Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಇನ್ಮುಂದೆ ಕಡಿಮೆ ಗುಣಮಟ್ಟದ `ಔಷಧಿ’ 2 ದಿನಗಳಲ್ಲೇ ಮಾರುಕಟ್ಟೆಯಿಂದ ವಾಪಸ್.!

05/08/2025 5:43 PM

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಟಿ.ಜಯಂತ್ ದೂರಿನ ಬಗ್ಗೆ `SIT’ ತನಿಖೆಗೆ ಆದೇಶ

05/08/2025 5:37 PM

BREAKING : ಬೆಂಗಳೂರಿನ ಹೊಸ ಫ್ಲೈಓವರ್ ಮೇಲೆ ಡಿಸಿಎಂ `ಡಿಕೆಶಿ ಸ್ಕೂಟರ್ ಸವಾರಿ’.!

05/08/2025 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಸ್ಕಾಂನಿಂದ ‘ವಿದ್ಯುತ್ ಸಮಸ್ಯೆ’ಗಳಿಗೆ ದೂರು ದಾಖಲಿಸಲು ‘ವಾಟ್ಸ್ ಆಪ್ ಸಹಾಯವಾಣಿ’ ಆರಂಭ | BESCOM WhatsApp Helpline Number
KARNATAKA

ಬೆಸ್ಕಾಂನಿಂದ ‘ವಿದ್ಯುತ್ ಸಮಸ್ಯೆ’ಗಳಿಗೆ ದೂರು ದಾಖಲಿಸಲು ‘ವಾಟ್ಸ್ ಆಪ್ ಸಹಾಯವಾಣಿ’ ಆರಂಭ | BESCOM WhatsApp Helpline Number

By kannadanewsnow0904/04/2025 5:18 PM

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡಲು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

ವಿದ್ಯುತ್‌ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು.

ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದ ದೂರುಗಳ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಬಹುದು.

ವಿದ್ಯುತ್‌ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು.

ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದ ದೂರುಗಳ… pic.twitter.com/ZzjEH7u8gu

— DIPR Karnataka (@KarnatakaVarthe) April 4, 2025

ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಾಟ್ಸ್‌ ಪ್‌ ಸಹಾಯವಾಣಿ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014,
ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021.

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್‌ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಇನ್ಮುಂದೆ ಕಡಿಮೆ ಗುಣಮಟ್ಟದ `ಔಷಧಿ’ 2 ದಿನಗಳಲ್ಲೇ ಮಾರುಕಟ್ಟೆಯಿಂದ ವಾಪಸ್.!

05/08/2025 5:43 PM1 Min Read

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಟಿ.ಜಯಂತ್ ದೂರಿನ ಬಗ್ಗೆ `SIT’ ತನಿಖೆಗೆ ಆದೇಶ

05/08/2025 5:37 PM1 Min Read

BREAKING : ಬೆಂಗಳೂರಿನ ಹೊಸ ಫ್ಲೈಓವರ್ ಮೇಲೆ ಡಿಸಿಎಂ `ಡಿಕೆಶಿ ಸ್ಕೂಟರ್ ಸವಾರಿ’.!

05/08/2025 5:31 PM1 Min Read
Recent News

BIG NEWS : ರಾಜ್ಯದಲ್ಲಿ ಇನ್ಮುಂದೆ ಕಡಿಮೆ ಗುಣಮಟ್ಟದ `ಔಷಧಿ’ 2 ದಿನಗಳಲ್ಲೇ ಮಾರುಕಟ್ಟೆಯಿಂದ ವಾಪಸ್.!

05/08/2025 5:43 PM

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಟಿ.ಜಯಂತ್ ದೂರಿನ ಬಗ್ಗೆ `SIT’ ತನಿಖೆಗೆ ಆದೇಶ

05/08/2025 5:37 PM

BREAKING : ಬೆಂಗಳೂರಿನ ಹೊಸ ಫ್ಲೈಓವರ್ ಮೇಲೆ ಡಿಸಿಎಂ `ಡಿಕೆಶಿ ಸ್ಕೂಟರ್ ಸವಾರಿ’.!

05/08/2025 5:31 PM

BREAKING: ಉತ್ತರಾಖಂಡದಲ್ಲಿ 2ನೇ ಬಾರಿಗೆ ಮೇಘ ಸ್ಪೋಟ: ಬೆಚ್ಚಿ ಬೀಳಿಸುವ ಭಯಾನಕ ವೀಡಿಯೋ ಇಲ್ಲಿದೆ ನೋಡಿ

05/08/2025 5:26 PM
State News
KARNATAKA

BIG NEWS : ರಾಜ್ಯದಲ್ಲಿ ಇನ್ಮುಂದೆ ಕಡಿಮೆ ಗುಣಮಟ್ಟದ `ಔಷಧಿ’ 2 ದಿನಗಳಲ್ಲೇ ಮಾರುಕಟ್ಟೆಯಿಂದ ವಾಪಸ್.!

By kannadanewsnow5705/08/2025 5:43 PM KARNATAKA 1 Min Read

ಬೆಂಗಳೂರು : ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆರೋಗ್ಯ…

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಟಿ.ಜಯಂತ್ ದೂರಿನ ಬಗ್ಗೆ `SIT’ ತನಿಖೆಗೆ ಆದೇಶ

05/08/2025 5:37 PM

BREAKING : ಬೆಂಗಳೂರಿನ ಹೊಸ ಫ್ಲೈಓವರ್ ಮೇಲೆ ಡಿಸಿಎಂ `ಡಿಕೆಶಿ ಸ್ಕೂಟರ್ ಸವಾರಿ’.!

05/08/2025 5:31 PM

BREAKING: ಪೂರ್ಣ ಪ್ರಮಾಣದಲ್ಲಿ KSRTC ಬಸ್ ಸಂಚಾರ ಆರಂಭ: 18,434ರಲ್ಲಿ ರಸ್ತೆಗಿಳಿದ 11,752 ಬಸ್

05/08/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.