೈಸಲಾಗುತ್ತದೆ. ಸ್ತ್ರೀ ಪುರುಷ ಸಂಬಂಧದ ವಿಷಯದಲ್ಲೂ ಅಷ್ಟೇ ವಿವಾಹಿತರನ್ನು ಅವಿವಾಹಿತರನ್ನು ರಕ್ಷಿಸುವ ಒಂದು ಸಭೆ ಸುಂದರ ಚೌಕಟ್ಟು ವಿವಾಹ ಗಂಡು-ಹೆಣ್ಣು ಈ ಸಂಬಂಧದಲ್ಲಿ ಬದ್ಧರಾಗುವ ಆ ಜೀವನವು ಪರಸ್ಪರ ಮೈತ್ರಿ ನಿಷ್ಠೆ ಪ್ರಾಮಾಣಿಕತೆಗಳನ್ನು ಪಾಲಿಸುತ್ತೇವೆಂದು ಪ್ರತಿಜ್ಞೆಯನ್ನು ಮಾಡುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇದು ಗುರು ಹಿರಿಯರ ಬಂಧು ಮಿತ್ರರ ಕುಲದೇವರ ಮತ್ತು ಅಗ್ನಿಯ ಸಾಕ್ಷಿಯಾಗಿ ನಡೆಯುತ್ತದೆ. ಇವೆಲ್ಲ ಮೂಡನಂಬಿಕೆಗಳಲ್ಲ ಮನಸ್ಸು ಬುದ್ಧಿಗಳಿಂದ ಅಪಾರ ಸಂಸ್ಕಾರವನ್ನು ನೀಡುವಂತಹ ಸಾಂಸ್ಕೃತಿಕ ಬೋಧಕಗಳು ಆದರೆ ಇತ್ತೀಚಿನ ದಿನಗಳಲ್ಲಿ ಗಂಡು-ಹೆಣ್ಣು ಮದುವೆ ಆಗಿ ಕೆಲವು ತಿಂಗಳುಗಳ ಕಾಲ ಅಥವಾ ಕೆಲವು ವರ್ಷಗಳ ಕಾಲ ಚೆನ್ನಾಗಿರುತ್ತಾರೆ ಆನಂತರ ಕಿತ್ತಾಟ ಮನಸ್ತಾಪ ಶುರುವಾಗಿ ಬಿಡುತ್ತದೆ.

ಇದಕ್ಕೆ ಹೆಚ್ಚಾಗಿ ಪುರುಷನು ಇನ್ನು ಬಹಳ ಸಂಗಡ ಮಾಡುವುದೇ ಕಾರಣವಾಗಿರುತ್ತದೆ. ಹೆಚ್ಚಿನ ಗಂಡಸರು ತನ್ನನ್ನು ನಂಬಿ ಬಂದ ಸುಂದರವಾದ ಹೆಂಡತಿ ಇದ್ದರು ಪರಸ್ತ್ರೀ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಆ ಸ್ತ್ರೀ ಗಾಗಿ ತನ್ನ ಹೆಂಡತಿಯನ್ನು ಮೂಲೆಗುಂಪು ಮಾಡುತ್ತಾನೆ. ಆದರೆ ಈ ರೀತಿ ಗಂಡಸರು ಬದಲಾಗಲು ಕಾರಣ ಇದೆ ಹೆಚ್ಚಿನ ಗಂಡಸರಿಗೆ ಒಂದು ವೀಕ್ನೆಸ್ ಇರುತ್ತದೆ.

ಅವರಿಗೆ ಯಾವುದೇ ಒಂದು ವಸ್ತುವಿನ ಮೇಲಿನ ಆಸಕ್ತಿ ಬಹಳ ಬೇಗ ಕಡಿಮೆ ಆಗಿಬಿಡುತ್ತದೆ. ಒಂದು ವಸ್ತು ಬೋರೆನಿಸಿದಾಗ ಬೇರೆ ವಸ್ತುವಿನ ಕಡೆ ಆಕರ್ಷಿಸಲಾಗುತ್ತಾರೆ. ಅದೇ ರೀತಿ ತನ್ನ ಪತ್ನಿಯ ಜೊತೆ ಇದ್ದು ಆಕೆಯ ಜೊತೆ ಸುಖ ಅನುಭವಿಸಿ ಕೊನೆಗೆ ಆತ ಆಕೆಯಿಂದ ಬೋರಾಗಿ ಬೇರೆ ಸ್ತ್ರೀಯ ಸಂಗಡ ಮಾಡುತ್ತಾನೆ. ಇಂತಹ ಪುರುಷರು ಸದಾ ಬದಲಾವಣೆ ಬಯಸುತ್ತಲೇ ಇರುತ್ತಾರೆ.

ಇದು ಕೇವಲ ಗಂಡಸರು ಅಷ್ಟೇ ಅಲ್ಲ ಕೆಲ ಮಹಿಳೆಯರು ಕೂಡ ಇದೇ ರೀತಿಯ ವೀಕ್ನೆಸ್ ಹೊಂದಿರುತ್ತಾರೆ. ಕೆಲವರದು ವೀಕ್ನೆಸ್ ಆದರೆ ಇನ್ನೂ ಕೆಲವರದು ಚಟ ಆಗಿರುತ್ತದೆ. ಈ ರೀತಿ ಮಾಡುವ ಬದಲು ಕಟ್ಟಿಕೊಂಡ ಹೆಂಡತಿ ಅಥವಾ ಗಂಡನನ್ನು ಪ್ರೀತಿಯಿಂದ ನೋಡಿಕೊಂಡರೆ ಅದಕ್ಕಾಗಿ ಅದಕ್ಕಿಂತ ದೊಡ್ಡ ಸ್ವರ್ಗ ಇನ್ನೊಂದಿಲ್ಲ.
ಕೇವಲ ಕ್ಷಣಿಕ ಸುಖಕ್ಕಾಗಿ ಬದುಕನ್ನು ಹಾಳು ಮಾಡಿಕೊಳ್ಳುವ ಬದಲು ಇರುವ ಜೀವನವನ್ನು ತನ್ನನ್ನು ನಂಬಿಕೊಂಡ ತಂದೆ ತಾಯಿ ಮನೆಯವರನ್ನ ಬಿಟ್ಟು ಬಂದ ಹೆಂಡತಿಯನ್ನು ಜೀವನ ಪೂರ್ತಿ ಸುಖವಾಗಿ ನೋಡಿಕೊಂಡರೆ ದೇವರು ಕೂಡ ಮೆಚ್ಚುತ್ತಾನೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM1 Min Read

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM2 Mins Read

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM1 Min Read
Recent News

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM
State News
KARNATAKA

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

By kannadanewsnow0527/06/2025 1:44 PM KARNATAKA 1 Min Read

ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರೂ ಯುವಕರು ಭೀಮಾ ನದಿಯಲ್ಲಿ ಕೊಚ್ಚಿ…

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM

ಗಮನಿಸಿ : ದಿಂಬಿನ ಕೆಳಗೆ `ಮೊಬೈಲ್’ ಇಟ್ಟು ಮಲಗುವವರೇ ಮಿಸ್‌ ಮಾಡದೇ ಇದನ್ನೊಮ್ಮೆ ಓದಿ…!

27/06/2025 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.