Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 12 ತಾಲೂಕುಗಳ, ಜಿ.ಪಂ,ತಾ.ಪಂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದ ಸರ್ಕಾರ.!

08/01/2026 5:52 AM

BIG NEWS : ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ `ಕಡ್ಡಾಯ ರಜೆ’ ಘೋಷಣೆ.!

08/01/2026 5:46 AM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

08/01/2026 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೋಟೆಲ್ ಗಳಲ್ಲಿ ‘ಪನೀರ್’ ಬಳಕೆಗೆ ಶೀಘ್ರ ಮಾರ್ಗಸೂಚಿ : ಕೇಂದ್ರ ಗ್ರಾಹಕರ ವ್ಯವಹಾರಗಳ ಇಲಾಖೆ ಚಿಂತನೆ
INDIA

BIG NEWS : ಹೋಟೆಲ್ ಗಳಲ್ಲಿ ‘ಪನೀರ್’ ಬಳಕೆಗೆ ಶೀಘ್ರ ಮಾರ್ಗಸೂಚಿ : ಕೇಂದ್ರ ಗ್ರಾಹಕರ ವ್ಯವಹಾರಗಳ ಇಲಾಖೆ ಚಿಂತನೆ

By kannadanewsnow0529/04/2025 5:58 AM

ನವದೆಹಲಿ: ಇತ್ತೀಚಿಗೆ ರಾಜ್ಯದಲ್ಲಿ ಪನ್ನೀರ್, ಐಸ್ ಕ್ರೀಮ್, ತುಪ್ಪ, ಖೋವಾ ಸೇರಿದಂತೆ ಹಲವು ವಸ್ತುಗಳಲ್ಲಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದವು. ಇದೀಗ ಗ್ರಾಹಕರಿಗೆ ಪೂರೈಸುವ ಊಟ- ತಿನಿಸುಗಳಲ್ಲಿ ‘ಅನಲಾಗ್ ಪನೀರ್’ ಬಳಸಿದ್ದರೆ ಅದನ್ನು ಹೋಟೆಲ್‌ಗಳು ಸ್ಪಷ್ಟವಾಗಿ ನಮೂದಿಸಬೇಕು ಎಂಬುದನ್ನು ಕಡ್ಡಾಯಗೊಳಿಸಲು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯ ಮುಂದಾಗಿದೆ.

ಅನಲಾಗ್ ಪನೀರ್‌ನ ಪ್ಯಾಕೆಟ್ ಮೇಲೆ ಉತ್ಪಾದಕರು ‘ಡೈರಿಯೇತರ (ನಾನ್-ಡೈರಿ)’ ಎಂಬುದಾಗಿ ನಮೂದಿಸುವುದನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಈಗಾಗಲೇ ಕಡ್ಡಾಯಗೊಳಿಸಿದೆ. ಆದರೆ ಈ ನಿಯಮವು ಪ್ರಸ್ತುತ ಹೋಟೆಲ್‌ಗಳಲ್ಲಿ ಬಡಿಸುವ ಸಿದ್ಧಪಡಿಸಿದ ಆಹಾರಕ್ಕೆ ಅನ್ವಯಿಸುವುದಿಲ್ಲ.

ಅನಲಾಗ್ ಪನೀರ್ ಕೂಡ ನೋಡುವುದಕ್ಕೆ ಮತ್ತು ರುಚಿಯಲ್ಲಿ ನೈಜ ಪನೀರನ್ನೇ ಹೋಲುತ್ತದೆ. ಸೋವಿಯಾದ್ದರಿಂದ ಅದನ್ನು ಹೋಟೆಲ್‌ಗಳು ಗ್ರಾಹಕರೆದುರು ಬಹಿರಂಗಪಡಿಸುವುದಿಲ್ಲ. ಇನ್ನು ಮುಂದೆ ಅಡುಗೆಯಲ್ಲಿ ಅನಲಾಗ್ ಪನೀರ್ ಬಳಸಿರುವುದನ್ನು ಗ್ರಾಹಕರಿಗೆ ಹೋಟೆಲ್‌ಗಳು ಮೊದಲೇ – ತಿಳಿಸಬೇಕು ಎಂಬುದನ್ನು ಕಡ್ಡಾಯ ಮಾಡಲಾಗುವುದು ಎಂದು – ಗಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖಾರೆ ತಿಳಿಸಿದ್ದಾರೆ.

ಏನಿದು ಅನಲಾಗ್ ಪನೀರ್?

ಸಿಂಥೆಟಿಕ್ ಅಥವಾ ನಕಲಿ ಪನೀರ್ ಎಂದೂ ಕರೆಯಲ್ಪಡುವ ಅನಲಾಗ್ ಪನೀರನ್ನು ಸಸ್ಯಜನ್ಯ ಎಣ್ಣೆಗಳು, ಪಿಷ್ಟಗಳು, ಎಮಲ್ಸಿಫೈಯರ್ ಗಳಂತಹ ಅಗ್ಗದ, ಡೈರಿಯೇತರ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಹಾಲಿನಿಂದ ತಯಾರಿಸಿದ ನೈಜ ಪನೀರ್‌ಗೆ ಪರ್ಯಾಯವಾಗಿ ಇದನ್ನು ಬಳಸಲಾಗುತ್ತಿದೆ. ಇದು ಕಡಿಮೆ ಪ್ರೊಟೀನ್, ಅನಾರೋಗ್ಯಕರ ಕೊಬ್ಬು ಮತ್ತು ಕಾರ್ಬೊಹೈಡ್ರೆಟ್‌ಗಳನ್ನು ಹೊಂದಿರುತ್ತದೆ. ನೈಜ ಪನೀರ್‌ನ ಅರ್ಧದಷ್ಟು ಬೆಲೆಯಲ್ಲಿ ಇದು ಸಿಗುತ್ತದೆ. ಕೆಲವು ಉತ್ಪಾದಕರು ಕಡಿಮೆ ಗುಣಮಟ್ಟದ ಸಸ್ಯಜನ್ಯ ಎಣ್ಣೆ ಮತ್ತಿತರ ಪದಾರ್ಥಗಳನ್ನು ಬಳಸಿ ಇದನ್ನು ತಯಾರಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂಬ ಕೂಗು ಎದ್ದಿದೆ.

Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

08/01/2026 5:40 AM3 Mins Read

BREAKING : ದೇಶದ ಘನತೆಗೆ ಧಕ್ಕೆ ತರುವ ‘ಟಿ20 ವಿಶ್ವಕಪ್’ನಲ್ಲಿ ಭಾಗವಹಿಸುವುದಿಲ್ಲ ; ಬಾಂಗ್ಲಾದೇಶ

07/01/2026 10:07 PM1 Min Read

20 ಹೊಸ ‘ಶಕ್ತಿಬಾನ್’ ರೆಜಿಮೆಂಟ್’ಗಳೊಂದಿಗೆ ‘ಡ್ರೋನ್ ಸಮರ’ಕ್ಕೆ ಭಾರತೀಯ ಸೇನೆ ಸಜ್ಜು : ವರದಿ

07/01/2026 10:00 PM1 Min Read
Recent News

ರಾಜ್ಯದ 12 ತಾಲೂಕುಗಳ, ಜಿ.ಪಂ,ತಾ.ಪಂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದ ಸರ್ಕಾರ.!

08/01/2026 5:52 AM

BIG NEWS : ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ `ಕಡ್ಡಾಯ ರಜೆ’ ಘೋಷಣೆ.!

08/01/2026 5:46 AM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

08/01/2026 5:40 AM

BIG NEWS : ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

08/01/2026 5:38 AM
State News
KARNATAKA

ರಾಜ್ಯದ ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ : ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ.!

By kannadanewsnow5708/01/2026 5:54 AM KARNATAKA 1 Min Read

ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ…

ರಾಜ್ಯದ 12 ತಾಲೂಕುಗಳ, ಜಿ.ಪಂ,ತಾ.ಪಂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದ ಸರ್ಕಾರ.!

08/01/2026 5:52 AM

BIG NEWS : ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ `ಕಡ್ಡಾಯ ರಜೆ’ ಘೋಷಣೆ.!

08/01/2026 5:46 AM

BIG NEWS : ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

08/01/2026 5:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.