Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕ’ರ ಬಡ್ತಿ ಪ್ರಕ್ರಿಯೆಗೆ ತಡೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | Teacher promotion
KARNATAKA

BIG NEWS : ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕ’ರ ಬಡ್ತಿ ಪ್ರಕ್ರಿಯೆಗೆ ತಡೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | Teacher promotion

By kannadanewsnow57

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ವೃಂದದಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಗ್ರೇಡ್-2 ವೃಂದಕ್ಕೆ ಮುಂಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಉಲ್ಲೇಖ (3) ರ ಪತ್ರದಲ್ಲಿ ಉಲ್ಲೇಖ(1) ರಲ್ಲಿ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ವೃಂದ ಮತ್ತು ನೇಮಕಾತಿ ನಿಯಮದಂತೆ ಸರ್ಕಾರಿ ಪ್ರಾಥಮಿಕ ಶಾಲಾ ವೃಂದದ ಶಿಕ್ಷಕರಿಂದ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವ ಕುರಿತು ಕಲಬುರಗಿ ವಿಭಾಗದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಇವರುಗಳಿಗೆ ವೇಳಾ ಪಟ್ಟಿಯೊಂದಿಗೆ ಬಡ್ತಿಗೆ ಕ್ರಮವಹಿಸಲು ಸೂಚಿಸಿರುತ್ತೀರಿ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರಿಗೆ ಪ್ರೌಢ ಶಾಲಾ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಮಾನ್ಯ ಕೆ.ಎ.ಟಿ. ಅರ್ಜಿ ಸಂಖ್ಯೆ 3443-3503/2020 ಮತ್ತು 857-917/2021 ಗಳಲ್ಲಿ ಶ್ರೀ ನಾರಾಯಣ ಬಾಳಪ್ಪಾ ಮತ್ತಿತರರು ದಾಖಲಿಸಿದ ದಾವೆಗೆ ಘನ ನ್ಯಾಯಾಲಯವು ದಿ:12-05-2021 ರಂದು ತೀರ್ಪು ನೀಡಿದ್ದು, ಸದರಿ ತೀರ್ಪಿನಲ್ಲಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗೆ ನೀಡಿರುವ ಬಡ್ತಿಗಳನ್ನು ಹಿಂಪಡೆಯಲು ಸೂಚಿಸಿರುತ್ತದೆ. ಆದ್ದರಿಂದ ಈ ತೀರ್ಪು ಆದ ನಂತರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದನ್ನು ತಡೆಹಿಡಿಯಲು ಈ ಕಛೇರಿಯಿಂದ ಸೂಚಿಸಲಾಗಿದೆ.

ಸರ್ಕಾರದ ಅನುಮತಿಯಂತೆ ಮಾನ್ಯ ಕೆ.ಎ.ಟಿ. ಅರ್ಜಿ ಸಂಖ್ಯೆ 3443-3503/2020 ಮತ್ತು 857-917/2021 ಗಳ ತೀರ್ಪನ್ನು ಪ್ರಶ್ನಿಸಿ ಘನ ಉಚ್ಚ ನ್ಯಾಯಾಲಯ, ಬೆಂಗಳೂರು, ಇಲ್ಲಿ WP 16936/2021 ನ್ನು ಸಲ್ಲಿಸಿದ್ದು ಮಾನ್ಯ ನ್ಯಾಯಾಲಯವು ದಿ:31-08-2024 ರಲ್ಲಿ ತೀರ್ಪು ನೀಡಿರುತ್ತದೆ. ಸದರಿ ತೀರ್ಪಿನಲ್ಲಿ 2016 ರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ನಿಯಮಗಳು ಅಂತಿಮಗೊಂಡ ನಂತರ ಸರ್ಕಾರದ ಹಂತದಲ್ಲಿ ಈಗಾಗಲೇ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗೆ ನೀಡಿರುವ ಬಡ್ತಿಗಳನ್ನು ಕೆ.ಎ.ಟಿ. ಆದೇಶದಂತೆ ಹಿಂಪಡೆಯುವ ಕುರಿತು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲು ಆದೇಶಿಸಿರುತ್ತದೆ. ತೀರ್ಪಿನ ಉದ್ಭತ ಭಾಗ ಈ ಕೆಳಗಿನಂತೆ ಇರುತ್ತದೆ.

BIG NEWS 'Primary school teacher' promotion process hindered: education department orders landmark | Teacher promotion
Share. Facebook Twitter LinkedIn WhatsApp Email

Related Posts

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

2 Mins Read

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

1 Min Read

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read
Recent News

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

​ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ: ಇರಾಕ್ ಮೂಲಕ ಸಾಗಲಿದೆ ಇತಿಹಾಸದ ಅತಿ ದೊಡ್ಡ ಶೋಕಯಾತ್ರೆ!

State News
KARNATAKA

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಹಿರಿಯ ಮುಖಂಡರು, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ದಕ್ಷ ಕಾರ್ಯವೈಖರಿ ಮತ್ತು ಜನಸ್ನೇಹಿ…

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.