Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಜನತೆಯ ಗಮನಕ್ಕೆ : ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ರೆ ಕೇಸ್ ಜೊತೆಗೆ ದಂಡ ಫಿಕ್ಸ್.!

17/12/2025 6:19 AM

BIG NEWS : ರಾಜ್ಯಾದ್ಯಂತ `ಭ್ರೂಣಹತ್ಯೆ’ ತಡೆಗೆ ಎಲ್ಲ ಜಿಲ್ಲೆಗಳಲ್ಲಿ `ಪ್ರತ್ಯೇಕ ನೋಡಲ್ ಅಧಿಕಾರಿಗಳ’ ನೇಮಕ.!

17/12/2025 6:14 AM

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದ ಸರ್ಕಾರ ವಿರುದ್ಧ ಸಮರ ಸಾರಿದ ಬಿಜೆಪಿ : ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭ
KARNATAKA

BREAKING : ರಾಜ್ಯ ಸರ್ಕಾರದ ಸರ್ಕಾರ ವಿರುದ್ಧ ಸಮರ ಸಾರಿದ ಬಿಜೆಪಿ : ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭ

By kannadanewsnow0507/04/2025 5:24 AM

ಬೆಂಗಳೂರು : ಇತ್ತೀಚಿಗೆ ರಾಜ್ಯ ಸರ್ಕಾರ ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಹೌದು ಈ ಒಂದು ಯಾತ್ರೆಯು ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗ ಳಲ್ಲಿ ಯಾತ್ರೆ ನಡೆಯಲಿದೆ. ಮೇ 3ಕ್ಕೆ ಅಂತ್ಯಗೊಳ್ಳಲಿದೆ.ಇಂದು ಮೈಸೂರಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸೇರಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸಂಜೆ 4ಗಂಟೆಗೆ ಕೇಂದ್ರ ಅಂಚೆ ಕಚೇರಿ ವೃತ್ತದಿಂದ ಗಾಂಧಿ ಚೌಕ್‌ವರೆಗೆ ಪಾದಯಾತ್ರೆ ಮೂಲಕ ಜನಾಕ್ರೋಶ ಯಾತ್ರೆ ನಡೆಯಲಿದೆ.ಕಳೆದ ಬುಧವಾರ ಬಿಜೆಪಿ ಇದೇ ವಿಷಯಗಳನ್ನು ಮುಂದಿಟ್ಟುಕೊಂಡು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು.ಆ ಮೂಲಕ ಸರಣಿ ಹೋರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಇಂದಿನಿಂದ 4 ಹಂತಗಳಲ್ಲಿ ಜನಾಕ್ರೋಶ ಯಾತ್ರೆ ಆರಂಭವಗಲಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ರೆ ಕೇಸ್ ಜೊತೆಗೆ ದಂಡ ಫಿಕ್ಸ್.!

17/12/2025 6:19 AM1 Min Read

BIG NEWS : ರಾಜ್ಯಾದ್ಯಂತ `ಭ್ರೂಣಹತ್ಯೆ’ ತಡೆಗೆ ಎಲ್ಲ ಜಿಲ್ಲೆಗಳಲ್ಲಿ `ಪ್ರತ್ಯೇಕ ನೋಡಲ್ ಅಧಿಕಾರಿಗಳ’ ನೇಮಕ.!

17/12/2025 6:14 AM1 Min Read

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM1 Min Read
Recent News

BIG NEWS : ರಾಜ್ಯದ ಜನತೆಯ ಗಮನಕ್ಕೆ : ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ರೆ ಕೇಸ್ ಜೊತೆಗೆ ದಂಡ ಫಿಕ್ಸ್.!

17/12/2025 6:19 AM

BIG NEWS : ರಾಜ್ಯಾದ್ಯಂತ `ಭ್ರೂಣಹತ್ಯೆ’ ತಡೆಗೆ ಎಲ್ಲ ಜಿಲ್ಲೆಗಳಲ್ಲಿ `ಪ್ರತ್ಯೇಕ ನೋಡಲ್ ಅಧಿಕಾರಿಗಳ’ ನೇಮಕ.!

17/12/2025 6:14 AM

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

17/12/2025 6:08 AM
State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ರೆ ಕೇಸ್ ಜೊತೆಗೆ ದಂಡ ಫಿಕ್ಸ್.!

By kannadanewsnow5717/12/2025 6:19 AM KARNATAKA 1 Min Read

ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು…

BIG NEWS : ರಾಜ್ಯಾದ್ಯಂತ `ಭ್ರೂಣಹತ್ಯೆ’ ತಡೆಗೆ ಎಲ್ಲ ಜಿಲ್ಲೆಗಳಲ್ಲಿ `ಪ್ರತ್ಯೇಕ ನೋಡಲ್ ಅಧಿಕಾರಿಗಳ’ ನೇಮಕ.!

17/12/2025 6:14 AM

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

17/12/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.