Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Reliance Jio down : ಜಿಯೋ ನೆಟ್‌ವರ್ಕ್ ನಲ್ಲಿ ಏರುಪೇರು, ತೊಂದರೆ ಅನುಭವಿಸಿದ್ದ ಗ್ರಾಹಕರು..!

07/07/2025 6:45 PM

BREAKING : ಖ್ಯಾತ ಫುಟ್ಬಾಲ್ ಆಟಗಾರ ‘ಇವಾನ್ ರಾಕಿಟಿಕ್’ ನಿವೃತ್ತಿ ಘೋಷಣೆ |Ivan Rakitic

07/07/2025 6:44 PM

ನೀವು ಸಾಲದ ಸುಳಿಯಲ್ಲಿ ಬಳಲುತ್ತಿದ್ದೀರಾ? ಈ ಮಂತ್ರ ಹೇಳಿ ಸಾಕು ತೀರೋದು ಗ್ಯಾರಂಟಿ

07/07/2025 6:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5722/03/2025 1:47 PM

ಬೆಂಗಳೂರು : 01.04.2006 ಅಧಿಸೂಚನೆಗಳ ಪೂರ್ವದಲ್ಲಿನ ನೇಮಕಾತಿ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮುಂದುವರೆದ ಆದೇಶ ಹೊರಡಿಸಿದೆ.

ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30.06.2024ರೊಳಗ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು.

ಮುಂದುವರೆದು, ದಿನಾಂಕ:24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್‌.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಅದರಂತೆ, ದಿನಾಂಕ: 24.01.2024ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 38 ಎಎಬಿ 2024, ಬೆಂಗಳೂರು, ದಿನಾಂಕ:20ನೇ ಮಾರ್ಚ್ 2025.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಸಚಿವಾಲಯದ ಈ ಕೆಳಕಂಡ ಅಧಿಕಾರಿ / ನೌಕರರು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ ದಿನಾಂಕ:24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ. ಸದರಿ ಅಧಿಕಾರಿ/ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಭಾಗ ಅನ್ವಯವಾಗತಕ್ಕದ್ದು.

 

BIG NEWS: `Good News for State Government Employees': Important order from the government regarding `Old Defence Pension Scheme' (OPS).!
Share. Facebook Twitter LinkedIn WhatsApp Email

Related Posts

ನೀವು ಸಾಲದ ಸುಳಿಯಲ್ಲಿ ಬಳಲುತ್ತಿದ್ದೀರಾ? ಈ ಮಂತ್ರ ಹೇಳಿ ಸಾಕು ತೀರೋದು ಗ್ಯಾರಂಟಿ

07/07/2025 6:44 PM5 Mins Read

ಖರ್ಗೆಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ಸಿದ್ಧರಾಮಯ್ಯಗೆ ತೋಡಿದೆ: ಛಲವಾದಿ ನಾರಾಯಣಸ್ವಾಮಿ

07/07/2025 6:28 PM2 Mins Read

ಪತ್ರಕರ್ತರಿಗೆ 3 ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

07/07/2025 6:11 PM1 Min Read
Recent News

Reliance Jio down : ಜಿಯೋ ನೆಟ್‌ವರ್ಕ್ ನಲ್ಲಿ ಏರುಪೇರು, ತೊಂದರೆ ಅನುಭವಿಸಿದ್ದ ಗ್ರಾಹಕರು..!

07/07/2025 6:45 PM

BREAKING : ಖ್ಯಾತ ಫುಟ್ಬಾಲ್ ಆಟಗಾರ ‘ಇವಾನ್ ರಾಕಿಟಿಕ್’ ನಿವೃತ್ತಿ ಘೋಷಣೆ |Ivan Rakitic

07/07/2025 6:44 PM

ನೀವು ಸಾಲದ ಸುಳಿಯಲ್ಲಿ ಬಳಲುತ್ತಿದ್ದೀರಾ? ಈ ಮಂತ್ರ ಹೇಳಿ ಸಾಕು ತೀರೋದು ಗ್ಯಾರಂಟಿ

07/07/2025 6:44 PM

BREAKING: ಬಾರ್ಸಿಲೋನಾದ ಖ್ಯಾತ ಆಟಗಾರ ಇವಾನ್ ರಾಕಿಟಿಕ್ ಪುಟ್ಬಾಲ್ ಗೆ ನಿವೃತ್ತಿ ಘೋಷಣೆ | Ivan Rakitic

07/07/2025 6:37 PM
State News
KARNATAKA

ನೀವು ಸಾಲದ ಸುಳಿಯಲ್ಲಿ ಬಳಲುತ್ತಿದ್ದೀರಾ? ಈ ಮಂತ್ರ ಹೇಳಿ ಸಾಕು ತೀರೋದು ಗ್ಯಾರಂಟಿ

By kannadanewsnow0907/07/2025 6:44 PM KARNATAKA 5 Mins Read

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು…

ಖರ್ಗೆಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ಸಿದ್ಧರಾಮಯ್ಯಗೆ ತೋಡಿದೆ: ಛಲವಾದಿ ನಾರಾಯಣಸ್ವಾಮಿ

07/07/2025 6:28 PM

ಪತ್ರಕರ್ತರಿಗೆ 3 ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

07/07/2025 6:11 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ

07/07/2025 5:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.