Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾರಾಷ್ಟ್ರದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಪಂಚಾಯತ್ ಸಮಿತಿ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಭರ್ಜರಿ ಗೆಲುವು

11/02/2026 6:55 AM

ಸೂರ್ಯ ಗ್ರಹಣ 2026: ಮುಂದಿನ ವಾರ ಸಂಭವಿಸಲಿರುವ ವರ್ಷದ ಮೊದಲ ಸೂರ್ಯಗ್ರಹಣ!

11/02/2026 6:49 AM

BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away

11/02/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ, ನಟ `ಎ.ಟಿ. ರಘು’ ಇನ್ನಿಲ್ಲ | A.T. Raghu passes away
KARNATAKA

BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ, ನಟ `ಎ.ಟಿ. ರಘು’ ಇನ್ನಿಲ್ಲ | A.T. Raghu passes away

By kannadanewsnow5721/03/2025 7:01 AM

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ಎ.ಟಿ. ರಘು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರಘು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಂಡ್ಯದ ಗಂಡು’ ಸೇರಿದಂತಹ 55 ಸಿನಿಮಾ ಗಳನ್ನು ನಿರ್ದೇಶನ ಮಾಡಿದ್ದಾರೆ. ಅಂಬರೀಶ್ ಅವರ ಅಭಿನಯದ 27 ಸಿನಿಮಾಗಳನ್ನು ಎ.ಟಿ. ರಘು ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ಎ ಟಿ ರಘು ಕನ್ನಡ ಚಲನಚಿತ್ರ ನಿರ್ದೇಶಕರು. ಇವರು ನಿರ್ಮಾಪಕರೂ ನಟರೂ ಹೌದು. ೧೯೮೦ರಿಂದ ೧೯೯೮ರವರೆಗೆ ಸುಮಾರು ಇಪ್ಪತ್ತೈದಕ್ಕಿಂತಲೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರು ನಿರ್ದೇಶಿಸಿದ ಚಿತ್ರಗಳಲ್ಲಿ ಹೆಚ್ಚಿನವುಗಳ ನಾಯಕ ನಟ ಅಂಬರೀಷ್ ಆಗಿದ್ದಾರೆ. ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಯಶಸ್ಸನ್ನು ಕಂಡಿವೆ. ಆ ದೃಷ್ಟಿಯಲ್ಲಿ ಇವರೊಬ್ಬ ಜನಪ್ರಿಯ ಹಾಗೂ ಜಯಶೀಲ ನಿರ್ದೇಶಕರು. ಇವರು ಕೊಡಗಿನಲ್ಲಿ ಜನಿಸಿದರು. ಇವರು ಕೊಡವ ಜನಾಂಗದವರಾಗಿದ್ದು, ಆಪಾಡಂಡ ಮನೆತನಕ್ಕೆ ಸೇರಿದವರು.

ನ್ಯಾಯ ನೀತಿ ಧರ್ಮ, ಅವಳ ನೆರಳು, ಅವಳ ನೆರಳು, ಅಂತಿಮ ತೀರ್ಪು, ಇನ್ಸ್ಪೆಕ್ಟರ್ ಕ್ರಾಂತಿಕುಮಾರ್, ಮಿಡಿದ ಹೃದಯಗಳು, ಮಂಡ್ಯದ ಗಂಡು, ಅಗ್ನಿಸಾಕ್ಷಿ ಸೇರಿದಂತೆ ಸುಮಾರು 55 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದರು.

ಎ.ಟಿ. ರಘು ನಿರ್ದೇಶಿಸಿದ ಚಲನಚಿತ್ರಗಳು

ನ್ಯಾಯ ನೀತಿ ಧರ್ಮ (1980)

ಶಂಕರ್-ಸುಂದರ್

ಆಶಾ (1983)

ಅವಳ ನೆರಳು (1983)

ಧರ್ಮಯುದ್ದ

ಮೇರಿ ಅದಾಲತ್ (1984) (ಹಿಂದಿ)

ಗೂಂಡಾಗುರು

ಗುರು ಜಗದ್ಗುರು

ಕಾಡಿನ ರಾಜ

ದೇವರ ಮನೆ (1985)

ಕಟ್ಟು ರಾಣಿ (1985) (ಮಲಯಾಳಂ)

ಪ್ರೀತಿ (1986)

ಅಂತಿಮ ತೀರ್ಪು (1988)

ಇನ್ಸ್‌ ಪೆಕ್ಟರ್ ಕ್ರಾಂತಿ ಕುಮಾರ್

ಆಪತ್ ಬಾಂಧವ

ಕೃಷ್ಣ ಮೆಚ್ಚಿದ ರಾಧೆ

ಪದ್ಮ ವ್ಯೂಹ

ನ್ಯಾಯಕ್ಕಗಿ ನಾನು

ಅಜಯ್ ವಿಜಯ್ (1990)

ಕೆಂಪು ಸೂರ್ಯ

ಪುಟ್ಟ ಹೆಂಡ್ತಿ (1992)

ಮೈಸೂರು ಜಾಣ

ಸೂರ್ಯೋದಯ

ಮಿಡಿದ ಹೃದಯಗಳು (1993)

ಜೈಲರ್ ಜಗನ್ನಾಥ್

ಮಂಡ್ಯದ ಗಂಡು (1994)

ಶ್ರ್ರಾವಣ ಸಂಜೆ

ಬೇಟೆಗಾರ

actor A.T. Raghu passes away BREAKING: Sandalwood's famous director
Share. Facebook Twitter LinkedIn WhatsApp Email

Related Posts

BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away

11/02/2026 6:39 AM1 Min Read

ರಾಜ್ಯದ `ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ!

11/02/2026 6:23 AM1 Min Read
vidhana soudha

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

11/02/2026 6:19 AM2 Mins Read
Recent News

ಮಹಾರಾಷ್ಟ್ರದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಪಂಚಾಯತ್ ಸಮಿತಿ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಭರ್ಜರಿ ಗೆಲುವು

11/02/2026 6:55 AM

ಸೂರ್ಯ ಗ್ರಹಣ 2026: ಮುಂದಿನ ವಾರ ಸಂಭವಿಸಲಿರುವ ವರ್ಷದ ಮೊದಲ ಸೂರ್ಯಗ್ರಹಣ!

11/02/2026 6:49 AM

BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away

11/02/2026 6:39 AM

BIG NEWS : ಮಾ. 1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ ಎಲ್ಲಾ ಸೇವೆಗಳು ಒಂದೇ ಕಡೆ.!

11/02/2026 6:25 AM
State News
KARNATAKA

BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away

By kannadanewsnow5711/02/2026 6:39 AM KARNATAKA 1 Min Read

ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.…

ರಾಜ್ಯದ `ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ!

11/02/2026 6:23 AM
vidhana soudha

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

11/02/2026 6:19 AM

SSLC, PUC, ಡಿಗ್ರಿ, PG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: 35,000 ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

11/02/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.