Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ : ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

14/10/2025 2:00 PM

BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

14/10/2025 1:41 PM

SHOCKING : `ಜಾತಕ ಚೆನ್ನಾಗಿಲ್ಲ’ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ.!

14/10/2025 1:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರ ರಕ್ತ ಹೀರುವ ಸರಕಾರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿ
KARNATAKA

ಜನರ ರಕ್ತ ಹೀರುವ ಸರಕಾರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿ

By kannadanewsnow0927/03/2025 7:54 PM

ಬೆಂಗಳೂರು: ರಾಜ್ಯ ಸರಕಾರವು ಚುನಾವಣೆ ಎದುರಿಸುವುದನ್ನು ತಪ್ಪಿಸಿಕೊಳ್ಳಲು ಮಸೂದೆಗಳನ್ನು ತರುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಒಂದು ಪ್ರಾಧಿಕಾರದ ಕೆಳಗೆ ಕೆಲಸ ಮಾಡಬೇಕೆಂದರೆ ಜನಪ್ರತಿನಿಧಿಗಳಾಗಿ ಒಂದು ಅಥಾರಿಟಿ ಕೆಳಗೆ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು.

ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಊರ್ಜಿತ ಆಗುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ. ಒಂದು ಕಡೆ ಕೊಟ್ಟಂತಿರಬೇಕು. ಆದರೆ, ಅದು ಕೈ ಸೇರಬಾರದು. ಇದು ನಿಮ್ಮ ದುರುದ್ದೇಶ ಎಂದು ಟೀಕಿಸಿದರು.

ದಲಿತರನ್ನು ನಿರಂತರ ವಂಚಿಸುತ್ತ ಬಂದ ಸರಕಾರ, ಇದೀಗ ಅಲ್ಪಸಂಖ್ಯಾತರನ್ನೂ ವಂಚಿಸಲು ಮುಂದಾಗಿದೆ. ದಲಿತರಿಗೆ ಮೀಸಲಿಟ್ಟ 39 ಸಾವಿರ ಕೋಟಿ ಆ ಜನಾಂಗಗಳಿಗೆ ತಲುಪದಂತೆ ಮಾಡಿದ್ದೀರಿ. ಈಗ ಅಲ್ಪಸಂಖ್ಯಾತರನ್ನೂ ವಂಚಿಸಲು ಹೊರಟಿದ್ದೀರಿ ಎಂದು ಆರೋಪಿಸಿದರು.

SHOCKING: ಬೆಂಗಳೂರಲ್ಲಿ ಪತ್ನಿ ಕೊಂದು ದೇಹ ತುಂಡರಿಸಿ ‘ಸೂಟ್ ಕೇಸ್’ಗೆ ತುಂಬಿದ ‘ಪಾಪಿ ಪತಿ’

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಕೇಸ್: ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

BREAKING : ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ : ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

14/10/2025 2:00 PM1 Min Read

BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

14/10/2025 1:41 PM1 Min Read

ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ತಾಲಿಬಾನ್ ಪರ ಮಾತಾಡುವ ಚೇಲಾಗಳು : ಶಾಸಕ ಯತ್ನಾಳ್ ವಿವಾದದ ಹೇಳಿಕೆ

14/10/2025 1:29 PM1 Min Read
Recent News

BREAKING : ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ : ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

14/10/2025 2:00 PM

BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

14/10/2025 1:41 PM

SHOCKING : `ಜಾತಕ ಚೆನ್ನಾಗಿಲ್ಲ’ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ.!

14/10/2025 1:39 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ 12,000 ವಿಶೇಷ ರೈಲುಗಳನ್ನು ಓಡಿಸಲಿದೆ ಭಾರತೀಯ ರೈಲ್ವೆ

14/10/2025 1:30 PM
State News
KARNATAKA

BREAKING : ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ : ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

By kannadanewsnow0514/10/2025 2:00 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಹ…

BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

14/10/2025 1:41 PM

ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ತಾಲಿಬಾನ್ ಪರ ಮಾತಾಡುವ ಚೇಲಾಗಳು : ಶಾಸಕ ಯತ್ನಾಳ್ ವಿವಾದದ ಹೇಳಿಕೆ

14/10/2025 1:29 PM

BREAKING : ನವೆಂಬರ್ ನಲ್ಲಿ `ನಿತಿನ್ ಗಡ್ಕರಿ’ ಪ್ರಧಾನಿ ಆಗ್ತಾರೆ : ಸಚಿವ ಸಂತೋಷ್ ಲಾಡ್ ಹೊಸ ಬಾಂಬ್

14/10/2025 1:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.