Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ : 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

07/11/2025 9:48 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ : ಜಮೀನಿಗೆ ತೆರಳುತ್ತಿದ್ದ ರೈತ ಸ್ಥಳದಲ್ಲೇ ಸಾವು!

07/11/2025 9:47 AM

ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಹೇಗೆ? ಹಂತ ಹಂತದ ಮಾಹಿತಿ ಇಲ್ಲಿದೆ

07/11/2025 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಆನ್‌ಲೈನ್‌ ತರಬೇತಿ ಪೋರ್ಟಲ್‌’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಆನ್‌ಲೈನ್‌ ತರಬೇತಿ ಪೋರ್ಟಲ್‌’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

By kannadanewsnow0921/04/2025 8:30 PM

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಆನ್ ಲೈನ್ ಮೂಲಕ ಸರ್ಕಾರಿ ನೌಕರರಿಗೆ ತರಬೇತಿ ನೀಡುವಂತ ಪೋರ್ಟಲ್ ಗೆ ಇಂದು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ.

ರಾಜ್ಯ ಸರ್ಕಾರದ  ತರಬೇತಿ ನೀತಿ 1997 ರಂತೆ, ಆಡಳಿತ ತರಬೇತಿ ಸಂಸ್ಥೆ, ಮೈಸೂರು, ಜಿಲ್ಲಾ ತರಬೇತಿ ಕೇಂದ್ರಗಳು ಮತ್ತು ಸಚಿವಾಲಯ ತರಬೇತಿ ಸಂಸ್ಥೆಯ ಮೂಲಕ ಸಿಬ್ಬಂದಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹತ್ವದ ಹೆಜ್ಜೆ ಕೈಗೊಳ್ಳಲಾಗಿದೆ.

ಇನ್ನು ಮುಂದೆ ತರಬೇತಿ ಕೇವಲ ಭೌತಿಕವಷ್ಟೇ ಅಲ್ಲದೆ, I-GoT ವೇದಿಕೆಯ ಸಹಭಾಗಿತ್ವದಲ್ಲಿ https://atimysore.karnataka.gov.in ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೂ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.  ಪ್ರಸ್ತುತ 4,55,746 ಸರ್ಕಾರಿ ನೌಕರರು ಈ ವೇದಿಕೆಯಲ್ಲಿ ನೋಂದಣಿ ಮಾಡಿರುತ್ತಾರೆ.    ಸರ್ಕಾರಿ ನೌಕರರು ಅವರ HRMS ಮೊಬೈಲ್‌ ಸಂಖ್ಯೆಯ ಮೂಲಕ I-GoT ವೇದಿಕೆಯಲ್ಲಿ ಲಾಗಿನ್‌ ಆಗಿ ತರಬೇತಿ ಪಡೆಯಬಹುದಾಗಿದೆ.

ಆದುದರಿಂದ, ಕೆಲಸದ ಹೊರೆ ಅಥವಾ ಸಿಬ್ಬಂದಿ ಕೊರತೆಯಿಂದಾಗಿ ವೈಯಕ್ತಿಕವಾಗಿ ತರಬೇತಿಗಳಿಗೆ ಹಾಜರಾಗಲು ಸಾಧ್ಯವಾಗದ ಸರ್ಕಾರಿ ನೌಕರರು ಈ ಸೌಲಭ್ಯವನ್ನು ಪಡೆಯಬಹುದು. ಸುಮಾರು ಹತ್ತು ತರಬೇತಿ ಮಾಡ್ಯೂಲ್‌ಗಳನ್ನು ಈಗಾಗಲೇ ಅಪ್‌ಲೋಡ್ ಮಾಡಲಾಗಿದೆ ಮತ್ತು ಇನ್ನೂ ಹಲವು ಮಾಡ್ಯೂಲ್‌ಗಳು ತಯಾರಿಕಾ ಪ್ರಕ್ರಿಯೆಯಲ್ಲಿವೆ.

ಇದು ಕೇವಲ ಸಾಮರ್ಥ್ಯವರ್ಧನೆಯಷ್ಟೇ ಅಲ್ಲ, ಸರ್ಕಾರದ ಕಾರ್ಯವೈಖರಿ ಹಾಗೂ ಜನತೆಗೆ ಒದಗಿಸಬಹುದಾದ ಸೇವೆಗಳ ಗುಣಮಟ್ಟವನ್ನು ಉತ್ತುಂಗಕ್ಕೆ ಎತ್ತುವ ದಿಕ್ಕಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ.  ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿವರ್ಗದವರು ಈ ಪೋರ್ಟಲ್‌ನಲ್ಲಿ ನೋಂದಾಯಿಸಿ, ತಮಗೆ ಅಗತ್ಯವಾದ ತರಬೇತಿಗಳನ್ನು ಪಡೆಯುವುದರ ಮೂಲಕ ಸಮರ್ಥ ಹಾಗೂ ಜನಮೈತ್ರಿ ಆಡಳಿತಕ್ಕೆ ಪೂರಕವಾಗಿ ತಮ್ಮ ಪಾತ್ರವನ್ನು ನಿಭಾಯಿಸಬಹುದಾಗಿದೆ.

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ | Delhi airport

ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ : ಜಮೀನಿಗೆ ತೆರಳುತ್ತಿದ್ದ ರೈತ ಸ್ಥಳದಲ್ಲೇ ಸಾವು!

07/11/2025 9:47 AM1 Min Read

ಖಾಸಗಿ ಬಸ್ ಮಾಲೀಕರಿಗೆ ಶಾಕ್ ನೀಡಿದ RTO ಅಧಿಕಾರಿಗಳು : ತೆರಿಗೆ, ಸಾರಿಗೆ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ 38 ಬಸ್ ಗಳು ಸೀಜ್!

07/11/2025 9:43 AM1 Min Read

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಟ್ಟಡ ಕಾಮಗಾರಿ ವೇಳೆ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸಾವು!

07/11/2025 9:36 AM1 Min Read
Recent News

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ : 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

07/11/2025 9:48 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ : ಜಮೀನಿಗೆ ತೆರಳುತ್ತಿದ್ದ ರೈತ ಸ್ಥಳದಲ್ಲೇ ಸಾವು!

07/11/2025 9:47 AM

ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಹೇಗೆ? ಹಂತ ಹಂತದ ಮಾಹಿತಿ ಇಲ್ಲಿದೆ

07/11/2025 9:44 AM

ಖಾಸಗಿ ಬಸ್ ಮಾಲೀಕರಿಗೆ ಶಾಕ್ ನೀಡಿದ RTO ಅಧಿಕಾರಿಗಳು : ತೆರಿಗೆ, ಸಾರಿಗೆ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ 38 ಬಸ್ ಗಳು ಸೀಜ್!

07/11/2025 9:43 AM
State News
KARNATAKA

BREAKING : ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ : ಜಮೀನಿಗೆ ತೆರಳುತ್ತಿದ್ದ ರೈತ ಸ್ಥಳದಲ್ಲೇ ಸಾವು!

By kannadanewsnow0507/11/2025 9:47 AM KARNATAKA 1 Min Read

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ…

ಖಾಸಗಿ ಬಸ್ ಮಾಲೀಕರಿಗೆ ಶಾಕ್ ನೀಡಿದ RTO ಅಧಿಕಾರಿಗಳು : ತೆರಿಗೆ, ಸಾರಿಗೆ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ 38 ಬಸ್ ಗಳು ಸೀಜ್!

07/11/2025 9:43 AM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಟ್ಟಡ ಕಾಮಗಾರಿ ವೇಳೆ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸಾವು!

07/11/2025 9:36 AM

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ : ಇಬ್ಬರು ಆರೋಪಿಗಳು ಅರೆಸ್ಟ್

07/11/2025 8:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.