Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದ Gen Z ಆಯ್ಕೆ ಮಾಡಿದ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ: ಭಾರತದೊಂದಿಗೆ ಇವರ ಸಂಬಂಧವೇನು?

11/09/2025 10:39 AM

‘ರಾಜ್ಯಪಾಲರು ಬಿಲ್‌ಗಳನ್ನು ತಡೆಹಿಡಿದರೆ, ಅದು ಸುಳ್ಳು ಎಚ್ಚರಿಕೆ ಹೇಗಾಗುತ್ತದೆ?’ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

11/09/2025 10:26 AM

BREAKING: ಬಿಹಾರದ ನಂತರ ಭಾರತದಾದ್ಯಂತ ಏಕಕಾಲದಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’

11/09/2025 10:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದವರಿಗೆ BMRCL ಶಾಕ್: 6 ತಿಂಗಳಲ್ಲಿ 27,000 ಪ್ರಕರಣ ದಾಖಲು
KARNATAKA

ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದವರಿಗೆ BMRCL ಶಾಕ್: 6 ತಿಂಗಳಲ್ಲಿ 27,000 ಪ್ರಕರಣ ದಾಖಲು

By kannadanewsnow0903/04/2025 7:05 PM

ಬೆಂಗಳೂರು :  ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಘಟನೆಗಳು ಬಹಿರಂಗವಾಗಿದೆ.

ಪ್ರಯಾಣಿಕರಿಂದ ಜೋರಾಗಿ ಸಂಗೀತವನ್ನು ಮೊಬೈಲ್ ನಲ್ಲಿ ಹಾಕಿ ಕೊಂಡು ಕೇಳುತ್ತಿರುವುದು ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು (PwD), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವುದು 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆಯ 554 ಪ್ರಕರಣಗಳು ಕಂಡುಬಂದಿವೆ.  ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್ ಗಳನ್ನು ಸಾಗಿಸುವ ಪ್ರಯಾಣಿಕರನ್ನು ಒಳಗೊಂಡಿವೆ.

ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.

ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ.

ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಏಪ್ರಿಲ್.27ರಂದು 42,345 ಮನೆ ಹಂಚಿಕೆ

BIG NEWS: ಸಾಗರದಲ್ಲಿ ಬಹುಕೋಟಿ ‘ಸೇಲ್ಸ್ ಸರ್ಟಿಫಿಕೇಟ್’ ಹಗರಣ: ತನಿಖೆಗೆ ಸಚಿವರಿಗೆ ‘ಶಾಸಕ ಗೋಪಾಕೃಷ್ಣ ಬೇಳೂರು’ ಪತ್ರ

Share. Facebook Twitter LinkedIn WhatsApp Email

Related Posts

ಜೈಲಲ್ಲಿ ಹಾಸಿಗೆ ದಿಂಬಿನಲ್ಲಿ ನಟ ದರ್ಶನ್ ‘ನೆಮ್ಮದಿ’ ನಿದ್ರೆ : ಮಾನಸಿಕವಾಗಿ ಕುಗ್ಗಿದ ದಾಸನಿಗೆ ವೈದ್ಯರಿಂದ ಕೌನ್ಸೆಲಿಂಗ್

11/09/2025 10:17 AM1 Min Read

BREAKING : ಶಿವಮೊಗ್ಗದಲ್ಲಿ ಓಮಿನಿ-ಬೈಕ್ ಮಧ್ಯ ಭೀಕರ ಅಪಘಾತ : ಹಸೆಮಣೆ ಏರಬೇಕಿದ್ದ ಜೋಡಿ, ಸ್ಥಳದಲ್ಲೇ ದುರ್ಮರಣ!

11/09/2025 10:08 AM1 Min Read

`ಯುವನಿಧಿ ಪ್ಲಸ್’ ಕಾರ್ಯಕ್ರಮದಡಿ ಕೌಶಲ್ಯ ತರಬೇತಿಗೆ ನೋಂದಣಿ ಕಡ್ಡಾಯ

11/09/2025 10:07 AM1 Min Read
Recent News

ನೇಪಾಳದ Gen Z ಆಯ್ಕೆ ಮಾಡಿದ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ: ಭಾರತದೊಂದಿಗೆ ಇವರ ಸಂಬಂಧವೇನು?

11/09/2025 10:39 AM

‘ರಾಜ್ಯಪಾಲರು ಬಿಲ್‌ಗಳನ್ನು ತಡೆಹಿಡಿದರೆ, ಅದು ಸುಳ್ಳು ಎಚ್ಚರಿಕೆ ಹೇಗಾಗುತ್ತದೆ?’ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

11/09/2025 10:26 AM

BREAKING: ಬಿಹಾರದ ನಂತರ ಭಾರತದಾದ್ಯಂತ ಏಕಕಾಲದಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’

11/09/2025 10:18 AM

ಜೈಲಲ್ಲಿ ಹಾಸಿಗೆ ದಿಂಬಿನಲ್ಲಿ ನಟ ದರ್ಶನ್ ‘ನೆಮ್ಮದಿ’ ನಿದ್ರೆ : ಮಾನಸಿಕವಾಗಿ ಕುಗ್ಗಿದ ದಾಸನಿಗೆ ವೈದ್ಯರಿಂದ ಕೌನ್ಸೆಲಿಂಗ್

11/09/2025 10:17 AM
State News
KARNATAKA

ಜೈಲಲ್ಲಿ ಹಾಸಿಗೆ ದಿಂಬಿನಲ್ಲಿ ನಟ ದರ್ಶನ್ ‘ನೆಮ್ಮದಿ’ ನಿದ್ರೆ : ಮಾನಸಿಕವಾಗಿ ಕುಗ್ಗಿದ ದಾಸನಿಗೆ ವೈದ್ಯರಿಂದ ಕೌನ್ಸೆಲಿಂಗ್

By kannadanewsnow0511/09/2025 10:17 AM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ನ್ಯಾಯಾಲಯವು ನಟ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲೆಗೆ…

BREAKING : ಶಿವಮೊಗ್ಗದಲ್ಲಿ ಓಮಿನಿ-ಬೈಕ್ ಮಧ್ಯ ಭೀಕರ ಅಪಘಾತ : ಹಸೆಮಣೆ ಏರಬೇಕಿದ್ದ ಜೋಡಿ, ಸ್ಥಳದಲ್ಲೇ ದುರ್ಮರಣ!

11/09/2025 10:08 AM

`ಯುವನಿಧಿ ಪ್ಲಸ್’ ಕಾರ್ಯಕ್ರಮದಡಿ ಕೌಶಲ್ಯ ತರಬೇತಿಗೆ ನೋಂದಣಿ ಕಡ್ಡಾಯ

11/09/2025 10:07 AM

BREAKING : ವರದಕ್ಷಿಣೆ ಕಿರುಕುಳ ಆರೋಪ : ನಿರ್ದೇಶಕ ಎಸ್.ನಾರಾಯಣ & ಕುಟುಂಬದ ವಿರುದ್ಧ ‘FIR’ ದಾಖಲು!

11/09/2025 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.