Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಪೋಷಕರನ್ನು’ ಆರೈಕೆ ಮಾಡದಿದ್ದರೆ ಮಕ್ಕಳಿಗೆ ಆಸ್ತಿ ವರ್ಗಾವಣೆ ರದ್ದು : ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ.!
KARNATAKA

BIG NEWS : `ಪೋಷಕರನ್ನು’ ಆರೈಕೆ ಮಾಡದಿದ್ದರೆ ಮಕ್ಕಳಿಗೆ ಆಸ್ತಿ ವರ್ಗಾವಣೆ ರದ್ದು : ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ.!

By kannadanewsnow5719/03/2025 6:58 AM

ಬೆಂಗಳೂರು : ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾನಗಿ ಮಾಡಿರುವ ವಿಲ್‌ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ವೃದ್ಧ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆಯ ನಂತರ ಪೋಷಕರನ್ನು ಮನೆಗೆ ಕರೆದುಕೊಂಡು ಹೋಗದೆ ಆಸ್ಪತ್ರೆಯಲ್ಲೆ ಬಿಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು ವೃದ್ಧ ಪೋಷಕರನ್ನು ವಿಚಾರಿಸಿದಾಗ ಮಕ್ಕಳು ಪೋಷಕರ ಆಸ್ತಿಯನ್ನು ತಮ್ಮ ಹೆಸರುಗಳಿಗೆ ಬರೆಸಿಕೊಂಡು ಪೋಷಕರನ್ನು ನೋಡಿಕೊಳ್ಳಲು ಆಗದೇ, ಆರ್ಥಿಕ ಸಂಕಷ್ಟಗಳ ನೆಪ ಹೇಳಿ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ ಮತ್ತು ವಸತಿ ಉಚಿತವಾಗಿ ಸಿಗುತ್ತದೆ ಎಂದು ತಿಳಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿಯೇ ಬಿಟ್ಟು ಹೋಗುತ್ತಿರುವುದು ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಸಚಿವರ ಗಮನಕ್ಕೆ ಬಂದಿರುತ್ತದೆ.

ಪೋಷಕರು ಮತ್ತು ಹಿರಿಯ ನಾಗರೀಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ದಾವೆಯನ್ನು ದಾಖಲಿಸಬಹುದಾಗಿದ್ದು, ಯಾವುದೇ ಪೋಷಕರು / ಹಿರಿಯ ನಾಗರೀಕರು ದಾವ ಹೂಡಲು ಅಸಮರ್ಥನಾಗಿದ್ದರೆ, ಸಂಘಗಳ ನೋಂದಣಿ ಕಾಯ್ದೆ, 1860 ರ ಅಡಿಯಲ್ಲಿ ನೋಂದಾಯಿಸಲಾದ ಯಾವುದೇ ಸ್ವಯಂಸೇವಾ ಸಂಘ / ಸಂಸ್ಥೆಯು ಅವರ ಪರವಾಗಿ ದಾವೆ ದಾಖಲಿಸಲು ಕ್ರಮ ತೆಗೆದುಕೊಳ್ಳಬಹುದು ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ ತಮ್ಮ ಸಂಸ್ಥೆಗಳಲ್ಲಿ ಈ ಕುರಿತಾಗಿ ಎಷ್ಟು ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ಇಂದೇ ನಿರ್ದೇಶನಾಲಯಕ್ಕೆ ಸಲ್ಲಿಸಲು ಮತ್ತು ಇಂತಹ ಪ್ರಕರಣಗಳಲ್ಲಿ ಸಂಸ್ಥೆಯ ನಿರ್ದೇಶಕರು ನಿಯಮಾನುಸಾರ Suo Moto case ದಾಖಲಿಸುವ ಕುರಿತು ಅಗತ್ಯ ಕ್ರಮ ವಹಿಸಲು ಸೂಚಿಸಿದೆ.

BIG NEWS: Property transfer will be cancelled if `parents' are not taken care of: Minister Dr. Sharanaprakash Patil warns.!
Share. Facebook Twitter LinkedIn WhatsApp Email

Related Posts

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM1 Min Read

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read
Recent News

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM
State News
KARNATAKA

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

By kannadanewsnow0909/05/2025 4:48 PM KARNATAKA 1 Min Read

ಬೆಂಗಳೂರು : ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್…

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.