Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM

ಪತಿಯ ದಶಕಗಳ ಕಾಲದ ತ್ಯಾಗವನ್ನು ಸಹಿಸಿಕೊಂಡ ‘ಆದರ್ಶ ಭಾರತೀಯ ಪತ್ನಿ’ಯನ್ನು ಶ್ಲಾಘಿಸಿದ ಹೈಕೋರ್ಟ್

09/08/2025 1:06 PM

ಆಪರೇಷನ್ ಸಿಂಧೂರ್ : ಪಾಕ್ ನ 5 ಫೈಟರ್ ಜೆಟ್ಗಳು ಮತ್ತು ಮತ್ತೊಂದು ವಿಮಾನ ನಾಶ: IAF ಮುಖ್ಯಸ್ಥ

09/08/2025 1:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುಗಾದಿ-ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸೇವೆ: ರಸ್ತೆಗಿಳಿಯಲಿವೆ 2000 ಹೆಚ್ಚುವರಿ ‘KSRTC ಬಸ್’
KARNATAKA

ಯುಗಾದಿ-ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸೇವೆ: ರಸ್ತೆಗಿಳಿಯಲಿವೆ 2000 ಹೆಚ್ಚುವರಿ ‘KSRTC ಬಸ್’

By kannadanewsnow0927/03/2025 6:29 PM

ಬೆಂಗಳೂರು: ಮಾರ್ಚ್.28ರ ನಾಳೆಯಿಂದ 30ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್.31ರಂದು ವಿವಿಧೆಡೆಯಿಂದ ಬೆಂಗಳೂರಿಗೆ 2000 ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.

ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್‌ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್‌ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

https://ksrtc.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್‌ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ.10 ರಿಯಾಯಿತಿ ದೊರೆಯಲಿದೆ.

ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್‌ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್‌ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ,… pic.twitter.com/VTdVQlukYK

— DIPR Karnataka (@KarnatakaVarthe) March 27, 2025

BIG NEWS: ‘ಹೆಲ್ಮೆಟ್’ ಧರಿಸದೇ ಬೈಕ್ ಚಲಾಯಿಸಿದ ‘ರಜತ್ ಪತ್ನಿ’: ಇವರಿಗೆ ‘ರೂಲ್ಸ್ ಅಪ್ಲೈ’ ಆಗಲ್ವ ಎಂದ ನೆಟ್ಟಿಗರು

BREAKING NEWS: ಏಪ್ರಿಲ್.2ರಂದು 384 KAS ಹುದ್ದೆಗಳ ನೇಮಕಾತಿಗೆ ‘ಮುಖ್ಯ ಪರೀಕ್ಷೆ’: KPSC ಮಾಹಿತಿ | KAS Main Exam

Share. Facebook Twitter LinkedIn WhatsApp Email

Related Posts

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM1 Min Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು

09/08/2025 12:39 PM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

09/08/2025 12:29 PM1 Min Read
Recent News

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM

ಪತಿಯ ದಶಕಗಳ ಕಾಲದ ತ್ಯಾಗವನ್ನು ಸಹಿಸಿಕೊಂಡ ‘ಆದರ್ಶ ಭಾರತೀಯ ಪತ್ನಿ’ಯನ್ನು ಶ್ಲಾಘಿಸಿದ ಹೈಕೋರ್ಟ್

09/08/2025 1:06 PM

ಆಪರೇಷನ್ ಸಿಂಧೂರ್ : ಪಾಕ್ ನ 5 ಫೈಟರ್ ಜೆಟ್ಗಳು ಮತ್ತು ಮತ್ತೊಂದು ವಿಮಾನ ನಾಶ: IAF ಮುಖ್ಯಸ್ಥ

09/08/2025 1:03 PM

ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ಭಾರತದ ರಕ್ಷಣಾ ಉತ್ಪಾದನೆ ರಪ್ತು | India’s defence output

09/08/2025 12:50 PM
State News
KARNATAKA

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

By kannadanewsnow0509/08/2025 1:09 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನದಂದೆ ಭೀಕರವಾದ ಅಪಘಾತ ಸಂಭವಿಸಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ನವವಿವಾಹಿತೆ ದಾರುಣವಾಗಿ ಸಾವನಪ್ಪಿದ್ದಾಳೆ.…

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು

09/08/2025 12:39 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅನಾಮಿಕ ವ್ಯಕ್ತಿ ಶವ ಹೂತಿದ್ದನ್ನು ನೋಡ್ದಿದ್ದಾಗಿ ಮತ್ತೆ ಇಬ್ಬರಿಂದ ‘SIT’ ಗೆ ದೂರು!

09/08/2025 12:29 PM

BIG NEWS : ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು

09/08/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.