Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

World Food Safety Day 2026 : ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ

ALERT : ಸಾರ್ವಜನಿಕರೇ ಎಚ್ಚರ : ಎಕ್ಸ್‌ ಪೈರಿ ಡೇಟ್ ಮುಗಿದ ನಂತರ ಈ 10 ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ.!

​ಹಾರ್ಮುಜ್‌ನಲ್ಲಿ ಉದ್ವಿಗ್ನತೆ: ಸಾಗರ ಸಂಚಾರಕ್ಕೆ ಬೆದರಿಕೆಯಾಗಿದ್ದ ಇರಾನ್‌ನ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ ಸೇನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊದಲ ಪ್ರಯತ್ನದಲ್ಲೇ ‘UPSC’ ತೇರ್ಗಡೆ: 288ನೇ Rank ಗಳಿಸಿದ ‘ಸಾಗರದ ವಿಕಾಸ್’
KARNATAKA

ಮೊದಲ ಪ್ರಯತ್ನದಲ್ಲೇ ‘UPSC’ ತೇರ್ಗಡೆ: 288ನೇ Rank ಗಳಿಸಿದ ‘ಸಾಗರದ ವಿಕಾಸ್’

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮೊದಲ ಪ್ರಯತ್ನದಲ್ಲೇ ಸಾಗರದ ಯುವಕನೊಬ್ಬ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾನೆ. ಇಂದು ಪ್ರಕಟವಾದಂತ ಯುಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ 288ನೇ Rank ಅನ್ನು ಸಾಗರದ ವಿಕಾಸ್ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಿಕಾಸ್ ಅವರು ಕೇಂದ್ರ ಲೋಕಸೇವಾ ಆಯೋಗ ನಡೆಸಿದಂತ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆ 2024ರಲ್ಲಿ ಮೊದಲ ಪ್ರಯತ್ನದಲ್ಲೇ ಆಯ್ಕೆಯಾಗಿದ್ದಾರೆ.

ಯುಪಿಎಸ್ಸಿ ಪರೀಕ್ಷಾ ತರಬೇತಿಗಾಗಿ ದೆಹಲಿಗೆ ತೆರಳಿದ್ದಂತ ಅವರು, ತರಬೇತಿಯ ಬಳಿಕ ಅಲ್ಲಿಯೇ ಪರೀಕ್ಷೆಯನ್ನು ಬರೆದಿದ್ದರು. ಇಂದು ಪ್ರಕಟವಾದಂತ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶದಲ್ಲಿ 288ನೇ Rank ಪಡೆಯುವ ಮೂಲಕ ಮೊದಲ ಪ್ರಯತ್ನದಲ್ಲೇ ಐಎಎಸ್ ಪಾಸ್ ಮಾಡಿದ್ದಾರೆ.

ಅಂದಹಾಗೇ ವಿಕಾಸ್ ಸಾಗರದ ಎನ್ ಜಿ ಎನ್ ಪೈ ಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದ್ದರೇ, ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಇಂಜಿನಿಯರಿಂಗ್ ವ್ಯಾಸಂಗವನ್ನು ಮೈಸೂರಿನ ಎನ್ ಐ ಕಾಲೇಜಿನಲ್ಲಿ ಇ ಅಂಡ್ ಇ ಕೋರ್ಸ್ ಮೂಲಕ ಮುಗಿಸಿದ್ದರು. ಸಾಗರದ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿಜಯೇಂದ್ರ ಪಾಟೀಲ್ ಹಾಗೂ ಶಿಕ್ಷಕಿ ಮಹಾಲಕ್ಷ್ಮೀ ಹೆಗಡೆ ಅವರ ದಂಪತಿಗಳ ಪುತ್ರರಾಗಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ಪೋಪ್ ಫ್ರಾನ್ಸಿಸ್ ನಿಧನ ಹಿನ್ನಲೆ: ರಾಜ್ಯಾಧ್ಯಂತ ಎರಡು ದಿನ ಶೋಕಾಚರಣೆ ಘೋಷಣೆ

BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

World Food Safety Day 2026 : ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ

2 Mins Read

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

1 Min Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read
Recent News

World Food Safety Day 2026 : ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ

ALERT : ಸಾರ್ವಜನಿಕರೇ ಎಚ್ಚರ : ಎಕ್ಸ್‌ ಪೈರಿ ಡೇಟ್ ಮುಗಿದ ನಂತರ ಈ 10 ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ.!

​ಹಾರ್ಮುಜ್‌ನಲ್ಲಿ ಉದ್ವಿಗ್ನತೆ: ಸಾಗರ ಸಂಚಾರಕ್ಕೆ ಬೆದರಿಕೆಯಾಗಿದ್ದ ಇರಾನ್‌ನ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ ಸೇನೆ!

ಕದನ ವಿರಾಮದ ನಡುವೆಯೂ, ವಶಪಡಿಸಿಕೊಂಡ ಇರಾನ್ ಹಣವನ್ನು ಗಲ್ಫ್ ಮಿತ್ರರಾಷ್ಟ್ರಗಳ ಪುನರ್ನಿರ್ಮಾಣಕ್ಕೆ ಬಳಸಲು ಅಮೇರಿಕಾ ಯೋಜನೆ!

State News
KARNATAKA

World Food Safety Day 2026 : ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ

By kannadanewsnow57 KARNATAKA 2 Mins Read

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 7, 2026 ರಂದು ಜಗತ್ತಿನಾದ್ಯಂತ “ವಿಶ್ವ ಆಹಾರ ಸುರಕ್ಷತಾ ದಿನ”ವನ್ನು ಆಚರಿಸಲಾಗುತ್ತಿದೆ.…

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.