Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

20/05/2025 5:18 PM

BREAKING: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ‘ನಟಿ ರನ್ಯಾ ರಾವ್‌’ಗೆ ಜಾಮೀನು ಮಂಜೂರು | Actress Ranya Rao

20/05/2025 5:10 PM

ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್

20/05/2025 4:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :`ಪಡಿತರ ಚೀಟಿ’ಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಮಾ.31 ಕೊನೆಯ ದಿನ : ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS :`ಪಡಿತರ ಚೀಟಿ’ಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಮಾ.31 ಕೊನೆಯ ದಿನ : ಈ ದಾಖಲೆಗಳು ಕಡ್ಡಾಯ.!

By kannadanewsnow5722/03/2025 7:27 PM

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಸದಸ್ಯರ ಸೇರ್ಪಡೆ

* ಪೋಟೋ ಬದಲಾವಣೆ

* ಹೆಸರು ಡಿಲೆಟ್

* ಅಂಗಡಿ. ನಂ. ಬದಲಾವಣೆ

* ಹೆಸರು ತಿದ್ದುಪಡಿ

* ಮುಖ್ಯಸ್ಥರ ಬದಲಾವಣೆ

ಅರ್ಜಿ ಸಲ್ಲಿಸಲು ದಾಖಲಾತಿಗಳು

1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ

2. ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ

3. ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.

ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಮದುವೆ ಪ್ರಮಾಣ ಪತ್ರ

ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

ಮಗುವಿನ ಜನನ ಪ್ರಮಾಣಪತ್ರ

ಹೆತ್ತವರ ಆಧಾರ್ ಕಾರ್ಡ್

ಈ ಪ್ರಕ್ರಿಯೆಯನ್ನು ಅನುಸರಿಸಿ

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

BIG NEWS: Last date for adding new members' names to 'ration card' is March 31st: These documents are mandatory!
Share. Facebook Twitter LinkedIn WhatsApp Email

Related Posts

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

20/05/2025 5:18 PM1 Min Read

BREAKING: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ‘ನಟಿ ರನ್ಯಾ ರಾವ್‌’ಗೆ ಜಾಮೀನು ಮಂಜೂರು | Actress Ranya Rao

20/05/2025 5:10 PM1 Min Read

ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್

20/05/2025 4:37 PM2 Mins Read
Recent News

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

20/05/2025 5:18 PM

BREAKING: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ‘ನಟಿ ರನ್ಯಾ ರಾವ್‌’ಗೆ ಜಾಮೀನು ಮಂಜೂರು | Actress Ranya Rao

20/05/2025 5:10 PM

ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್

20/05/2025 4:37 PM

BREAKING : ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಇದೆಂತಾ ಕೃತ್ಯ : ಮಾನಸಿಕ ಅಸ್ವಸ್ಥತೆಯ ಮೇಲೆ ಹಾಡಹಗಲೇ ಅತ್ಯಾಚಾರಕ್ಕೆ ಯತ್ನ!

20/05/2025 4:35 PM
State News
KARNATAKA

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

By kannadanewsnow0520/05/2025 5:18 PM KARNATAKA 1 Min Read

ಬೆಂಗಳೂರು : ಒಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇನ್ನೊಂದು ಕಡೆ ರಾಜ್ಯ ಕಾಂಗ್ರೆಸ್…

BREAKING: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ‘ನಟಿ ರನ್ಯಾ ರಾವ್‌’ಗೆ ಜಾಮೀನು ಮಂಜೂರು | Actress Ranya Rao

20/05/2025 5:10 PM

ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್

20/05/2025 4:37 PM

BREAKING : ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಇದೆಂತಾ ಕೃತ್ಯ : ಮಾನಸಿಕ ಅಸ್ವಸ್ಥತೆಯ ಮೇಲೆ ಹಾಡಹಗಲೇ ಅತ್ಯಾಚಾರಕ್ಕೆ ಯತ್ನ!

20/05/2025 4:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.