Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM

‘ಡಿಜಿಟಲ್ ಬಂಧನ ಪ್ರಕರಣಗಳನ್ನು ಉಕ್ಕಿನ ಕೈಯಿಂದ ನಿರ್ವಹಿಸುತ್ತೇವೆ’: ಸುಪ್ರೀಂಕೋರ್ಟ್

04/11/2025 6:32 AM

BIGG UPDATE : ಜೈಪುರದಲ್ಲಿ ಭೀಕರ ಅಪಘಾತ ; ವಾಹನಗಳಿಗೆ ‘ಟ್ರಕ್’ ಡಿಕ್ಕಿ, ಮೃತರ ಸಂಖ್ಯೆ 19ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

04/11/2025 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಆನ್ ಲೈನ್ ಬೆಟ್ಟಿಂಗ್’ ತಡೆಗೆ ನೂತನ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ.!
KARNATAKA

BIG NEWS : ರಾಜ್ಯದಲ್ಲಿ `ಆನ್ ಲೈನ್ ಬೆಟ್ಟಿಂಗ್’ ತಡೆಗೆ ನೂತನ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ.!

By kannadanewsnow5710/04/2025 5:39 AM

ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ನೂತನ ಕಾನೂನು ಜಾರಿ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನ್ ಲೈನ್ ಬೆಟ್ಟಿಂಗ್ ಕೇವಲ ನಗರ ಪ್ರದೇಶಗಳಿಗಷ್ಟೇ ಸೀಮಿತ ಅಲ್ಲದೇ ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಾ ಇದೆ. ಆನ್ ಲೈನ್ ಗೇಮ್ ನಿಂದ ಜನರನ್ನು ಹೇಗೆ ಕಾನೂನಾತ್ಮಕವಾಗಿ ರಕ್ಷಣೆ ಮಾಡಬಹುದು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಗೇಮಿಂಗ್ ಫೆಡ್ರೇಷನ್ಸ್, ಇಂಡಸ್ಟ್ರೀಸ್ ನವರು ಹಾಗೂ ಗೃಹ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿ ಜಂಟಿಯಾಗಿ ಆನ್ ಲೈನ್ ಬೆಟ್ಟಿಂಗ್ ತಡೆಗೆ ಯಾವುದಾದರೂ ಹೊಸ ಕಾನೂನು ಜಾರಿಗೆ ತರಬಹುದಾ ಎಂದು ನೋಡುತ್ತಾ ಇದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಕಾನೂನು ತರಲು ಪ್ರಯತ್ನ ಮಾಡಲಾಗುತ್ತಿದೆ. ಹೀಗಾಗಿ ಜನರಿಗೆ ಒಳ್ಳೆದಾಗುವಂತೆ ಒಂದು ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು, ಆನ್‌ಲೈನ್ ಗೇಮಿಂಗ್ ಫೆಡರೇಶನ್‌ಗಳ ಸದಸ್ಯರು ಮತ್ತು ಉದ್ಯಮ ತಜ್ಞರೊಂದಿಗೆ ಉನ್ನತ ಮಟ್ಟದ ವಿಸ್ತೃತ ಸಭೆ ನಡೆಸಲಾಗಿದೆ. ಭಾರತದಲ್ಲಿ ಕಾನೂನುಬದ್ಧ ಆನ್‌ಲೈನ್ ಕೌಶಲ್ಯ ಆಧಾರಿತ ಗೇಮಿಂಗ್ ಉದ್ಯಮವು $4 ಬಿಲಿಯನ್ ಮೌಲ್ಯದ ಉದಯೋನ್ಮುಖ ವಲಯವಾಗಿದ್ದು, ₹12,000 ಕೋಟಿ ತೆರಿಗೆ ಪಾವತಿಸುತ್ತಿದೆ ಮತ್ತು 1.5 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತಿದೆ. ಕರ್ನಾಟಕವು ಮಾರುಕಟ್ಟೆಯ 25% ಮತ್ತು ವಾರ್ಷಿಕ ತೆರಿಗೆ ಕೊಡುಗೆಗಳಲ್ಲಿ ₹1,350 ಕೋಟಿಯಷ್ಟು ಪಾಲನ್ನು ಹೊಂದಿದ್ದು, ರಾಜ್ಯವನ್ನು ಪ್ರಮುಖ ಕೇಂದ್ರವನ್ನಾಗಿಸಿದೆ ಎಂದರು.

ಆದರೆ ಈ ಕಾನೂನುಬದ್ಧ ವಲಯದ ಜೊತೆಗೆ, ಗಡಿಯಾಚೆಗಿನ ಜೂಜಾಟ ಮತ್ತು ಅಕ್ರಮ ಬೆಟ್ಟಿಂಗ್‌ನ ಸದೃಶ ಭೂಗತ ಮಾರುಕಟ್ಟೆಯೂ ಇದೆ. ಇದು ಅನೈತಿಕ ಹಣ ಸಂಗ್ರಹ ಪದ್ಧತಿಗಳು, ಸಂಶಯಾಸ್ಪದ ನಕಲಿ ಕಂಪನಿಗಳು, ಹಣಕಾಸು ವಂಚನೆ, ಡೇಟಾ ಉಲ್ಲಂಘನೆ ಮತ್ತು ಸೈಬರ್ ಅಪರಾಧಗಳಂತಹ ಅಪಾಯಗಳನ್ನು ಇನ್ನಷ್ಟು ವೇಗವಾಗಿ ಹೆಚ್ಚಿಸುತ್ತಿದೆ. ಆನ್‌ಲೈನ್ ಜೂಜಾಟ/ಬೆಟ್ಟಿಂಗ್ ಮತ್ತು ಅದೃಷ್ಟದ ಆಟಗಳನ್ನು ನಿಗ್ರಹಿಸುವುದು ಮತ್ತು ಗ್ರಾಹಕರನ್ನು ವಂಚನೆಯಿಂದ ರಕ್ಷಿಸುವುದು, ಕೌಶಲ್ಯ ಆಧಾರಿತ ಗೇಮಿಂಗ್ ಉದ್ಯಮದ ನಾವೀನ್ಯತೆ ಹಾಗೂ ಸುಸ್ಥಿರ ಬೆಳವಣಿಗೆಯನ್ನು ಬೆಂಬಲಿಸುವುದು ಈ ಶಾಸನದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

BIG NEWS: New law to ban 'online betting' in the state: Minister Priyank Kharge announces.!
Share. Facebook Twitter LinkedIn WhatsApp Email

Related Posts

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM1 Min Read

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/11/2025 6:28 AM1 Min Read

ಹೈದರಾಬಾದ್ `ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ `ಚಿತ್ರನಗರಿ’ ನಿರ್ಮಾಣ : CM ಸಿದ್ದರಾಮಯ್ಯ

04/11/2025 6:21 AM2 Mins Read
Recent News

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM

‘ಡಿಜಿಟಲ್ ಬಂಧನ ಪ್ರಕರಣಗಳನ್ನು ಉಕ್ಕಿನ ಕೈಯಿಂದ ನಿರ್ವಹಿಸುತ್ತೇವೆ’: ಸುಪ್ರೀಂಕೋರ್ಟ್

04/11/2025 6:32 AM

BIGG UPDATE : ಜೈಪುರದಲ್ಲಿ ಭೀಕರ ಅಪಘಾತ ; ವಾಹನಗಳಿಗೆ ‘ಟ್ರಕ್’ ಡಿಕ್ಕಿ, ಮೃತರ ಸಂಖ್ಯೆ 19ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

04/11/2025 6:30 AM

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/11/2025 6:28 AM
State News
KARNATAKA

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

By kannadanewsnow5704/11/2025 6:33 AM KARNATAKA 1 Min Read

ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ…

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/11/2025 6:28 AM

ಹೈದರಾಬಾದ್ `ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ `ಚಿತ್ರನಗರಿ’ ನಿರ್ಮಾಣ : CM ಸಿದ್ದರಾಮಯ್ಯ

04/11/2025 6:21 AM

BREAKING : ಬೆಂಗಳೂರಿನಲ್ಲಿ ಸೀರಿಯಲ್ ನಟಿಯರಿಗೆ ಲೈಂಗಿಕ ಕಿರುಕುಳ : ಗುಪ್ತಾಂಗದ ವಿಡಿಯೋ ಕಳಿಸಿ ಟಾರ್ಚರ್.!

04/11/2025 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.