Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

18/12/2025 1:47 PM

BREAKING: ಬಾಂಗ್ಲಾದೇಶದ ಎರಡು ವೀಸಾ ಕೇಂದ್ರಗಳನ್ನು ಮುಚ್ಚಿದ ಭಾರತ

18/12/2025 1:43 PM

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಂಗಲ್ಯ ಸರದಲ್ಲಿ ಹವಳ ಮುತ್ತುಗಳನ್ನು ಯಾಕೆ ಸೇರಿಸುತ್ತಾರೆ?
KARNATAKA

ಮಾಂಗಲ್ಯ ಸರದಲ್ಲಿ ಹವಳ ಮುತ್ತುಗಳನ್ನು ಯಾಕೆ ಸೇರಿಸುತ್ತಾರೆ?

By kannadanewsnow5704/04/2025 12:11 PM

ಸ್ತ್ರೀಯರು ಮಾಂಗಲ್ಯ ಸರದಲ್ಲಿ ಮುತ್ತು ಮತ್ತು ಹವಳವನ್ನು ಧರಿಸುವ ಸಂಪ್ರದಾಯ ನಮ್ಮ ಹಿಂದೂ ಧರ್ಮದಲ್ಲಿದೆ. ಅದು ಕೇವಲ ಅಲಂಕಾರಕ್ಕೆ ಮಾತ್ರವಲ್ಲದೆ ಅದೆಷ್ಟೋ ಒಳ್ಳೆಯದನ್ನು ಮಾಡುತ್ತದೆ.ಮಾಂಗಲ್ಯ ಸರ ಸ್ತ್ರೀಯರಿಗೆ ಹರಿಶಿನ ಕುಂಕುಮದ ರೀತಿಯಲ್ಲಿಯೇ ಆರೋಗ್ಯವನ್ನು ಕಾಪಾಡುತ್ತದೆ.
ಹವಳ ಕುಜನಿಗೆ ಪ್ರೀತಿಕಾರಕ ಮತ್ತು ಮುತ್ತು ಚಂದ್ರನಿಗೆ ಪ್ರೀತಿಕಾರಕ. ಇವೆರಡು ಸೂರ್ಯ ,ಚಂದ್ರರ ತೇಜಸ್ಸು ಸ್ತ್ರೀಯರಲ್ಲಿ ಲೀನವಾಗಿ ಇರುತ್ತವೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಹವಳ :- ಸ್ತ್ರೀಯರ ಶರೀರಕ್ಕೆ ಬೇಕಾದ ಉತ್ತೇಜನವನ್ನು ಹವಳ ನೀಡುತ್ತದೆ ನಾಡಿ ಮಂಡಲವನ್ನು ಚುರುಕಾಗಿ ಇಡುತ್ತದೆ.

ಮುತ್ತು:- ಶರೀರದ ಅತಿಯಾದ ತಾಪಮಾನವನ್ನು ಕಡಿಮೆ ಮಾಡುತ್ತದೆ. ಮನಸ್ಸಿಗೆ ಪ್ರಶಾಂತತೆ ಮತ್ತು ಸಹನೆಯನ್ನು ನೀಡುತ್ತದೆ. ಮುತ್ತು ಚಂದ್ರ ಗ್ರಹದ ಪ್ರತೀಕ. ದೇಹ ಸುಖ, ಸೌಂದರ್ಯ, ಅನಂದಕ್ಕೆ, ಅನ್ಯೋನ್ಯ ದಾಂಪತ್ಯ ಜೀವನಕ್ಕೆ ಕಾರಣಕರ್ತ. ಶಾರೀರಿಕವಾಗಿ ಕಣ್ಣು, ಕೊಬ್ಬು, ಗ್ರಂಥಿಗಳು, ಸ್ತ್ರೀಯರ ನರ ನಾಡಿಗಳು, ಇಂದ್ರಿಯಗಳು,ಗರ್ಭಧಾರಣೆ, ಮತ್ತು ಪ್ರಸವಕ್ಕೆ ಕಾರಣನು.
ಇನ್ನು ಮೂರ್ಖತನ, ಅತಿಯಾದ ಕೋಪ, ಕಲಹ, ಸೋಮಾರಿತನ, ರೋಗ- ರುಜಿನಗಳು, ಸಾಲಭಾದೆ, ರಕ್ತಸ್ರಾವ ಮತ್ತು ಋತುಚಕ್ರದ ದೋಷಕ್ಕೆ ಈ ಗ್ರಹವೆ ಕಾರಣರು. ಆದುದರಿಂದ ಚಂದ್ರ ಮತ್ತು ಕುಜ ಗ್ರಹ ಸ್ತ್ರೀಯರ ಜೀವನದಲ್ಲಿ ಅದೆಷ್ಟು ಪಾತ್ರ ವಹಿಸುತ್ತವೆ ಎಂದು ನೋಡೋಣ ಬನ್ನಿ….

ಖಗೋಳಶಾಸ್ತ್ರದಲ್ಲಿ ಮತ್ತು ಜ್ಯೋತಿಶ್ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಮುಖ್ಯವಾಗಿ 27 ನಕ್ಷತ್ರಗಳಿವೆ.ಈ ನಕ್ಷತ್ರಗಳಲ್ಲಿ ಚಂದ್ರನು 27 ದಿವಸವೂ ಸಂಚರಿಸುತ್ತಾನೆ 28 ನೇ ದಿವಸ ಕುಜನನ್ನು ಸೇರುವ ದಿನವೇ ಸ್ತ್ರೀಯರಿಗೆ ಋತುಸಮಯ ಭಾರತೀಯ ಸಂಪ್ರದಾಯದಲ್ಲಿ ಸ್ತ್ರೀಯರಿಗೆ ಮಾಂಗಲ್ಯ ಸರದಲ್ಲಿ ಇರುವ ಪ್ರಾಮುಖ್ಯತೆ ಬೇರೆ ಯಾವುದಕ್ಕೂ ಇಲ್ಲ.
ಅಸಲಿಯಾದಂತಹ ಹವಳ ಧರಿಸುವುದರ ಹಿಂದೆ ನಮ್ಮ ಋಷಿಮುನಿಗಳು ವಿಶೇಷವಾದ ರಹಸ್ಯ ಅಡಗಿದೆ ಎಂದು ಹೇಳಿದ್ದಾರೆ. ಆ ರಹಸ್ಯ ವೇನೆಂದರೆ ಮುತ್ತನ್ನು, ಹವಳವನ್ನು ಧರಿಸಿದ್ದರಿಂದಲೇ ಹಳೇ ಕಾಲದ ಸ್ತ್ರೀಯರಿಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವುದು ಬಹಳ ವಿರಳ.ಆದರೆ ಈಗ ಶಸ್ತ್ರಚಿಕಿತ್ಸೆ ಇಲ್ಲದೇ ಪ್ರಸವವು ನಡೆಯುವುದೇ ಇಲ್ಲ ಎಂಬಂತೆ ಆಗಿದೆ.

ಸೂರ್ಯನಿಂದ ಬರುವ ಕೆಂಪು ಮತ್ತು ಬಿಳುಪು ಕಿರಣಗಳನ್ನು ಸ್ವೀಕರಿಸಿ ಸ್ತ್ರೀಯರ ಶರೀರದಲ್ಲಿರುವ ಪ್ರತಿಯೊಂದು ನಾಡಿ ಮಂಡಲವನ್ನು ಉತ್ತೇಜಿಸುತ್ತದೆ.
ಶಾರೀರಿಕವಾಗಿ ಮತ್ತು ಭೌತಿಕವಾಗಿ ಈ ಎರಡು ಗ್ರಹಗಳು ಸ್ತ್ರೀಯರಲ್ಲಿ ಬರುವ ಕಷ್ಟ ಮತ್ತು ಗ್ರಹ ದೋಷವನ್ನು ನಿವಾರಿಸುತ್ತದೆ. ಆದ್ದರಿಂದ ಚಂದ್ರ,ಕುಜ ಸಂಯೋಗ ಪ್ರತಿ ಸ್ತ್ರೀಯರ ಜೀವನದಲ್ಲೂ ಅನೇಕ ಪ್ರಮುಖ ಪಾತ್ರ ವಹಿಸುತ್ತವೆ. ಹಾಗೆಯೇ ಮಾಂಗಲ್ಯದಲ್ಲಿ ಮುತ್ತು ಮತ್ತು ಹವಳ ಧರಿಸುವುದು ಸ್ತ್ರೀಯರ ಜೀವನದಲ್ಲಿ ಒಳ್ಳೆಯ ಫಲಿತಾಂಶ ನೀಡುತ್ತದೆ.

ಮತ್ತೊಂದು ವಿಷಯವೇನೆಂದರೆ ಶುಕ್ರನು ವಿವಾಹಕಾರಕನು ಮಾತ್ರ,
ಆದರೆ ಸಂಸಾರ ಜೀವನವನ್ನು ನಡೆಸುವಾತ ಕುಜನೇ ಎನ್ನುವುದನ್ನು ಮಾತ್ರ ಮರೆಯಬಾರದು.ಆದ್ದರಿಂದ ಮೊದಲೇ ಕುಜದೋಷ ಇದೆಯೋ ಇಲ್ಲವೋ ಎಂದು ವಿವಾಹಕ್ಕೆ ಮುಂಚೆ ನೋಡುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಪ್ರತಿಯೊಬ್ಬ ಗೃಹಿಣಿಯು ಜೀವನದಲ್ಲಿ ಮೇಲೆ ತಿಳಿಸಿದ ಈ ಗ್ರಹಗಳ ಸ್ಥಿತಿಗಳು ಚೆನ್ನಾಗಿದ್ದರೆ ಅವರಿಗೆ ಅನಂದವಾದ ಜೀವನ ಲಭಿಸುತ್ತದೆ. ಆದ್ದರಿಂದ ಸ್ತ್ರೀಯರು ಧರಿಸುವ ಮಾಂಗಲ್ಯ ಸರದಲ್ಲಿ ಮುತ್ತು,ಹವಳ ಕೇವಲ ಸಂಪ್ರದಾಯ ಮಾತ್ರವಲ್ಲ ,ಸ್ತ್ರೀಯರ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಪೂರ್ವಜರು ತಿಳಿಸಿದ ಆಚಾರ ವಿಚಾರಗಳಿವು.
ಈಗಿನ ಆಧುನಿಕತೆ ಯ ಹೆಸರಿನಲ್ಲಿಕೆಲವರು
ಮಾಂಗಲ್ಯ ವನ್ನು ಕೇವಲ ಚಿನ್ನ ದ ಸರವನ್ನಾಗಿ ಮಾಡಿಸ್ಕೊಂಡಿದ್ದಾರೇ..
ಅದೂ ತೋರಿಕೆಗಾಗಿ……
ಇನ್ನು ಮುಂದೆಯಾದರು ಕರಿಮಣಿ ಮಾಂಗಲ್ಯವನ್ನು ಧಾರಣೆ ಮಾಡಿ ನಿಮ್ಮ ಆರೋಗ್ಯ ವನ್ನು ನೀವೇ ಕಾಪಾಡಿಕೊಳ್ಳಿ.

Share. Facebook Twitter LinkedIn WhatsApp Email

Related Posts

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

18/12/2025 1:47 PM2 Mins Read

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM1 Min Read

ಶಿವಮೊಗ್ಗ: ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ‘ಒಂಟಿ ಸಲಗ’ ಪ್ರತ್ಯಕ್ಷ

18/12/2025 1:27 PM1 Min Read
Recent News

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

18/12/2025 1:47 PM

BREAKING: ಬಾಂಗ್ಲಾದೇಶದ ಎರಡು ವೀಸಾ ಕೇಂದ್ರಗಳನ್ನು ಮುಚ್ಚಿದ ಭಾರತ

18/12/2025 1:43 PM

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM

BREAKING : ಲೋಕಸಭೆಯಲ್ಲಿ `ವಿ-ಬಿಜಿ ರಾಮ್ ಜಿ ಮಸೂದೆ’ ಅಂಗೀಕಾರ | VB – G RAM G Bill

18/12/2025 1:30 PM
State News
KARNATAKA

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5718/12/2025 1:47 PM KARNATAKA 2 Mins Read

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ…

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM

ಶಿವಮೊಗ್ಗ: ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ‘ಒಂಟಿ ಸಲಗ’ ಪ್ರತ್ಯಕ್ಷ

18/12/2025 1:27 PM

BIG NEWS : ರಾಜ್ಯದ `ಹಾಸ್ಟೆಲ್’ಗಳಲ್ಲಿ ವಾರ್ಡನ್, ಮೇಲ್ವಿಚಾರರು ಈ ಕರ್ತವ್ಯಗಳ ಪಾಲನೆ ಕಡ್ಡಾಯ.!

18/12/2025 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.