Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈವ್ ಶೋ ವೇಳೆ ಇರಾನಿನ IRIB ಕಚೇರಿ ಮೇಲೆ ಇಸ್ರೇಲ್ ದಾಳಿ | Israel-Iran wat

17/06/2025 6:32 AM

ಬೆಂಗಳೂರು ಜನತೆ ಗಮನಕ್ಕೆ : ಜೂ.19ರಂದು `ಕಾವೇರಿ ನೀರು ಪೂರೈಕೆ’ಯಲ್ಲಿ ವ್ಯತ್ಯಯ

17/06/2025 6:30 AM

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನ: ಬಿವೈ ವಿಜಯೇಂದ್ರ
KARNATAKA

ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನ: ಬಿವೈ ವಿಜಯೇಂದ್ರ

By kannadanewsnow0906/04/2025 2:46 PM

ಬೆಂಗಳೂರು: ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನವಿದೆ. ಅಂಥ ಮಹನೀಯರನ್ನು ಸ್ಮರಿಸುವ ಕಾರ್ಯ ಇಂದು ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬಿಜೆಪಿ ಸ್ಥಾಪನಾ ದಿವಸದ ಅಂಗವಾಗಿ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಧ್ವಜಾರೋಹಣ ಮಾಡಿ, ಪ್ರದರ್ಶಿನಿ ಉದ್ಘಾಟನೆ ನೆರವೇರಿಸಿದ ಅವರು ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶಕ್ಕಾಗಿ ತಮ್ಮ ಪ್ರಾಣದ ಬಲಿದಾನ ಮಾಡಿದ ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿಷ್ಠ ನಾಯಕತ್ವದ ಪಕ್ಷ ನಮ್ಮದು. ದೀನದಯಾಳ್ ಉಪಾಧ್ಯಾಯರು, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅವರ ಬಲಿಷ್ಠ ನಾಯಕತ್ವ ಇದ್ದ ಪಕ್ಷ ನಮ್ಮದು ಎಂದು ವಿವರಿಸಿದರು.

ಅನೇಕ ಹಿರಿಯರ ತಪಸ್ಸು, ಪರಿಶ್ರಮದಿಂದ ಪಕ್ಷ ಬೆಳೆದಿದೆ. ಕರ್ನಾಟಕದಲ್ಲಿ ಯಡಿಯೂರಪ್ಪ, ಅನಂತಕುಮಾರ್, ಶಂಕರಮೂರ್ತಿ, ವಿ.ಎಸ್.ಆಚಾರ್ಯ ಸೇರಿ ಅನೇಕ ಹಿರಿಯರು ಬಿಜೆಪಿ ಸಂಘಟನೆ ಕೆಲಸನ್ನು ಯಶಸ್ವಿಯಾಗಿ ಮಾಡಿದ್ದಾರೆ. ಸ್ವಾತಂತ್ರ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸೇತರ ಪಕ್ಷ ನಮ್ಮ ಬಿಜೆಪಿ ಎಂದು ತಿಳಿಸಿದರು. ಇದೇವೇಳೆ ಸರ್ವರಿಗೂ ರಾಮನವಮಿಯ ಶುಭಾಶಯ ಕೋರಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್, ಕಾರ್ಯಕ್ರಮದ ಸಂಚಾಲಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಮಹಾನಗರದ ಅಧ್ಯಕ್ಷರಾದ ಹರೀಶ್, ಸಪ್ತಗಿರಿ ಗೌಡ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.

BREAKING: ಕೆಇಎಯಿಂದ ‘UGCET-25 ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | UGCET Exam 2025

BREAKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಲೈವ್ ಅಲ್ಲಿ ವಿಷ ಸೇವಿಸಿ, ಹಣ್ಣಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ!

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ಜೂ.19ರಂದು `ಕಾವೇರಿ ನೀರು ಪೂರೈಕೆ’ಯಲ್ಲಿ ವ್ಯತ್ಯಯ

17/06/2025 6:30 AM1 Min Read

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM1 Min Read

BIG NEWS: ರಾಜ್ಯದ 1008 ಶಾಲೆಗಳಲ್ಲಿ LKG, UKG ತರಗತಿ ಪ್ರಾರಂಭ: ಸಚಿವ ಮಧು ಬಂಗಾರಪ್ಪ

17/06/2025 6:15 AM1 Min Read
Recent News

ಲೈವ್ ಶೋ ವೇಳೆ ಇರಾನಿನ IRIB ಕಚೇರಿ ಮೇಲೆ ಇಸ್ರೇಲ್ ದಾಳಿ | Israel-Iran wat

17/06/2025 6:32 AM

ಬೆಂಗಳೂರು ಜನತೆ ಗಮನಕ್ಕೆ : ಜೂ.19ರಂದು `ಕಾವೇರಿ ನೀರು ಪೂರೈಕೆ’ಯಲ್ಲಿ ವ್ಯತ್ಯಯ

17/06/2025 6:30 AM

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM

BIG NEWS : ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ ; ನಿರುದ್ಯೋಗ ದರ ಶೇ. 5.1 ರಿಂದ ಶೇ. 5.6ಕ್ಕೆ ಏರಿಕೆ

17/06/2025 6:19 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ಜೂ.19ರಂದು `ಕಾವೇರಿ ನೀರು ಪೂರೈಕೆ’ಯಲ್ಲಿ ವ್ಯತ್ಯಯ

By kannadanewsnow5717/06/2025 6:30 AM KARNATAKA 1 Min Read

ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 19 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಬೆಂಗಳೂರು ನಗರದ…

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM

BIG NEWS: ರಾಜ್ಯದ 1008 ಶಾಲೆಗಳಲ್ಲಿ LKG, UKG ತರಗತಿ ಪ್ರಾರಂಭ: ಸಚಿವ ಮಧು ಬಂಗಾರಪ್ಪ

17/06/2025 6:15 AM

GOOD NEWS: ಶೀಘ್ರವೇ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

17/06/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.