Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರಾ ಅಲಿ ಖಾನ್ ಕೇದಾರನಾಥ ಭೇಟಿಗೆ ದೇವಸ್ಥಾನ ಸಮಿತಿ ‘ಒಂದೇ ಒಂದು’ ಷರತ್ತು: ಏನದು ಗೊತ್ತೇ?

18/03/2026 11:53 AM

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: ಬೆಂಗಳೂರಿನ ಕಾಟನ್ ಪೇಟೆ ‘PSI ಸಸ್ಪೆಂಡ್’
KARNATAKA

ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: ಬೆಂಗಳೂರಿನ ಕಾಟನ್ ಪೇಟೆ ‘PSI ಸಸ್ಪೆಂಡ್’

By kannadanewsnow0923/03/2025 6:46 PM

ಬೆಂಗಳೂರು: ರಿಕವರಿ ಮಾಡಿದಂತ ಚಿನ್ನವನ್ನು ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅನ್ನು ಅಮಾನುತುಗೊಳಿಸಲಾಗಿದೆ.

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಆದೇಶಿಸಿದ್ದಾರೆ. 2020ರಲ್ಲಿ ಪಿಎಸ್ಐ ಸಂತೋಷ್ ಅವರು ಹಲಸೂರು ಗೇಟ್ ಠಾಣೆಯ ಪಿಎಸ್ಐ ಆಗಿದ್ದರು. ಈ ವೇಳೆ ಪ್ರಕರಣವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ. ಹೀಗಾಗಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಪೋಟೋ ತೆಗೆಸಿ ವಾಪಾಸ್ ಕೊಡುತ್ತೇನೆ ಎಂಬುದಾಗಿ ಹೇಳಿದ್ದರು.

ಚಿನ್ನದ ಅಂಗಡಿ ಮಾಲೀಕ ಪಿಎಸ್ಐ ಸಂತೋಷ್ ಮಾತು ನಂಬಿ 950 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಬಳಿಕ ಚಿನ್ನದ ಅಂಗಡಿ ಮಾಲೀಕ ಚಿನ್ನವನ್ನು ಪಿಎಸ್ಐ ಸಂತೋಷ್ ಕೇಳಿದಾಗ ಹಣ ನೀಡುವುದಾಗಿ ಭದ್ರತೆಗೆ ಸೈಟ್ ಕರಾರು ಮಾಡಿಕೊಟ್ಟಿದ್ದರು. ಆದರೇ ಆ ಸೈಟ್ ಅನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಮಾಲೀಕ ಮತ್ತೆ ಪ್ರಶ್ನಿಸಿದಾಗ ಖಾಲಿ ಚೆಕ್ ನೀಡಿದ್ದರು. ಅದು ಕೂಡ ಬೌನ್ಸ್ ಆಗಿತ್ತು. ಆದಾದ ಬಳಿಕ ಚಿನ್ನದ ಅಂಗಡಿ ಮಾಲೀಕ ಹಣ, ಚಿನ್ನ ಕೇಳಿದಾಗ ಸಂತೋಷ್ ಬೆದರಿಕೆ ಹಾಕಿದ್ದರು. ಬೇಸತ್ತು ಮಾಲೀಕ ಪಶ್ಚಿಮ ವಿಭಾಗದ ಡಿಸಿಪಿಗೆ ದೂರು ನೀಡಿದ್ದರು.

ಈ ದೂರು ಆಧರಿಸಿ ಎಸಿಪಿ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲಾಗಿತ್ತು. ಈ ವರದಿಯನ್ನು ಆಧರಿಸಿ ಪಿಎಸ್ಐ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಆಧರಿಸಿ, ಪಿಎಸ್ಐ ಸಂತೋಷ್ ಅವರನ್ನು ಪೊಲೀಸ್ ಕಮೀಷನರ್ ದಯಾನಂದ್ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

BIG BREAKING: ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ರಾಜೀನಾಮೆ | Basavaraj Horatti resigns

120 ಗಂಟೆಗಳಲ್ಲಿ 39,311 ಕೋಟಿ ಗಳಿಸಿದ ‘ಮುಕೇಶ್ ಅಂಬಾನಿ’ | Mukesh Ambani

Share. Facebook Twitter LinkedIn WhatsApp Email

Related Posts

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM2 Mins Read

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM1 Min Read

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM2 Mins Read
Recent News

ಸಾರಾ ಅಲಿ ಖಾನ್ ಕೇದಾರನಾಥ ಭೇಟಿಗೆ ದೇವಸ್ಥಾನ ಸಮಿತಿ ‘ಒಂದೇ ಒಂದು’ ಷರತ್ತು: ಏನದು ಗೊತ್ತೇ?

18/03/2026 11:53 AM

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM
State News
KARNATAKA

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

By kannadanewsnow5718/03/2026 11:44 AM KARNATAKA 2 Mins Read

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಸ್ಥಳ ಸೇರಿದಂತೆ ಜಿಲ್ಲೆಯ ಎಲ್ಲಾ ಮಧ್ಯದ ಅಂಗಡಿಗಳು ನಿಗದಿತ ಸಮಯದಲ್ಲಿ…

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM

‘SSLC’ ಬಳಿಕ ಯಾವ ಕೋರ್ಸ್ ಗೆ ಸೇರಿಕೊಳ್ಳಬೇಕೆಂಬ ಗೊಂದಲವಿದೆಯೇ? : ಹಾಗಾದ್ರೆ ಈ ಉಪಯುಕ್ತ ಮಾಹಿತಿ ನಿಮಗಾಗಿ!

18/03/2026 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.