Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Mangaluru: Another brutal murder, another stabbed with a sword

BREAKING : ಬಂಟ್ವಾಳದಲ್ಲಿ ಅಬ್ದುಲ್ ರೆಹಿಮಾನ್ ಹತ್ಯೆ ಕೇಸ್ : ಮತ್ತಿಬ್ಬರು ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

03/06/2025 8:21 PM

‘ತಾಯಿ ಹೆಸರಲ್ಲಿ ಒಂದು ಮರ’ ಉಪಕ್ರಮಕ್ಕೆ ಒಂದು ವರ್ಷ ; ಜೂ.5ರಂದು ಸಸಿ ನೆಡಲಿರುವ ಮೋದಿ

03/06/2025 8:17 PM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ!

03/06/2025 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0914/04/2025 6:46 PM

ಬೆಂಗಳೂರು: ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಏಪ್ರಿಲ್ 2025- ಮೇ 2025ರ ಮಾಹೆಯಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ, ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ, ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ ಪರಿಣಾಮಕಾರಿಯಾಗಿ ಆಯೋಜಿಸಲು ಕ್ರಮವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹದಿನೈದು ದಿನಗಳ ಕಾಲ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುವುದು, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ, ಓದುವ, ಬರೆಯುವ, ಅಂಕಿ ಸಂಖ್ಯೆ, ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ, ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಅರಿವು ಮೂಡಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿರುತ್ತದೆ ಎಂಬ ವಿವರಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್ಗ್ರ್ಯಾಮ್, ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣುಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲು ಗ್ರಾಮ ಪಂಚಾಯತಿಗಳಿಗೆ ತಿಳಿಸಲಗಿದೆ ಎಂದೂ ಸಚಿವರು ಹೇಳಿದ್ದಾರೆ.

ಯೋಜನಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜನಪದ ಗೀತೆಗಳು-ಜನಪದ ಕಥೆ, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು; ಸ್ಥಳೀಯ ಅಂಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಆಸ್ಪತ್ರೆ ಮುಂತಾದ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ದು ಮಕ್ಕಳಿಗೆ ಪರಿಚಯ ಮಾಡಿಸಲಾಗುವುದು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ | Teacher Recruitment

BREAKING: ಮರಾಠ ಕ್ಷತ್ರೀಯ ಸಂಪ್ರದಾಯದಂತೆ ನೆರವೇರಿದ ನಟ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ: ಇನ್ನೂ ನೆನಪು ಮಾತ್ರ

Share. Facebook Twitter LinkedIn WhatsApp Email

Related Posts

Mangaluru: Another brutal murder, another stabbed with a sword

BREAKING : ಬಂಟ್ವಾಳದಲ್ಲಿ ಅಬ್ದುಲ್ ರೆಹಿಮಾನ್ ಹತ್ಯೆ ಕೇಸ್ : ಮತ್ತಿಬ್ಬರು ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

03/06/2025 8:21 PM1 Min Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ!

03/06/2025 8:12 PM1 Min Read

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

03/06/2025 7:46 PM1 Min Read
Recent News
Mangaluru: Another brutal murder, another stabbed with a sword

BREAKING : ಬಂಟ್ವಾಳದಲ್ಲಿ ಅಬ್ದುಲ್ ರೆಹಿಮಾನ್ ಹತ್ಯೆ ಕೇಸ್ : ಮತ್ತಿಬ್ಬರು ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

03/06/2025 8:21 PM

‘ತಾಯಿ ಹೆಸರಲ್ಲಿ ಒಂದು ಮರ’ ಉಪಕ್ರಮಕ್ಕೆ ಒಂದು ವರ್ಷ ; ಜೂ.5ರಂದು ಸಸಿ ನೆಡಲಿರುವ ಮೋದಿ

03/06/2025 8:17 PM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ!

03/06/2025 8:12 PM

IPL 2025 Final : ‘IPL’ ಫೈನಲ್ ಪಂದ್ಯ ‘ಸಶಸ್ತ್ರ ಪಡೆ’ಗಳಿಗೆ ಸಮರ್ಪಣೆ, ಕ್ರಿಕೆಟ್‌ ಜೊತೆಗೆ ಬೆರೆತ ದೇಶಭಕ್ತಿ!

03/06/2025 7:50 PM
State News
Mangaluru: Another brutal murder, another stabbed with a sword KARNATAKA

BREAKING : ಬಂಟ್ವಾಳದಲ್ಲಿ ಅಬ್ದುಲ್ ರೆಹಿಮಾನ್ ಹತ್ಯೆ ಕೇಸ್ : ಮತ್ತಿಬ್ಬರು ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

By kannadanewsnow0503/06/2025 8:21 PM KARNATAKA 1 Min Read

ದಕ್ಷಿಣಕನ್ನಡ : ಇತ್ತೀಚಿಗೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ!

03/06/2025 8:12 PM

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

03/06/2025 7:46 PM

ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಉತ್ಪಾದನೆ: ಇಂಧನ ಸಚಿವ ಕೆ.ಜೆ ಜಾರ್ಜ್

03/06/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.