Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM

‘ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’: ಭಾರತೀಯ ವ್ಯಕ್ತಿಯ ಹತ್ಯೆ ಬಗ್ಗೆ ಟ್ರಂಪ್

15/09/2025 7:11 AM

‘UPI’ ಬಳಕೆದಾರರೇ ಗಮನಿಸಿ : ಇಂದಿನಿಂದ ಬದಲಾಗಲಿವೆ ಈ ನಿಯಮಗಳು |New UPI Rules

15/09/2025 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ‘ಪೊರ್ಟೀಸ್ ಆಸ್ಪತ್ರೆ ವೈದ್ಯ’ರಿಂದ ಯಶಸ್ವಿ ಚಿಕಿತ್ಸೆ
KARNATAKA

ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ‘ಪೊರ್ಟೀಸ್ ಆಸ್ಪತ್ರೆ ವೈದ್ಯ’ರಿಂದ ಯಶಸ್ವಿ ಚಿಕಿತ್ಸೆ

By kannadanewsnow0919/03/2025 5:16 PM

ಬಳ್ಳಾರಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಅಪಧಮನಿಯ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಬಳ್ಳಾರಿ ಮೂಲದ ವ್ಯಕ್ತಿಗೆ ಕನ್ನಿಂಗ್‌ ಹ್ಯಾಮ್‌ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಮರುಜೀವ ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸನ್‌ ಕನ್ಸಲ್ಟೆಂಟ್‌, ಡಾ. ನಾಸಿರುದ್ದೀನ್ ಜಿ. ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡಿಸಿದೆ. ಈ ಕುರಿತು ಮಾತನಾಡಿದ, ಡಾ. ನಾಸಿರುದ್ದೀನ್ ಜಿ, ಚೈತನ್ಯ ಎಂಬ 38 ವರ್ಷದ ವ್ಯಕ್ತಿಗೆ ಈ ಮೊದಲು ಹೃದಯಾಘಾತವಾಗಿತ್ತು. ಚಿಕಿತ್ಸೆ ವೇಳೆ ಅವರು ಪಡೆದಿದ್ದ ಥ್ರಂಬೋಲಿಟಿಕ್ ಚುಚ್ಚುಮದ್ದು ಅವರ ಶ್ವಾಸಕೋಶದಲ್ಲಿ ರಕ್ತಸ್ರಾವಕ್ಕೆ ಕಾರಣವಾಗಿದೆ. ಪ್ರಮುಖವಾಗಿ “ಪ್ರಸರಣ ಅಲ್ವಿಯೋಲಾರ್ ರಕ್ತಸ್ರಾವ” ಆಗತೊಡಗಿತ್ತು.

ರಕ್ತಹೆಪ್ಪುಗಟ್ಟುವಿಕೆಯಿಂದಾಗಿ ಅವರ ಶ್ವಾಸಕೋಶ ಸಂಪೂರ್ಣ ಹಾಳಾಗಿತ್ತು. ಕೆಮ್ಮುವಾಗ ಮೂಗಿನಿಂದ ರಕ್ತಸ್ತ್ರಾವ, ಗುದನಾಳದಲ್ಲಿ ರಕ್ತಸ್ತ್ರಾವ ಸೇರಿದಂತೆ ಹಲವು ಅಂಗಾಂಗಳಲ್ಲಿ ರಕ್ತಸ್ತ್ರಾವ ಆಗತೊಡಗಿತ್ತು. ಇದರಿಂದ ರೋಗಿಯ ಹಿಮೋಗ್ಲೋಬಿನ್‌ ಮಟ್ಟ ಸಂಪೂರ್ಣವಾಗಿ ಕುಸಿಯತೊಡಗಿತ್ತು. ಈ ಎಲ್ಲಾ ತೊಂದರೆಯಿಂದ ಅವರು ಸಾವು ಬದುಕಿನ ನಡುವೆ ಹೋರಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಳ್ಳಾರಿಯ ಆಸ್ಪತ್ರೆಗೆ ಕರೆದೊಯ್ದರೂ, ರೋಗಿಯು ಈಗಾಗಲೇ ಚಿಂತಾಜನ ಸ್ಥಿತಿಗೆ ತಲುಪಿದ್ದ ಕಾರಣ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದರು.

ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರ ಪರಿಸ್ಥಿತಿಯನ್ನು ಅರಿತು, ಇವರ ಬದುಕುವಿಕೆಯ ಪ್ರಮಾಣವೂ ಕಡಿಮೆ ಇತ್ತು. ಈ ಎಲ್ಲಾ ಸವಾಲುಗಳ ಮಧ್ಯೆ ರೋಗಿಯನ್ನು ಬದುಕಿಸಲೇ ಬೇಕೆಂದು ನಮ್ಮ ವೈದ್ಯ ತಂಡ, ಆಕ್ರಮಣಕಾರಿಯಲ್ಲದ, ಆಮ್ಲಜನಕ ನೀಡುವ ಜೊತೆಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ರಕ್ತದ ವರ್ಗಾವಣೆ ಸೇರಿದಂತೆ ಅವರ ದೇಹದಲ್ಲಿ ಆಂಟಿಬಯೋಟಿಕ್‌ ಹೆಚ್ಚಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದೆವು. ನಮ್ಮೆಲ್ಲಾ ಪ್ರಯತ್ನದ ಬಳಿಕ ಕೇವಲ 10 ದಿನಗಳಲ್ಲಿಯೇ ರೋಗಿಯೂ ಸಂಪೂರ್ಣ ಚೇತರಿಸಿಕೊಂಡರು ಎಂದು ವಿವರಿಸಿದರು.

ಫೋರ್ಟಿಸ್‌ ಆಸ್ಪತ್ರೆ ಫೆಸಿಲಿಟಿ ಡೈರೆಕ್ಟರ್‌ ಚಂದ್ರಶೇಖರ್ ಆರ್. ಮಾತನಾಡಿ, ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೂ ಸಹ ಜೀವ ಉಳಿಸುವ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆಯಲ್ಲಿ ನೀಡಲಾಗಿದೆ. ಅಂತಹ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ನಿಭಾಯಿಸುವಲ್ಲಿ ಮತ್ತು ಯಶಸ್ವಿ ಫಲಿತಾಂಶಗಳನ್ನು ಸಾಧಿಸುವಲ್ಲಿ ನಮ್ಮ ತಂಡದ ಪರಿಣತಿಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದರು.

ಮಹಾಕುಂಭಮೇಳದ ಬಳಿಕ 1,000ಕ್ಕೂ ಹೆಚ್ಚು ಹಿಂದೂ ಭಕ್ತರು ನಾಪತ್ತೆ: ಅಖಿಲೇಶ್ ಯಾದವ್

‘UPI’ ಮೂಲಕ ವಹಿವಾಟು ನಡೆಸುತ್ತಿರುವ ದೇಶದ ಸಣ್ಣ ವ್ಯಾಪಾರಿಗಳಿಗೆ ‘ಕೇಂದ್ರ ಸರ್ಕಾರ’ದಿಂದ ಸಿಹಿಸುದ್ದಿ

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM5 Mins Read
vidhana soudha

ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್’ : ಸರ್ಕಾರದಿಂದಲೇ ಉಚಿತ `ಕ್ಯಾನ್ಸರ್’ ಚಿಕಿತ್ಸೆ

15/09/2025 6:51 AM1 Min Read

ರಾಜ್ಯದಲ್ಲಿ ಮೊದಲ ಬಾರಿಗೆ ಇಂದಿನಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ

15/09/2025 6:47 AM1 Min Read
Recent News

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM

‘ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’: ಭಾರತೀಯ ವ್ಯಕ್ತಿಯ ಹತ್ಯೆ ಬಗ್ಗೆ ಟ್ರಂಪ್

15/09/2025 7:11 AM

‘UPI’ ಬಳಕೆದಾರರೇ ಗಮನಿಸಿ : ಇಂದಿನಿಂದ ಬದಲಾಗಲಿವೆ ಈ ನಿಯಮಗಳು |New UPI Rules

15/09/2025 7:08 AM

BREAKING : ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ನಟಿ ಊರ್ವಶಿ ರೌಟೆಲಾಗೆ ಸಂಕಷ್ಟ : ‘ED’ ಅಧಿಕಾರಿಗಳಿಂದ ಸಮನ್ಸ್ ಜಾರಿ!

15/09/2025 7:06 AM
State News
KARNATAKA

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5715/09/2025 7:13 AM KARNATAKA 5 Mins Read

ಬೆಂಗಳೂರು: ಸೆಪ್ಟೆಂಬರ್.15ರಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ…

vidhana soudha

ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್’ : ಸರ್ಕಾರದಿಂದಲೇ ಉಚಿತ `ಕ್ಯಾನ್ಸರ್’ ಚಿಕಿತ್ಸೆ

15/09/2025 6:51 AM

ರಾಜ್ಯದಲ್ಲಿ ಮೊದಲ ಬಾರಿಗೆ ಇಂದಿನಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ

15/09/2025 6:47 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 5 ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆಹಾನಿಗೆ ಪರಿಹಾರ : CM ಸಿದ್ಧರಾಮಯ್ಯ ಘೋಷಣೆ

15/09/2025 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.