Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಆಸ್ತಿ ಘೋಷಣಾ ಪತ್ರ ಸಲ್ಲಿಸದ ಹಿನ್ನೆಲೆ: ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರ ಸದಸ್ಯತ್ವ ಅನರ್ಹತೆ!
KARNATAKA

BIG NEWS: ಆಸ್ತಿ ಘೋಷಣಾ ಪತ್ರ ಸಲ್ಲಿಸದ ಹಿನ್ನೆಲೆ: ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರ ಸದಸ್ಯತ್ವ ಅನರ್ಹತೆ!

By kannadanewsnow0524/03/2025 8:36 PM

ವಿಜಯಪುರ : ಕಾನೂನು ಪ್ರಕಾರ ಆಸ್ತಿ ಘೋಷಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ಮಹಾನಗರ ಪಾಲಿಗೆ 35 ಸದಸ್ಯರನ್ನು ಅಮಾನತು ಮಾಡಿ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರ ಆದೇಶ ಹೊರಡಿಸಿದ್ದಾರೆ.

ಹೌದು ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಕಾನೂನು ಪ್ರಕಾರ ಆಸ್ತಿ ಘೋಷಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸದಸ್ಯರ ಸದಸ್ಯತ್ವವನ್ನು ಅನರ್ಹತೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಂದ ಈ ಕುರಿತು ಆದೇಶ ಹೊರಬಿದ್ದಿದೆ.ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರನ್ನು ಅಮಾನತು ಮಾಡಿದ್ದಾರೆ ಬಿಜೆಪಿ 17 ಕಾಂಗ್ರೆಸ್ 10 ಜೆಡಿಎಸ್ 1 ಎಂಐಎಂ 2, ಹಾಗೂ ಪಕ್ಷೇತರರು 5 ಸದಸ್ಯರ ಸದಸ್ಯತ್ವ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ಅಂದಹಾಗೇ 2022ರ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವರೆಲ್ಲರೂ ಆಯ್ಕೆಯಾಗಿದ್ದರು. ಜನವರಿ 9, 2024ರಲ್ಲಿ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ ಮೇಯರ್ ಆಗಿದ್ದರೇ, ದಿನೇಶ್ ಹಳ್ಳಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

ವಿಜಯಪುರ ಮಹಾನಗರ ಪಾಲಿಕೆಯ ಯಾವ ಸದಸ್ಯರೂ ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಮೊರೆಯನ್ನು ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಮೈನುದ್ದೀನ್ ಬೀಳಗಿ ಹೋಗಿದ್ದರು. ಹೈಕೋರ್ಟ್ ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM4 Mins Read

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM2 Mins Read

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM1 Min Read
Recent News

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

BREAKING : ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ಗೆ ಹಿಂಬಡ್ತಿ ; ‘BCCI ಕೇಂದ್ರ ಒಪ್ಪಂದ’ ಪ್ರಕಟ!

09/02/2026 9:39 PM
State News
KARNATAKA

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

By kannadanewsnow0909/02/2026 9:57 PM KARNATAKA 4 Mins Read

ಬೆಂಗಳೂರು : “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ…

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.