Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್
KARNATAKA

BREAKING NEWS: ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

By kannadanewsnow0921/03/2025 4:46 PM

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು.

ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ.

ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ

  1. ದೊಡ್ಡನಗೌಡ ಪಾಟೀಲ್
  2. ಅಶ್ವಥನಾರಾಯಣ
  3. ಎಸ್ ಆರ್ ವಿಶ್ವನಾಥ್
  4. ಬೈರತಿ ಬಸವರಾಜು
  5. ಎಮ್ ಆರ್ ಪಟೇಲ್
  6. ಚನ್ನಬಸಪ್ಪ
  7. ಉಮಾನಾಥ್ ಕೋಟ್ಯನ್
  8. ಸುರೇಶ್ ಗೌಡ
  9. ಶೈಲೇಂದ್ರ ಬೆಲ್ದಾಳೆ
  10. ಶರಣು ಸಲಗಾರ್
  11. ಸಿಕೆ ರಾಮಮೂರ್ತಿ
  12. ಯಶ್ಪಾಲ್ ಸುವರ್ಣ
  13. ಹರಿಶ್ ಬಿ ಪಿ
  14. ಭರತ್ ಶೆಟ್ಟಿ
  15. ಬಸವರಾಜ ಮತ್ತಿಮೂಡ್
  16. ಧೀರಜ್ ಮುನಿರಾಜು
  17. ಮುನಿರತ್ನ
  18. ಚಂದ್ರು ಲಮಾಣಿ

ಸ್ಪೀಕರ್ ಪೀಠದಲ್ಲಿ ಕುಳಿತಿರುವ ಯು.ಟಿ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದನ್ನು ಸಹಿಸುವುದಿಲ್ಲ ಎಂಬುದಾಗಿ ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಆದೇಶದ ಸಂದರ್ಭದಲ್ಲಿ ಹೇಳಿದ್ದಾರೆ.  ಅಲ್ಲದೇ ಕೂಡಲೇ ಹೊರ ಹೋಗುವಂತೆ ಸೂಚಿಸಿದರು. ಆದರೇ ಸದನದಲ್ಲೇ ಉಳಿದಂತ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು.

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

BREAKING : 2025-26ನೇ ಸಾಲಿನ ನಮ್ಮ `ಬಜೆಟ್’ ದೇಶದಲ್ಲೇ 5 ನೇ ದೊಡ್ಡ ಬಜೆಟ್ ಆಗಿದೆ : CM ಸಿದ್ದರಾಮಯ್ಯ | CM Siddaramaiah

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM1 Min Read

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM1 Min Read

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM5 Mins Read
Recent News

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM

‘ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’: ಭಾರತೀಯ ವ್ಯಕ್ತಿಯ ಹತ್ಯೆ ಬಗ್ಗೆ ಟ್ರಂಪ್

15/09/2025 7:11 AM
State News
KARNATAKA

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

By kannadanewsnow5715/09/2025 7:30 AM KARNATAKA 1 Min Read

ಹೊನ್ನಾವರ : ಕರ್ನಾಟಕದ ಪ್ರಸಿದ್ಧ ಜನಪದ ವಿದ್ವಾಂಸ, ಸಂಶೋಧಕ ಡಾ. ಎನ್.ಆರ್. ನಾಯಕ (90) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎನ್.ಆರ್. ನಾಯಕ…

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM
vidhana soudha

ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್’ : ಸರ್ಕಾರದಿಂದಲೇ ಉಚಿತ `ಕ್ಯಾನ್ಸರ್’ ಚಿಕಿತ್ಸೆ

15/09/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.