Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93.94ಕ್ಕೆ ಕುಸಿತ

23/03/2026 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಮನೆ ನಿರ್ಮಾಣಕ್ಕೆ ಅನುಮತಿ ನೀಡುವ `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಮನೆ ನಿರ್ಮಾಣಕ್ಕೆ ಅನುಮತಿ ನೀಡುವ `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow5716/04/2025 12:35 PM

ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ.

2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಾಗೆ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ನಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯವಿರುತ್ತದೆ.

3. 2021ರ ನಿಯಮಗಳ ನಿಯಮ 24(4)ರ ಅನುಸಾರ ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯರು ಒಡೆತನ ಹೊಂದಿರುವ ಅಥವಾ ಧಾರಣ ಮಾಡಿರುವ ಚರಾಸ್ತಿಯ ಸಂಬಂಧದಲ್ಲಿ ಮಾಡುವ ಪ್ರತಿಯೊಂದು ವ್ಯವಹಾರವನ್ನು ಅಂತಹ ಸ್ಮತ್ತಿನ ಮೌಲ್ಯವು ಆತನ ಮಾಸಿಕ ಮೂಲವೇತನ ಮೀರಿದರೆ ನಿಯಮಿಸಿದ ಪ್ರಾಧಿಕಾರಕ್ಕೆ, ವರದಿ ಮಾಡತಕ್ಕದ್ದು. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಅಗತ್ಯವಿರುತ್ತದೆ.

   

State government employees' house construction: Here is information about the checklist
Share. Facebook Twitter LinkedIn WhatsApp Email

Related Posts

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM2 Mins Read

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM1 Min Read

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM2 Mins Read
Recent News

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93.94ಕ್ಕೆ ಕುಸಿತ

23/03/2026 12:12 PM

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM
State News
KARNATAKA

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

By kannadanewsnow0923/03/2026 12:15 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಪ್ರತಿಷ್ಠಿತ ಆರ್‌ಬಿಡಿ ಬಿಲ್ಡರ್ಸ್‌ ಸಂಸ್ಥೆಯ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಯ…

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

23/03/2026 11:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.