Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM

BREAKING : ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳದಿದ್ರೆ, ಇರಾನ್’ನ ಖಾರ್ಗ್ ದ್ವೀಪ ಸ್ಫೋಟಿಸ್ತೇವೆ ; ಟ್ರಂಪ್ ಬೆದರಿಕೆ!

30/03/2026 6:02 PM

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ‘ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಸರ್ಕಾರದಿಂದ ಪರಿಷ್ಕೃತ ಆದೇಶ.!
KARNATAKA

BIG NEWS : ‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ‘ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಸರ್ಕಾರದಿಂದ ಪರಿಷ್ಕೃತ ಆದೇಶ.!

By kannadanewsnow5728/03/2025 1:23 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಪರಿಷ್ಕೃತ ‘ಆರೋಗ್ಯ ಸಂಜೀವಿನಿ’ ಯೋಜನೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ದಿನಾಂಕ : 22.07.2021 ರ ಸಚಿವ ಸಂಪುಟ ಸಭೆಯ ಅನುಮೋದನೆ ಹಾಗೂ ತರುವಾಯ ಹೊರಡಿಸಲಾದ ಆದೇಶಗಳಲ್ಲಿ ರೂಪಿಸಲಾದ ಯೋಜನೆಯಲ್ಲಿನ ಅಂಶಗಳು.

ಯೋಜನೆಯಲ್ಲಿ ಆಲೋಪತಿ ಆಯುಷ್ ಚಿಕಿತ್ಸಾ ಹಾಗೂ ಪದ್ಧತಿಗಳನ್ನು ಒಳಗೊಂಡ ಎಲ್ಲಾ ಹೊರರೋಗಿ ವೈದ್ಯಕೀಯ ಚಿಕಿತ್ಸೆಗಳು, ಡೇ ಔಷಧೋಪಚಾರಗಳು, ಚಿಕಿತ್ಸೆಗಳು, ವಾರ್ಷಿಕ ತಪಾಸಣೆ, ವಿಕಲ ಸೌಲಭ್ಯಗಳು, ಮುಂತಾದ ಆರೋಗ್ಯ ಸೌಲಭ್ಯಗಳನ್ನು ಯೋಜಿಸಲಾಗಿತ್ತು. ಕೇರ್, ಒಳರೋಗಿ ಆರೋಗ್ಯ ಚೇತನರಿಗೆ ಸೇವಾ ಒದಗಿಸಲು ಯೋಜಿಸಲಾಗಿತ್ತು.

ಪರಿಷ್ಕೃತ ಯೋಜನೆಯಲ್ಲಿನ ಪ್ರಮುಖ ಅಂಶಗಳು

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಮಹತ್ವಾಕಾಂಕ್ಷಿ ಆರೋಗ್ಯ ಸೇವಾ ಯೋಜನೆಯಾಗಿದ್ದು, ಯೋಜನೆಯು ಪ್ರಮಾಣದಲ್ಲಿ ಪೂರ್ಣ ಜಾರಿಯಾದಾಗ ಆಲೋಪತಿ ಹಾಗೂ ಆಯುಷ್ ಚಿಕಿತ್ಸಾ ಪದ್ಧತಿಗಳನ್ನು ಒಳಗೊಂಡ ಎಲ್ಲಾ ಹೊರರೋಗಿ ವೈದ್ಯಕೀಯ ಚಿಕಿತ್ಸೆಗಳು, ಔಷಧೋಪಚಾರಗಳು, ಒಳರೋಗಿ ಚಿಕಿತ್ಸೆಗಳು, ವಾರ್ಷಿಕ ಆರೋಗ್ಯ ತಪಾಸಣೆ ಮುಂತಾದ ಆರೋಗ್ಯ ಸೇವಾ ಸೌಲಭ್ಯಗಳನ್ನು ಒದಗಿಸಲಾಗುವುದು. ಆದರೆ, ಈ ಎಲ್ಲಾ ಚಿಕಿತ್ಸೆಗಳನ್ನು ಆರಂಭಿಸಲು ಏಕಕಾಲದಲ್ಲಿ ಕಾರ್ಯಸಾಧ್ಯವಿರುವುದಿಲ್ಲ. ಆದಕಾರಣ, ಯೋಜನೆಯ ಮೊದಲನೇ ಹಂತದಲ್ಲಿ KASS ಯೋಜನೆಯಡಿ ಆಲೋಪತಿ ಚಿಕಿತ್ಸಾ ವಿಧಾನದಲ್ಲಿ ಒಳಗೊಂಡ ಒಳರೋಗಿ 2 (In-patient Treatment)ವಿಧಾನಗಳನ್ನು ಮಾತ್ರ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಹೊರರೋಗಿ ಚಿಕಿತ್ಸಾ ವಿಧಾನಗಳು (OPD) ಆಯುಷ್ ಚಿಕಿತ್ಸಾ ವಿಧಾನಗಳನ್ನು ಮುಂದಿನ ಹಂತದಲ್ಲಿ ಯೋಜನೆಯ ಪರಿಗಣಿಸಲಾಗುವುದು. KASS ಚಿಕಿತ್ಸಾ ವಿಧಾನದಲ್ಲಿ ಒಳಗೊಂಡ ८३९ ಕೇರ್(Day – Care) ಚಿಕಿತ್ಸಾ ವಿಧಾನಗಳನ್ನು ಹೊರತು ಪಡಿಸಿ.

ಆರೋಗ್ಯ ಸಂಜೀವಿನಿ’ ಯೋಜನೆ ಕುರಿತು ಪರಿಷ್ಕೃತ ಮಾಹಿತಿ ಹೀಗಿದೆ.

 

 

 

 

 

 

 

 

 

 

 

 

BIG NEWS: Good news for 'state government' employees: Revised order from the government regarding the 'Arogya Sanjeevini' scheme!
Share. Facebook Twitter LinkedIn WhatsApp Email

Related Posts

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM2 Mins Read

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM1 Min Read

ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ

30/03/2026 5:55 PM2 Mins Read
Recent News

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM

BREAKING : ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳದಿದ್ರೆ, ಇರಾನ್’ನ ಖಾರ್ಗ್ ದ್ವೀಪ ಸ್ಫೋಟಿಸ್ತೇವೆ ; ಟ್ರಂಪ್ ಬೆದರಿಕೆ!

30/03/2026 6:02 PM

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM

ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ

30/03/2026 5:55 PM
State News
KARNATAKA

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

By kannadanewsnow0930/03/2026 6:04 PM KARNATAKA 2 Mins Read

ಕುಟುಂಬದಲ್ಲಿ ಅನಿರೀಕ್ಷಿತವಾಗಿ ಪತಿ ನಿಧನರಾದಾಗ, ಆತನ ಪತ್ನಿ (ಸೊಸೆ) ಎದುರಿಸುವ ದೊಡ್ಡ ಸವಾಲುಗಳಲ್ಲಿ ಆರ್ಥಿಕ ಭದ್ರತೆ ಮತ್ತು ಆಸ್ತಿಯ ಹಕ್ಕು…

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM

ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ

30/03/2026 5:55 PM

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.