Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪ್ರಾಪ್ತ ವಯಸ್ಕರಿಗೆ ‘ಪ್ಯಾನ್ ಕಾರ್ಡ್’: ಅರ್ಜಿ ಪ್ರಕ್ರಿಯೆ, ದಾಖಲೆಗಳು, ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

14/09/2025 8:51 PM

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು, ಭಾರತೀಯ ಪತ್ರಕರ್ತರ ನಿಯೋಗ ಭೇಟಿ

14/09/2025 8:22 PM

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ಗಮನಕ್ಕೆ : ‘CET’-2025ರ ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರಕ್ಕೆ ಕೃಪಾಂಕ
KARNATAKA

ವಿದ್ಯಾರ್ಥಿಗಳ ಗಮನಕ್ಕೆ : ‘CET’-2025ರ ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರಕ್ಕೆ ಕೃಪಾಂಕ

By kannadanewsnow0528/04/2025 6:40 AM

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2025ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಭೌತಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದ್ದು, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ ಕೆಲವು ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ.

ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು ಏ.17ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಏ.18ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜೊತೆಗೆ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಏ.22ರ ಒಳಗಾಗಿ ಸಲ್ಲಿಕೆ ಮಾಡುವುದಕ್ಕೆ ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಇದೀಗ ವಿಷಯ ತಜ್ಞರ ಸಮಿತಿಗಳ ಪರಿಶೀಲನೆ ನಂತರ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರದ ವಿಷಯಗಳಲ್ಲಿ ಬದಲಾದ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಸ್ವೀಕೃತವಾದ ಆಕ್ಷೇಪಣೆಗಳನ್ನು ತಜ್ಞರ ಸಮಿತಿ ಪರಿಶೀಲಿಸಿ ಇದೀಗ ಕೀ ಉತ್ತರಗಳನ್ನು ಪ್ರಕಟಿಸಿದೆ. ಗಣಿತ ಶಾಸ್ತ್ರದ ಕೀ ಉತ್ತರಗಳಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲವೆಂಬ ಮಾಹಿತಿಯನ್ನೂ‌ ಕೆಇಎ ಪ್ರಕಟಣೆ ಮೂಲಕ ತಿಳಿಸಿದೆ.

UGCET-25 ಸಂಬಂಧಿಸಿದಂತೆ ಪರಿಷ್ಕೃತ ಕೀ ಉತ್ತರಗಳನ್ನು #KEA ಪ್ರಕಟಿಸಿದೆ. ವಿಷಯ ತಜ್ಞರ ಸಮಿತಿಗಳ ಪರಿಶೀಲನೆ ನಂತರ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರದ ವಿಷಯಗಳಲ್ಲಿ ಬದಲಾದ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಗಣಿತ ವಿಷಯದ ಪ್ರಕಟಿತ ಕೀ ಉತ್ತರಗಳಲ್ಲಿ ಯಾವ ಬದಲಾವಣೆ ಇರುವುದಿಲ್ಲ@CMofKarnataka @drmcsudhakar pic.twitter.com/AS7dcplsoK

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 27, 2025

Share. Facebook Twitter LinkedIn WhatsApp Email

Related Posts

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು, ಭಾರತೀಯ ಪತ್ರಕರ್ತರ ನಿಯೋಗ ಭೇಟಿ

14/09/2025 8:22 PM1 Min Read

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM1 Min Read

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM1 Min Read
Recent News

ಅಪ್ರಾಪ್ತ ವಯಸ್ಕರಿಗೆ ‘ಪ್ಯಾನ್ ಕಾರ್ಡ್’: ಅರ್ಜಿ ಪ್ರಕ್ರಿಯೆ, ದಾಖಲೆಗಳು, ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

14/09/2025 8:51 PM

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು, ಭಾರತೀಯ ಪತ್ರಕರ್ತರ ನಿಯೋಗ ಭೇಟಿ

14/09/2025 8:22 PM

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM
State News
KARNATAKA

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು, ಭಾರತೀಯ ಪತ್ರಕರ್ತರ ನಿಯೋಗ ಭೇಟಿ

By kannadanewsnow0914/09/2025 8:22 PM KARNATAKA 1 Min Read

ಜೇರುಸಲೇಂ: ಇಸ್ರೇಲ್ ನಲ್ಲಿ ನಡೆದಿರುವ ಬೆಳವಣಿಗೆ ಮತ್ತು ವಾಸ್ತವ ಸಂಗತಿಗಳನ್ನು ಹೊರ ಜಗತ್ತಿಗೆ ತಿಳಿಸುವ ನಿಟ್ಟಿನಲ್ಲಿ ಇಸ್ರೇಲ್ ಗೆ ಭಾರತೀಯ…

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM

ಇಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ಪಾಕಿಸ್ತಾನ ಜಿಂದಾಬಾದ್ ಅಂದ್ರೆ, ಮನೆಗೆ ನುಗ್ಗಿ ಹೊಡಿತೀವಿ : ಪ್ರಮೋದ್ ಮುತಾಲಿಕ್

14/09/2025 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.