Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಶೇ.10ರಷ್ಟು ಜನಸಂಖ್ಯೆ ಸೇನೆಯನ್ನ ನಿಯಂತ್ರಿಸುತ್ತಿದೆ” : ‘ರಾಹುಲ್ ಗಾಂಧಿ’ ಹೊಸ ವಿವಾದಾತ್ಮಕ ಹೇಳಿಕೆ

04/11/2025 10:17 PM

BREAKING ; “ಸಂಸ್ಥೆಗಿಂತ ಯಾರೂ ದೊಡ್ಡವರಿಲ್ಲ” : ‘ಟಾಟಾ ಟ್ರಸ್ಟ್’ಗಳ ಟ್ರಸ್ಟಿ ಹುದ್ದೆಯಿಂದ ಕೆಳಗಿಳಿದ ‘ಮೆಹ್ಲಿ ಮಿಸ್ತ್ರಿ’

04/11/2025 10:04 PM

BREAKING : ‘ಟಾಟಾ ಟ್ರಸ್ಟ್’ಗಳಿಂದ ಹೊರಬಂದ ‘ಮೆಹ್ಲಿ ಮಿಸ್ತ್ರಿ’ ; ‘ರತನ್ ಟಾಟಾ’ ಬದ್ಧತೆ ಉಲ್ಲೇಖ

04/11/2025 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ್
KARNATAKA

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ್

By kannadanewsnow0909/04/2025 5:54 PM

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ, ಆರ್‌ಎಸ್‌ಎಸ್‌ ರಾಜು, ರಾಜೇಶ್‌ ಕೋಟ್ಯಾನ್‌, ಪ್ರವೀಣ್‌ ಪೂಜಾರಿ, ಚರಣ್‌ ಪೂಜಾರಿ, ವಿಶ್ವನಾಥ್‌ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್‌ಐ, ಎಸ್‌ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ. ಈಗ ಕೊಡಗಿನ ವಿನಯ್‌ ಸೋಮಯ್ಯ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನಲ್ಲಿ ಈ ಹಿಂದೆ ಟಿಪ್ಪು ಜಯಂತಿ ನಡೆದಾಗ ಕುಟ್ಟಪ್ಪ ಎಂಬುವರು ಹತ್ಯೆಯಾಗಿದ್ದರು. ಕಾಂಗ್ರೆಸ್‌ ಸರ್ಕಾರ ಹಿಂದೂಗಳನ್ನು ಬೇರೆ ಮಾಡಲು ಯತ್ನಿಸುತ್ತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದರೆ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಕೊಟ್ಟುಬಿಡುತ್ತಾರೆ ಎಂದರು.

ಹಿಂದೆ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡುವುದು ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿತ್ತು. ಸಿದ್ದರಾಮಯ್ಯ ಸಿಎಂ ಆಗಿಯೇ ಇದ್ದರೆ ಕೊಡಗು ಕೂಡ ಹಳೆಯ ಕಾಶ್ಮೀರದಂತೆ ಆಗುತ್ತದೆ. ರಾಜ್ಯದಲ್ಲಿ ಯುವತಿಯರ ಮೇಲೆ ಅತ್ಯಾಚಾರ ನಡೆದರೂ ಇವೆಲ್ಲ ಮಾಮೂಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳುತ್ತಾರೆ. ಪೊಲೀಸ್‌ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ. ವರ್ಗಾವಣೆ ಹಾಗೂ ಹಣಕ್ಕಾಗಿ ಪೊಲೀಸರು ಇಂತಹ ಕೆಲಸ ಮಾಡಬಾರದು ಎಂದರು.

ತೆರಿಗೆ ಹೆಚ್ಚಳ, ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಸಚಿವರು, ಕಾಂಗ್ರೆಸ್‌ ಶಾಸಕರು ಜನರ ಬಳಿ ಬಂದರೆ, ಅವರಿಗೆ ಛೀಮಾರಿ ಹಾಕಬೇಕು. ಏನೂ ಇಲ್ಲವೆಂದರೂ ಇದೆ ಎಂದು ಹೇಳಿಕೊಳ್ಳಬೇಕು ಎಂದು ಸರ್ಕಾರ ಬಯಸುತ್ತದೆ. ಆಸ್ಪತ್ರೆಗಳಲ್ಲಿ ಔಷಧಿ ಇಲ್ಲವೆಂದರೂ, ಇದು ಬಹಳ ಉತ್ತಮ ಆಸ್ಪತ್ರೆ ಎಂದು ಹೊಗಳಬೇಕು ಎಂದು ಕಾಂಗ್ರೆಸ್‌ ನಾಯಕರು ಬಯಸುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಸಾಲ ಮಾಡಿ ಜನರ ಮೇಲೆ ಹೊರೆ ಹಾಕಿದ್ದಾರೆ. ಹಿಂದಿನ ಯಾವ ಮುಖ್ಯಮಂತ್ರಿಯೂ ಇಷ್ಟು ಸಾಲ ಮಾಡಿಲ್ಲ. ಜಿಗಣೆಯಂತೆ ಜನರ ರಕ್ತ ಹೀರುತ್ತಿದ್ದಾರೆ. ಸಿದ್ದರಾಮಯ್ಯ ಎಂದರೆ ಬಡವರ ರಕ್ತ ಹೀರುವ ರಕ್ತಾಸುರ. ಹೀಗೆ ಜನರಿಂದಲೇ ಹಣ ವಸೂಲಿ ಮಾಡಿ ಗ್ಯಾರಂಟಿ ನೀಡಲಾಗುತ್ತಿದೆ ಎಂದರು.

BREAKING: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟ: 1 ಕೋಟಿ 25 ಲಕ್ಷ ದಂಡ ಪಾವತಿಸಲು ಆದೇಶ

ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಡಾ.ಪರಮೇಶ್ವರ್

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!

Share. Facebook Twitter LinkedIn WhatsApp Email

Related Posts

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

04/11/2025 9:23 PM2 Mins Read

BREAKING: ಕೋಲಾರದ ಮಾಲೂರು ಕ್ಷೇತ್ರದ ಮರು ಮತಏಣಿಕೆಗೆ ದಿನಾಂಕ ಫಿಕ್ಸ್

04/11/2025 6:59 PM1 Min Read

BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ

04/11/2025 6:48 PM1 Min Read
Recent News

“ಶೇ.10ರಷ್ಟು ಜನಸಂಖ್ಯೆ ಸೇನೆಯನ್ನ ನಿಯಂತ್ರಿಸುತ್ತಿದೆ” : ‘ರಾಹುಲ್ ಗಾಂಧಿ’ ಹೊಸ ವಿವಾದಾತ್ಮಕ ಹೇಳಿಕೆ

04/11/2025 10:17 PM

BREAKING ; “ಸಂಸ್ಥೆಗಿಂತ ಯಾರೂ ದೊಡ್ಡವರಿಲ್ಲ” : ‘ಟಾಟಾ ಟ್ರಸ್ಟ್’ಗಳ ಟ್ರಸ್ಟಿ ಹುದ್ದೆಯಿಂದ ಕೆಳಗಿಳಿದ ‘ಮೆಹ್ಲಿ ಮಿಸ್ತ್ರಿ’

04/11/2025 10:04 PM

BREAKING : ‘ಟಾಟಾ ಟ್ರಸ್ಟ್’ಗಳಿಂದ ಹೊರಬಂದ ‘ಮೆಹ್ಲಿ ಮಿಸ್ತ್ರಿ’ ; ‘ರತನ್ ಟಾಟಾ’ ಬದ್ಧತೆ ಉಲ್ಲೇಖ

04/11/2025 9:54 PM

BREAKING : SBI ‘ಕ್ಲರ್ಕ್ ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!

04/11/2025 9:38 PM
State News
KARNATAKA

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

By kannadanewsnow0904/11/2025 9:23 PM KARNATAKA 2 Mins Read

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ…

BREAKING: ಕೋಲಾರದ ಮಾಲೂರು ಕ್ಷೇತ್ರದ ಮರು ಮತಏಣಿಕೆಗೆ ದಿನಾಂಕ ಫಿಕ್ಸ್

04/11/2025 6:59 PM

BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ

04/11/2025 6:48 PM

BREAKING: ಮಂಡ್ಯದಲ್ಲಿ ಸಮಸ್ಯೆ ಬಗೆಹರಿಸದಿದ್ದಕ್ಕೆ ಡಿಸಿ ಕಚೇರಿ ಎದುರೇ ‘ರೈತ’ ಬೆಂಕಿ ಹಂಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

04/11/2025 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.