Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರು ನಿಜವಾದ ಭಾರತೀಯರು ಎಂದು ಸುಪ್ರೀಂ ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ: ಪ್ರಿಯಾಂಕಾ ಗಾಂಧಿ

05/08/2025 1:15 PM

ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ‘ಬಿಗ್‌ಶಾಕ್‌’: 1 ಲಕ್ಷ ರೂ ದಾಟಿದ ಚಿನ್ನದ ಬೆಲೆ …!

05/08/2025 1:14 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : 8-9 ತಿಂಗಳ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

05/08/2025 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶೀಘ್ರ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ : ಗಗನಯಾತ್ರಿ ಸುನೀತಾ ವಿಲಿಯಮ್ಸ್ ಫಸ್ಟ್ ರಿಯಾಕ್ಷನ್
WORLD

BREAKING : ಶೀಘ್ರ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ : ಗಗನಯಾತ್ರಿ ಸುನೀತಾ ವಿಲಿಯಮ್ಸ್ ಫಸ್ಟ್ ರಿಯಾಕ್ಷನ್

By kannadanewsnow0501/04/2025 11:23 AM

ವಾಷಿಂಗ್ಟನ್ : ಬಾಹ್ಯಾಕಾಶದಲ್ಲಿ ಸಿಲುಕಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಂ ಇತ್ತೀಚಿಗೆ ಭೂಮಿಗೆ ವಾಪಸ್ ಆಗಿದ್ದರು. ಭೂಮಿಗೆ ಬಂದ ಬಳಿಕ ಸುಮಿತಾ ವಿಲಿಯಂ ಮೊದಲ ಪ್ರತಿಕ್ರಿಯೆ ನೀಡಿದ್ದು, ಬಾಹ್ಯಾಕಾಶದಲ್ಲಿ ಭಾರತ ಯಾವ ರೀತಿ ಕಾಣಿಸುತ್ತದೆ ಎಂದು ಮಾತನಾಡಿದ್ದು ಅಲ್ಲದೆ ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಕೊಂಡಾಡಿದ್ದಾರೆ.

ಅಮೇರಿಕಾದ ವಾಷಿಂಗ್ಟನ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ ಎಂದು ಅಮೆರಿಕದ ವಾಷಿಂಗ್ಟನ್ ನಲ್ಲಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹೇಳಿಕೆ ನೀಡಿದ್ದಾರೆ. ಭಾರತದ ಬಗ್ಗೆ ಮಾತನಾಡಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್, ಮುಂದಿನ ಕಾರ್ಯಾಚರಣೆಯಲ್ಲಿ ಭಾಗವಹಿಸುವವರನ್ನು ಭೇಟಿ ಮಾಡುತ್ತೇನೆ.

ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ. ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ಭಾರತೀಯರಿಗೆ ಸಹಾಯ ಮಾಡಲು ನಾನು ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲ ಅದ್ಭುತ ಚಿತ್ರಗಳು ಸಿಕ್ಕವು ಎಂದು ಭಾರತದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಭಾರತ ಅದ್ಭುತವಾಗಿದೆ. ನಾವು ಹಿಮಾಲಯವನ್ನು ದಾಟುವ ಪ್ರತಿ ಬಾರಿಯೂ, ಪುಟ್ಚ್ ಹಿಮಾಲಯದ ಫೋಟೋ ತೆಗೆಯುತ್ತಾರೆ. ಅದು ತುಂಬಾ ಅದ್ಭುತವಾಗಿದೆ ಎಂದು ಹೇಳಬೇಕು.ನೀವು ಪೂರ್ವದಿಂದ ಗುಜರಾತ್, ಮುಂಬೈ ಕಡೆಗೆ ಪ್ರಯಾಣಿಸುವಾಗ, ಕರಾವಳಿಯಿಂದ ಮೀನುಗಾರಿಕಾ ದೋಣಿಗಳನ್ನು ನೋಡಬಹುದು. ಅವು ಒಂದು ದೀಪಸ್ತಂಭದಂತೆ ಕಾರ್ಯನಿರ್ವಹಿಸಿ, ‘ಇಗೋ ನಾವು ಬರುತ್ತಿದ್ದೇವೆ’ ಎಂದು ತಿಳಿಸುತ್ತವೆ ಎಂದರು.

ಕಳೆದ ವರ್ಷ ಜೂನ್‌ನಲ್ಲಿ ಎಂಟು ದಿನಗಳ ಪ್ರಯಾಣಕ್ಕಾಗಿ ಬೋಯಿಂಗ್ ಸ್ಟಾರ್‌ಲೈನರ್ ಮೂಲಕ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸುನಿತಾ ವಿಲಿಯಮ್ಸ್ ತೆರಳಿದರು. ನೌಕೆಯಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಗಳಿಂದಾಗಿ ಅವರು ಭೂಮಿಗೆ ಮರಳುವುದು ತಡವಾಯಿತು. ಇದರಿಂದ 280 ದಿನಗಳಿಗಿಂತ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಕಳೆದ ನಂತರ, ಕಳೆದ ಮಾರ್ಚ್‌ನಲ್ಲಿ ಸ್ಪೇಸ್ ಎಕ್ಸ್ ಸಂಸ್ಥೆಯ ಡ್ರ್ಯಾಗನ್ ನೌಕೆಯ ಮೂಲಕ ಅವರು ಭೂಮಿಗೆ ಮರಳಿದರು.

Share. Facebook Twitter LinkedIn WhatsApp Email

Related Posts

ಮತ್ತಷ್ಟು ಭಾರತದ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಣೆ

04/08/2025 8:39 PM1 Min Read

BREAKING : ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಭಾರತ ಮೂಲದ ಕುಟುಂಬದ ನಾಲ್ವರು ಮೃತರಾಗಿ ಪತ್ತೆ

03/08/2025 3:04 PM1 Min Read

BREAKING : ಪಾಕ್’ನ ಕೆಲ ಪ್ರದೇಶಗಳಲ್ಲಿ 5.4 ತೀವ್ರತೆಯ ಪ್ರಭಲ ಭೂಕಂಪ ; ಆತಂಕದಲ್ಲಿ ‘ಕುರಾನ್’ ಪಠಿಸಿದ ಜನ |Earthquake

02/08/2025 9:43 PM1 Min Read
Recent News

ಯಾರು ನಿಜವಾದ ಭಾರತೀಯರು ಎಂದು ಸುಪ್ರೀಂ ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ: ಪ್ರಿಯಾಂಕಾ ಗಾಂಧಿ

05/08/2025 1:15 PM

ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ‘ಬಿಗ್‌ಶಾಕ್‌’: 1 ಲಕ್ಷ ರೂ ದಾಟಿದ ಚಿನ್ನದ ಬೆಲೆ …!

05/08/2025 1:14 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : 8-9 ತಿಂಗಳ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

05/08/2025 1:11 PM

ಸಂತ್ರಸ್ತೆಯ ಗುರುತು ಬಹಿರಂಗ: ಸೂಕ್ಷ್ಮ ಪ್ರಕರಣಗಳ ನೇರ ಪ್ರಸಾರಕ್ಕೆ ಬಾಂಬೆ ಹೈಕೋರ್ಟ್ ತಡೆ

05/08/2025 1:07 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : 8-9 ತಿಂಗಳ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

By kannadanewsnow0505/08/2025 1:11 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಓದಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಅಸ್ತಿಪಂಜರ…

BREAKING : ‘KSPCB’ ಅಧ್ಯಕ್ಷರ ನೇಮಕ ವಿಚಾರ : ಪಿಎಂ ನರೇಂದ್ರಸ್ವಾಮಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

05/08/2025 12:54 PM

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣ : 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ‘CCB’

05/08/2025 12:45 PM

BREAKING : ಧರ್ಮಸ್ಥಳ ಪ್ರಕರಣ : ಇಂದು 11ನೇ ಪಾಯಿಂಟ್ ನಲ್ಲಿ ಉತ್ಖನನ ಆರಂಭಿಸಿದ ‘SIT’ ಅಧಿಕಾರಿಗಳು

05/08/2025 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.