Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC T20 World cup: ಕೊನೆಗೂ ಯು-ಟರ್ನ್ ಹೊಡೆದ ಪಾಕ್: ಭಾರತದ ವಿರುದ್ಧ ಅಖಾಡಕ್ಕಿಳಿಯಲು ಶರೀಫ್ ಸರ್ಕಾರ ಗ್ರೀನ್ ಸಿಗ್ನಲ್!

10/02/2026 6:44 AM

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

10/02/2026 6:42 AM

BIG NEWS : ದೇಶಾದ್ಯಂತ ಏ.1ರಿಂದ ‘ಆದಾಯ ತೆರಿಗೆ ಕಾಯ್ದೆ’ ಜಾರಿ: ಪ್ರಸ್ತಾವಿತ ನಿಯಮಗಳ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

10/02/2026 6:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ನಟಿ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕೋರ್ಟ್!
KARNATAKA

BREAKING : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ನಟಿ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕೋರ್ಟ್!

By kannadanewsnow0525/03/2025 4:30 PM

ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ಇಂದು ವಿಚಾರಣೆ ನಡೆಯಿತು.ವಿಚಾರಣೆ ಬಳಿಕ ಜಡ್ಜ್ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ, ಮಾರ್ಚ್ 27 ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ತಿಳಿಸಿದರು.

ವಿಚಾರಣೆ ಆರಂಭದಲ್ಲಿ DRI ಪರ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ಯಾವುದು ಕಾಗ್ನಿಸಬಲ್ ಯಾವುದು ನಾನ್ ಕಾಗ್ನಿಸಬಲ್ ಎಂದು ಕಸ್ಟಮ್ಸ್ ಕಾಯ್ದೆ 135 ರಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಕಾಗ್ನಿಸಬಲ್ ಅಪರಾಧವಾಗಿದೆ ಹಾಗೂ ಜಾಮೀನು ರಹಿತವಾಗಿದೆ. ನಟಿ ರನ್ಯಾ ಚಿನ್ನದ ಜೊತೆಗೆ ದುಬೈನಿಂದ ಆಗಮಿಸಿದ್ದಾರೆ.ಬೆಂಗಳೂರು ಏರ್ಪೋರ್ಟ್ಗೆ ಸಂಜೆ 6:30ಕ್ಕೆ ಲ್ಯಾಂಡ್ ಆಗಿದ್ದಾರೆ. ಈ ವೇಳೆ ಪ್ರೋಟೋಕಾಲ್ ಅಧಿಕಾರಿ ಅಲ್ಲಿಗೆ ಹೋಗಿದ್ದಾರೆ. ಅಂದರೆ ರಮ್ಯಾ ರಾನ್ ಗ್ರೀನ್ ಚಾನಲ್ ಮೂಲಕ ಬರುತ್ತಿದ್ದಾರೆ ಎಂದು ಅರ್ಥ ಎಂದು ವಾದಿಸಿದರು.

ಕಸ್ಟಮ್ಸ್ ಏರಿಯಾ, ಇಮ್ಮಿಗ್ರೇಶನ್ ಏರಿಯಾ ಎಲ್ಲಾ ಆದಮೇಲೆ DRI ಅಧಿಕಾರಿಗಳು ನಟಿ ರನ್ಯಾ ರಾವ್ ಳನ್ನು ಮಾತನಾಡಿಸಿದ್ದಾರೆ. ಮೊದಲು ಬ್ಯಾಗ್ ಪರಿಶೀಲಿಸಲಾಗಿದೆ ಅಲ್ಲಿ ಏನು ಪತ್ತೆಯಾಗಿರಲಿಲ್ಲ. ಬಳಿಕ ಆಕೆಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಕಸ್ಟಮ್ಸ್ ಕಾಯ್ದೆ 102ರ ಅಡಿಯಲ್ಲಿ ಕೂಡಲೇ ನೋಟಿಸ್ ನೀಡಲಾಗಿದೆ. ಇದನ್ನು ಕೊಡಲೇಬೇಕು ಎಂದಿಲ್ಲ ವಸ್ತು ಪತ್ತೆಯಾದಾಗ ಆರೋಪಿಯ ಸ್ವಾತಂತ್ರ್ಯ ಸಂವಿಧಾನದ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕಷ್ಟಮ್ಸ್ ಕಾಯ್ದೆ 102ರ ಅಡಿಯಲ್ಲಿ ನೋಟಿಸ್ ನೀಡಿದ್ದೇವೆ ಎಂದು ಮಧು ರಾವ್ ವಾದ ಮಂಡಿಸಿದರು.

ಬಳಿಕ ರನ್ಯಾ ರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ಪ್ರತಿವಾದ ಆರಂಭಿಸಿದರು ನೋಟಿಸ್ ನೀಡಿದ್ದೇವೆ ಅಂತಾರೆ ಪಂಚನಾಮೆ ಮಾಡಿದ್ದೇವೆ ಅಂತಾರೆ ಆದರೆ ಆರೋಪಿಯಿಂದ ಒಪ್ಪಿಗೆ ಎಲ್ಲಿ ಪಡೆದಿದ್ದಾರೆ? ಎಂದು ಪ್ರಶ್ನಿಸಿದರು. ಬಳಿಕ ನ್ಯಾಯಾಧೀಶರು ರನ್ಯಾ ರಾವ್ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿ ಮಾರ್ಚ್ 27 ರಂದು ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

10/02/2026 6:42 AM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM2 Mins Read

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM2 Mins Read
Recent News

ICC T20 World cup: ಕೊನೆಗೂ ಯು-ಟರ್ನ್ ಹೊಡೆದ ಪಾಕ್: ಭಾರತದ ವಿರುದ್ಧ ಅಖಾಡಕ್ಕಿಳಿಯಲು ಶರೀಫ್ ಸರ್ಕಾರ ಗ್ರೀನ್ ಸಿಗ್ನಲ್!

10/02/2026 6:44 AM

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

10/02/2026 6:42 AM

BIG NEWS : ದೇಶಾದ್ಯಂತ ಏ.1ರಿಂದ ‘ಆದಾಯ ತೆರಿಗೆ ಕಾಯ್ದೆ’ ಜಾರಿ: ಪ್ರಸ್ತಾವಿತ ನಿಯಮಗಳ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

10/02/2026 6:42 AM

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್

10/02/2026 6:39 AM
State News
KARNATAKA

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

By kannadanewsnow5710/02/2026 6:42 AM KARNATAKA 1 Min Read

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ಮತ್ತು 371…

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM

ಕರ್ನಾಟಕದ ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

10/02/2026 6:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.